AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ್ ಕುಮಾರ್ ನಟನೆಯ ‘ಬೆಲ್​ಬಾಟಂ’ ಚಿತ್ರದ ಪೋಸ್ಟರ್ ಬೇರೆ ಚಿತ್ರದಿಂದ ಪ್ರಭಾವಿತವಾದದ್ದೇ ಅಥವಾ ಕದ್ದಿದ್ದೇ?

Bell Bottom Poster: ಬಾಲಿವುಡ್​ನ ಬಹು ನಿರೀಕ್ಷೆಯ ಚಿತ್ರ ‘ಬೆಲ್​ಬಾಟಂ’ನ ಪೋಸ್ಟರ್ ಕದ್ದಿದ್ದು ಎಂಬ ಅಭಿಪ್ರಾಯ ನೆಟ್ಟಿಗರಿಂದ ವ್ಯಕ್ತವಾಗಿದೆ. ಈ ಕುರಿತ ಸ್ಟೋರಿ ಇಲ್ಲಿದೆ.

TV9 Web
| Edited By: |

Updated on:Aug 07, 2021 | 6:04 PM

Share

ಬಾಲಿವುಡ್​ನಲ್ಲಿ ಸದ್ಯ ಸಖತ್ ಸೌಂಡ್ ಮಾಡುತ್ತಿದೆ ‘ಬೆಲ್​ಬಾಟಂ’ ಚಿತ್ರತಂಡ. ಇತ್ತೀಚೆಗಷ್ಟೇ ಅವರು ಬಿಡುಗಡೆ ಮಾಡಿರುವ ಚಿತ್ರದ ಮೊದಲ ಹಾಡು ಅಭಿಮಾನಿಗಳಿಂದ ಬಹಳ ಮೆಚ್ಚುಗೆಗೆ ಪಾತ್ರವಾಗಿದೆ. ಆದರೆ ಆ ಚಿತ್ರದ ಪೋಸ್ಟರ್ ಒಂದರ ಕುರಿತಂತೆ ಸಿನಿಪ್ರಿಯರು ಭಿನ್ನವಾದ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಕಾರಣವಿಷ್ಟೇ, ಆ ಪೋಸ್ಟರ್ ಇನ್ಸ್ಟಾಗ್ರಾಂನಲ್ಲಿನ ಖ್ಯಾತ ಜೋಡಿಯೊಂದರ ಫೊಟೊಗಳಿಂದ ಪ್ರಭಾವಿತವಾಗಿದೆ ಎನ್ನುವುದು. ಆ ಜೋಡಿಗಳ ಚಿತ್ರವನ್ನು ಮತ್ತು ಅಕ್ಷಯ್ ಕುಮಾರ್ ನಟನೆಯ ‘ಬೆಲ್​ಬಾಟಂ’ನ ಪೋಸ್ಟರ್​ಅನ್ನೂ ಅಕ್ಕಪಕ್ಕದಲ್ಲಿಟ್ಟು ಅಳೆದುತೂಗುತ್ತಿದ್ದಾರೆ ನೆಟ್ಟಿಗರು. ಅವರ ಪ್ರಕಾರ ಬೆಲ್​ಬಾಟಂ ಪೋಸ್ಟರ್​ನ ತೂಕ ಕಡಿಮೆಯಂತೆ. ಅಂದರೆ, ಚಿತ್ರತಂಡ ಪೋಸ್ಟರ್ ಕದ್ದಿದೆ ಎಂಬುದು ಅವರ ಅಂಬೋಣ.

ಶ್ರೀಲಂಕಾದಲ್ಲಿ ತೆಗೆಯಲಾದ ಮೂಲ ಚಿತ್ರ ಎನ್ನಲಾಗುವ ಚಿತ್ರ ಇಲ್ಲಿದೆ:

ಈ ಕುರಿತು ಅಕ್ಷಯ್ ಕುಮಾರ್ ಮತ್ತು ಚಿತ್ರತಂಡ ಯಾವುದೇ ಹೇಳಿಕೆಗಳನ್ನು ನೀಡಿಲ್ಲವಾದರೂ, ಜಾಲತಾಣಗಳಲ್ಲಿ ಈ ವಿಷಯದ ಕುರಿತು ಪರ ವಿರೋಧದ ಚರ್ಚೆ ಕೇಳಿಬರುತ್ತಿರುವುದು ಸುಳ್ಳಲ್ಲ. ರೈಲಿನಿಂದ ಹೊರಗೆ ಬಂದು ಹಾಗೆ ಪೋಸ್ ನೀಡಿರುವ ಹಲವು ಚಿತ್ರಗಳಿವೆ. ಒಂದು ವೇಳೆ ಬೇರೆ ಚಿತ್ರದಿಂದ ಪ್ರಭಾವಿತವಾಗಿದ್ದರೂ ತಪ್ಪೇನು ಎನ್ನುವುದು ಅಕ್ಕಿ ಅಭಿಮಾನಿಗಳ ಅಭಿಪ್ರಾಯ.

ಇದನ್ನೂ ಓದಿ: 

ಮಗಳ ಸಿನಿಮಾ ಶೂಟಿಂಗ್​ ನೋಡಲು ಸೆಟ್​ಗೆ ಬಂದ ಅಲ್ಲು ಅರ್ಜುನ್​ಗೆ ಖುಷಿಯೋ ಖುಷಿ

ಬಿಗ್​ ಬಾಸ್​ ಮನೆಯಲ್ಲಿ ನಾಲ್ಕೇ ದಿನಕ್ಕೆ ಎರಡು ಲಕ್ಷ ಸಂಪಾದಿಸಿದ ಅರವಿಂದ್​ ಕೆಪಿ

(Akshay Kumars Bell Bottom new poster is copied or influenced?)

Published On - 4:41 pm, Sat, 7 August 21

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ