AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಶ್ವರ್ಯಾ ರೈ ಮೊಬೈಲ್ ವಾಲ್​ಪೇಪರ್​ನಲ್ಲಿ ಅಮಿತಾಭ್ ಬಚ್ಚನ್? ವಿಡಿಯೋ ವೈರಲ್

ಇತ್ತೀಚೆಗೆ ಐಶ್ವರ್ಯಾ ರೈ ಅವರು ಈವೆಂಟ್ ಒಂದರಲ್ಲಿ ಭಾಗಿ ಆಗಲು ದುಬೈ ತೆರಳಿದ್ದರು. ಈಗ ಅವರು ಕಾರ್ಯಕ್ರಮ ಮುಗಿಸಿ ಮರಳಿದ್ದಾರೆ. ಈ ವೇಳೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಐಶ್ವರ್ಯಾ ಕೈಯಲ್ಲಿ ಮೊಬೈಲ್ ಇತ್ತು. ಅವರ ಮೊಬೈಲ್​ನಲ್ಲಿರೋ ವಾಲ್​ಪೇಪರ್ ಸಾಕಷ್ಟು ಗಮನ ಸೆಳೆದಿದೆ.

ಐಶ್ವರ್ಯಾ ರೈ ಮೊಬೈಲ್ ವಾಲ್​ಪೇಪರ್​ನಲ್ಲಿ ಅಮಿತಾಭ್ ಬಚ್ಚನ್? ವಿಡಿಯೋ ವೈರಲ್
ಐಶ್ವರ್ಯಾ,ಆರಾಧ್ಯಾ-ಅಮಿತಾಭ್
ರಾಜೇಶ್ ದುಗ್ಗುಮನೆ
|

Updated on: Nov 29, 2024 | 12:46 PM

Share

ಐಶ್ವರ್ಯಾ ರೈ ಹಾಗೂ ಬಚ್ಚನ್ ಕುಟುಂಬದ ಮಧ್ಯೆ ಯಾವುದೂ ಸರಿ ಇಲ್ಲ ಎಂಬ ವಿಚಾರ ಇತ್ತೀಚೆಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಈ ಬಗ್ಗೆ ಸಾಕಷ್ಟು ಸುದ್ದಿ ಆಗುತ್ತಿದೆ. ಹೀಗಿರುವಾಗಲೇ ಐಶ್ವರ್ಯಾ ಅವರ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಐಶ್ವರ್ಯಾ ರೈ ಅವರ ಮೊಬೈಲ್ ವಾಲ್​ಪೇಪರ್ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಇತ್ತೀಚೆಗೆ ಐಶ್ವರ್ಯಾ ರೈ ಅವರು ಈವೆಂಟ್ ಒಂದರಲ್ಲಿ ಭಾಗಿ ಆಗಲು ದುಬೈ ತೆರಳಿದ್ದರು. ಈಗ ಅವರು ಕಾರ್ಯಕ್ರಮ ಮುಗಿಸಿ ಮರಳಿದ್ದಾರೆ. ಈ ವೇಳೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಐಶ್ವರ್ಯಾ ಕೈಯಲ್ಲಿ ಮೊಬೈಲ್ ಇತ್ತು. ಅವರ ಮೊಬೈಲ್​ನಲ್ಲಿರೋ ವಾಲ್​ಪೇಪರ್ ಸಾಕಷ್ಟು ಗಮನ ಸೆಳೆದಿದೆ.

ಐಶ್ವರ್ಯಾ ಅವರು ನಡೆದು ಬರುವಾಗ ಅವರ ಮೊಬೈಲ್ ಬ್ಲಿಂಕ್ ಆಗಿದೆ. ಇದರಲ್ಲಿ ಆರಾಧ್ಯಾ ಅವರು ಯಾರದ್ದೋ ಜೊತೆ ಇರುವ ಫೋಟೋ ಕಾಣಿಸಿದೆ. ಅನೇಕರು ಆರಾಧ್ಯ ಹಾಗೂ ತಾತ ಅಮಿತಾಭ್ ಬಚ್ಚನ್ ಒಟ್ಟಿಗೆ ಇರುವ ಫೋಟೋ ಎಂದು ಅಭಿಪ್ರಾಯಪಟ್ಟಿದ್ದಾರೆ. ಇನ್ನೂ ಕೆಲವರು, ಇದು ಐಶ್ವರ್ಯಾ ಅವರ ತಂದೆ ಕೃಷ್ಣರಾಜ್​ ರೈ ಜೊತೆ ಆರಾಧ್ಯಾ ಇರುವ ಫೋಟೋ ಎಂದು ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆದಿದೆ.

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ಮಧ್ಯೆ ಯಾವುದೂ ಸರಿ ಇಲ್ಲ ಎನ್ನುವ ವಿಚಾರ ಚರ್ಚೆ ಆಗುತ್ತಿದೆ. ಆದರೆ, ಇದನ್ನು ದಂಪತಿ ಒಪ್ಪಿಕೊಂಡಿಲ್ಲ. ಅಮಿತಾಭ್ ಬಚ್ಚನ್ ಅವರು ಈ ಬಗ್ಗೆ ಓಪನ್ ಆಗಿ ಲೆಟರ್ ಬರೆದು ಈ ವಿಚಾರವನ್ನು ಅಲ್ಲಗಳೆದಿದ್ದಾರೆ. ಅಭಿಷೇಕ್ ಅವರು ಆರಾಧ್ಯಾಳನ್ನು ನೋಡಿಕೊಳ್ಳುತ್ತಿರುವ ಐಶ್ವರ್ಯಾಗೆ ಧನ್ಯವಾದ ಹೇಳಿದ್ದಾರೆ.

ಇದನ್ನೂ ಓದಿ: ಕೊನೆಗೂ ಐಶ್ವರ್ಯಾ ರೈಗೆ ಓಪನ್ ಆಗಿ ಧನ್ಯವಾದ ಹೇಳಿದ ಅಭಿಷೇಕ್; ಕಾರಣವೇನು?

ಐಶ್ವರ್ಯಾ ರೈ ಅವರು ಸದ್ಯ ಅಭಿಷೇಕ್ ಅವರಿಂದ ದೂರವೇ ಇದ್ದಾರೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ಆರಾಧ್ಯಾ ಬಚ್ಚನ್ ಬರ್ತ್​ಡೇ ಆಚರಿಸಿಕೊಂಡಳು. ಆದರೆ, ಅಭಿಷೇಕ್ ಬಚ್ಚನ್ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ