AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ್ ಕುಮಾರ್ ನಟನೆಯ ‘ಬೆಲ್​ಬಾಟಂ’ ಚಿತ್ರದ ಪೋಸ್ಟರ್ ಬೇರೆ ಚಿತ್ರದಿಂದ ಪ್ರಭಾವಿತವಾದದ್ದೇ ಅಥವಾ ಕದ್ದಿದ್ದೇ?

Bell Bottom Poster: ಬಾಲಿವುಡ್​ನ ಬಹು ನಿರೀಕ್ಷೆಯ ಚಿತ್ರ ‘ಬೆಲ್​ಬಾಟಂ’ನ ಪೋಸ್ಟರ್ ಕದ್ದಿದ್ದು ಎಂಬ ಅಭಿಪ್ರಾಯ ನೆಟ್ಟಿಗರಿಂದ ವ್ಯಕ್ತವಾಗಿದೆ. ಈ ಕುರಿತ ಸ್ಟೋರಿ ಇಲ್ಲಿದೆ.

TV9 Web
| Edited By: |

Updated on:Aug 07, 2021 | 6:04 PM

Share

ಬಾಲಿವುಡ್​ನಲ್ಲಿ ಸದ್ಯ ಸಖತ್ ಸೌಂಡ್ ಮಾಡುತ್ತಿದೆ ‘ಬೆಲ್​ಬಾಟಂ’ ಚಿತ್ರತಂಡ. ಇತ್ತೀಚೆಗಷ್ಟೇ ಅವರು ಬಿಡುಗಡೆ ಮಾಡಿರುವ ಚಿತ್ರದ ಮೊದಲ ಹಾಡು ಅಭಿಮಾನಿಗಳಿಂದ ಬಹಳ ಮೆಚ್ಚುಗೆಗೆ ಪಾತ್ರವಾಗಿದೆ. ಆದರೆ ಆ ಚಿತ್ರದ ಪೋಸ್ಟರ್ ಒಂದರ ಕುರಿತಂತೆ ಸಿನಿಪ್ರಿಯರು ಭಿನ್ನವಾದ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಕಾರಣವಿಷ್ಟೇ, ಆ ಪೋಸ್ಟರ್ ಇನ್ಸ್ಟಾಗ್ರಾಂನಲ್ಲಿನ ಖ್ಯಾತ ಜೋಡಿಯೊಂದರ ಫೊಟೊಗಳಿಂದ ಪ್ರಭಾವಿತವಾಗಿದೆ ಎನ್ನುವುದು. ಆ ಜೋಡಿಗಳ ಚಿತ್ರವನ್ನು ಮತ್ತು ಅಕ್ಷಯ್ ಕುಮಾರ್ ನಟನೆಯ ‘ಬೆಲ್​ಬಾಟಂ’ನ ಪೋಸ್ಟರ್​ಅನ್ನೂ ಅಕ್ಕಪಕ್ಕದಲ್ಲಿಟ್ಟು ಅಳೆದುತೂಗುತ್ತಿದ್ದಾರೆ ನೆಟ್ಟಿಗರು. ಅವರ ಪ್ರಕಾರ ಬೆಲ್​ಬಾಟಂ ಪೋಸ್ಟರ್​ನ ತೂಕ ಕಡಿಮೆಯಂತೆ. ಅಂದರೆ, ಚಿತ್ರತಂಡ ಪೋಸ್ಟರ್ ಕದ್ದಿದೆ ಎಂಬುದು ಅವರ ಅಂಬೋಣ.

ಶ್ರೀಲಂಕಾದಲ್ಲಿ ತೆಗೆಯಲಾದ ಮೂಲ ಚಿತ್ರ ಎನ್ನಲಾಗುವ ಚಿತ್ರ ಇಲ್ಲಿದೆ:

ಈ ಕುರಿತು ಅಕ್ಷಯ್ ಕುಮಾರ್ ಮತ್ತು ಚಿತ್ರತಂಡ ಯಾವುದೇ ಹೇಳಿಕೆಗಳನ್ನು ನೀಡಿಲ್ಲವಾದರೂ, ಜಾಲತಾಣಗಳಲ್ಲಿ ಈ ವಿಷಯದ ಕುರಿತು ಪರ ವಿರೋಧದ ಚರ್ಚೆ ಕೇಳಿಬರುತ್ತಿರುವುದು ಸುಳ್ಳಲ್ಲ. ರೈಲಿನಿಂದ ಹೊರಗೆ ಬಂದು ಹಾಗೆ ಪೋಸ್ ನೀಡಿರುವ ಹಲವು ಚಿತ್ರಗಳಿವೆ. ಒಂದು ವೇಳೆ ಬೇರೆ ಚಿತ್ರದಿಂದ ಪ್ರಭಾವಿತವಾಗಿದ್ದರೂ ತಪ್ಪೇನು ಎನ್ನುವುದು ಅಕ್ಕಿ ಅಭಿಮಾನಿಗಳ ಅಭಿಪ್ರಾಯ.

ಇದನ್ನೂ ಓದಿ: 

ಮಗಳ ಸಿನಿಮಾ ಶೂಟಿಂಗ್​ ನೋಡಲು ಸೆಟ್​ಗೆ ಬಂದ ಅಲ್ಲು ಅರ್ಜುನ್​ಗೆ ಖುಷಿಯೋ ಖುಷಿ

ಬಿಗ್​ ಬಾಸ್​ ಮನೆಯಲ್ಲಿ ನಾಲ್ಕೇ ದಿನಕ್ಕೆ ಎರಡು ಲಕ್ಷ ಸಂಪಾದಿಸಿದ ಅರವಿಂದ್​ ಕೆಪಿ

(Akshay Kumars Bell Bottom new poster is copied or influenced?)

Published On - 4:41 pm, Sat, 7 August 21

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್