AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಶ್ವರ್ಯಾ ರೈ ಮೊಬೈಲ್ ವಾಲ್​ಪೇಪರ್​ನಲ್ಲಿ ಅಮಿತಾಭ್ ಬಚ್ಚನ್? ವಿಡಿಯೋ ವೈರಲ್

ಇತ್ತೀಚೆಗೆ ಐಶ್ವರ್ಯಾ ರೈ ಅವರು ಈವೆಂಟ್ ಒಂದರಲ್ಲಿ ಭಾಗಿ ಆಗಲು ದುಬೈ ತೆರಳಿದ್ದರು. ಈಗ ಅವರು ಕಾರ್ಯಕ್ರಮ ಮುಗಿಸಿ ಮರಳಿದ್ದಾರೆ. ಈ ವೇಳೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಐಶ್ವರ್ಯಾ ಕೈಯಲ್ಲಿ ಮೊಬೈಲ್ ಇತ್ತು. ಅವರ ಮೊಬೈಲ್​ನಲ್ಲಿರೋ ವಾಲ್​ಪೇಪರ್ ಸಾಕಷ್ಟು ಗಮನ ಸೆಳೆದಿದೆ.

ಐಶ್ವರ್ಯಾ ರೈ ಮೊಬೈಲ್ ವಾಲ್​ಪೇಪರ್​ನಲ್ಲಿ ಅಮಿತಾಭ್ ಬಚ್ಚನ್? ವಿಡಿಯೋ ವೈರಲ್
ಐಶ್ವರ್ಯಾ,ಆರಾಧ್ಯಾ-ಅಮಿತಾಭ್
ರಾಜೇಶ್ ದುಗ್ಗುಮನೆ
|

Updated on: Nov 29, 2024 | 12:46 PM

Share

ಐಶ್ವರ್ಯಾ ರೈ ಹಾಗೂ ಬಚ್ಚನ್ ಕುಟುಂಬದ ಮಧ್ಯೆ ಯಾವುದೂ ಸರಿ ಇಲ್ಲ ಎಂಬ ವಿಚಾರ ಇತ್ತೀಚೆಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಈ ಬಗ್ಗೆ ಸಾಕಷ್ಟು ಸುದ್ದಿ ಆಗುತ್ತಿದೆ. ಹೀಗಿರುವಾಗಲೇ ಐಶ್ವರ್ಯಾ ಅವರ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಐಶ್ವರ್ಯಾ ರೈ ಅವರ ಮೊಬೈಲ್ ವಾಲ್​ಪೇಪರ್ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಇತ್ತೀಚೆಗೆ ಐಶ್ವರ್ಯಾ ರೈ ಅವರು ಈವೆಂಟ್ ಒಂದರಲ್ಲಿ ಭಾಗಿ ಆಗಲು ದುಬೈ ತೆರಳಿದ್ದರು. ಈಗ ಅವರು ಕಾರ್ಯಕ್ರಮ ಮುಗಿಸಿ ಮರಳಿದ್ದಾರೆ. ಈ ವೇಳೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಐಶ್ವರ್ಯಾ ಕೈಯಲ್ಲಿ ಮೊಬೈಲ್ ಇತ್ತು. ಅವರ ಮೊಬೈಲ್​ನಲ್ಲಿರೋ ವಾಲ್​ಪೇಪರ್ ಸಾಕಷ್ಟು ಗಮನ ಸೆಳೆದಿದೆ.

ಐಶ್ವರ್ಯಾ ಅವರು ನಡೆದು ಬರುವಾಗ ಅವರ ಮೊಬೈಲ್ ಬ್ಲಿಂಕ್ ಆಗಿದೆ. ಇದರಲ್ಲಿ ಆರಾಧ್ಯಾ ಅವರು ಯಾರದ್ದೋ ಜೊತೆ ಇರುವ ಫೋಟೋ ಕಾಣಿಸಿದೆ. ಅನೇಕರು ಆರಾಧ್ಯ ಹಾಗೂ ತಾತ ಅಮಿತಾಭ್ ಬಚ್ಚನ್ ಒಟ್ಟಿಗೆ ಇರುವ ಫೋಟೋ ಎಂದು ಅಭಿಪ್ರಾಯಪಟ್ಟಿದ್ದಾರೆ. ಇನ್ನೂ ಕೆಲವರು, ಇದು ಐಶ್ವರ್ಯಾ ಅವರ ತಂದೆ ಕೃಷ್ಣರಾಜ್​ ರೈ ಜೊತೆ ಆರಾಧ್ಯಾ ಇರುವ ಫೋಟೋ ಎಂದು ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆದಿದೆ.

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ಮಧ್ಯೆ ಯಾವುದೂ ಸರಿ ಇಲ್ಲ ಎನ್ನುವ ವಿಚಾರ ಚರ್ಚೆ ಆಗುತ್ತಿದೆ. ಆದರೆ, ಇದನ್ನು ದಂಪತಿ ಒಪ್ಪಿಕೊಂಡಿಲ್ಲ. ಅಮಿತಾಭ್ ಬಚ್ಚನ್ ಅವರು ಈ ಬಗ್ಗೆ ಓಪನ್ ಆಗಿ ಲೆಟರ್ ಬರೆದು ಈ ವಿಚಾರವನ್ನು ಅಲ್ಲಗಳೆದಿದ್ದಾರೆ. ಅಭಿಷೇಕ್ ಅವರು ಆರಾಧ್ಯಾಳನ್ನು ನೋಡಿಕೊಳ್ಳುತ್ತಿರುವ ಐಶ್ವರ್ಯಾಗೆ ಧನ್ಯವಾದ ಹೇಳಿದ್ದಾರೆ.

ಇದನ್ನೂ ಓದಿ: ಕೊನೆಗೂ ಐಶ್ವರ್ಯಾ ರೈಗೆ ಓಪನ್ ಆಗಿ ಧನ್ಯವಾದ ಹೇಳಿದ ಅಭಿಷೇಕ್; ಕಾರಣವೇನು?

ಐಶ್ವರ್ಯಾ ರೈ ಅವರು ಸದ್ಯ ಅಭಿಷೇಕ್ ಅವರಿಂದ ದೂರವೇ ಇದ್ದಾರೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ಆರಾಧ್ಯಾ ಬಚ್ಚನ್ ಬರ್ತ್​ಡೇ ಆಚರಿಸಿಕೊಂಡಳು. ಆದರೆ, ಅಭಿಷೇಕ್ ಬಚ್ಚನ್ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್