AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ್ ಕುಮಾರ್ ನಟನೆಯ ‘ಬೆಲ್​ಬಾಟಂ’ ಚಿತ್ರದ ಪೋಸ್ಟರ್ ಬೇರೆ ಚಿತ್ರದಿಂದ ಪ್ರಭಾವಿತವಾದದ್ದೇ ಅಥವಾ ಕದ್ದಿದ್ದೇ?

Bell Bottom Poster: ಬಾಲಿವುಡ್​ನ ಬಹು ನಿರೀಕ್ಷೆಯ ಚಿತ್ರ ‘ಬೆಲ್​ಬಾಟಂ’ನ ಪೋಸ್ಟರ್ ಕದ್ದಿದ್ದು ಎಂಬ ಅಭಿಪ್ರಾಯ ನೆಟ್ಟಿಗರಿಂದ ವ್ಯಕ್ತವಾಗಿದೆ. ಈ ಕುರಿತ ಸ್ಟೋರಿ ಇಲ್ಲಿದೆ.

TV9 Web
| Edited By: |

Updated on:Aug 07, 2021 | 6:04 PM

Share

ಬಾಲಿವುಡ್​ನಲ್ಲಿ ಸದ್ಯ ಸಖತ್ ಸೌಂಡ್ ಮಾಡುತ್ತಿದೆ ‘ಬೆಲ್​ಬಾಟಂ’ ಚಿತ್ರತಂಡ. ಇತ್ತೀಚೆಗಷ್ಟೇ ಅವರು ಬಿಡುಗಡೆ ಮಾಡಿರುವ ಚಿತ್ರದ ಮೊದಲ ಹಾಡು ಅಭಿಮಾನಿಗಳಿಂದ ಬಹಳ ಮೆಚ್ಚುಗೆಗೆ ಪಾತ್ರವಾಗಿದೆ. ಆದರೆ ಆ ಚಿತ್ರದ ಪೋಸ್ಟರ್ ಒಂದರ ಕುರಿತಂತೆ ಸಿನಿಪ್ರಿಯರು ಭಿನ್ನವಾದ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಕಾರಣವಿಷ್ಟೇ, ಆ ಪೋಸ್ಟರ್ ಇನ್ಸ್ಟಾಗ್ರಾಂನಲ್ಲಿನ ಖ್ಯಾತ ಜೋಡಿಯೊಂದರ ಫೊಟೊಗಳಿಂದ ಪ್ರಭಾವಿತವಾಗಿದೆ ಎನ್ನುವುದು. ಆ ಜೋಡಿಗಳ ಚಿತ್ರವನ್ನು ಮತ್ತು ಅಕ್ಷಯ್ ಕುಮಾರ್ ನಟನೆಯ ‘ಬೆಲ್​ಬಾಟಂ’ನ ಪೋಸ್ಟರ್​ಅನ್ನೂ ಅಕ್ಕಪಕ್ಕದಲ್ಲಿಟ್ಟು ಅಳೆದುತೂಗುತ್ತಿದ್ದಾರೆ ನೆಟ್ಟಿಗರು. ಅವರ ಪ್ರಕಾರ ಬೆಲ್​ಬಾಟಂ ಪೋಸ್ಟರ್​ನ ತೂಕ ಕಡಿಮೆಯಂತೆ. ಅಂದರೆ, ಚಿತ್ರತಂಡ ಪೋಸ್ಟರ್ ಕದ್ದಿದೆ ಎಂಬುದು ಅವರ ಅಂಬೋಣ.

ಶ್ರೀಲಂಕಾದಲ್ಲಿ ತೆಗೆಯಲಾದ ಮೂಲ ಚಿತ್ರ ಎನ್ನಲಾಗುವ ಚಿತ್ರ ಇಲ್ಲಿದೆ:

ಈ ಕುರಿತು ಅಕ್ಷಯ್ ಕುಮಾರ್ ಮತ್ತು ಚಿತ್ರತಂಡ ಯಾವುದೇ ಹೇಳಿಕೆಗಳನ್ನು ನೀಡಿಲ್ಲವಾದರೂ, ಜಾಲತಾಣಗಳಲ್ಲಿ ಈ ವಿಷಯದ ಕುರಿತು ಪರ ವಿರೋಧದ ಚರ್ಚೆ ಕೇಳಿಬರುತ್ತಿರುವುದು ಸುಳ್ಳಲ್ಲ. ರೈಲಿನಿಂದ ಹೊರಗೆ ಬಂದು ಹಾಗೆ ಪೋಸ್ ನೀಡಿರುವ ಹಲವು ಚಿತ್ರಗಳಿವೆ. ಒಂದು ವೇಳೆ ಬೇರೆ ಚಿತ್ರದಿಂದ ಪ್ರಭಾವಿತವಾಗಿದ್ದರೂ ತಪ್ಪೇನು ಎನ್ನುವುದು ಅಕ್ಕಿ ಅಭಿಮಾನಿಗಳ ಅಭಿಪ್ರಾಯ.

ಇದನ್ನೂ ಓದಿ: 

ಮಗಳ ಸಿನಿಮಾ ಶೂಟಿಂಗ್​ ನೋಡಲು ಸೆಟ್​ಗೆ ಬಂದ ಅಲ್ಲು ಅರ್ಜುನ್​ಗೆ ಖುಷಿಯೋ ಖುಷಿ

ಬಿಗ್​ ಬಾಸ್​ ಮನೆಯಲ್ಲಿ ನಾಲ್ಕೇ ದಿನಕ್ಕೆ ಎರಡು ಲಕ್ಷ ಸಂಪಾದಿಸಿದ ಅರವಿಂದ್​ ಕೆಪಿ

(Akshay Kumars Bell Bottom new poster is copied or influenced?)

Published On - 4:41 pm, Sat, 7 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್