AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ್ ಕುಮಾರ್ ನಟನೆಯ ‘ಬೆಲ್​ಬಾಟಂ’ ಚಿತ್ರದ ಪೋಸ್ಟರ್ ಬೇರೆ ಚಿತ್ರದಿಂದ ಪ್ರಭಾವಿತವಾದದ್ದೇ ಅಥವಾ ಕದ್ದಿದ್ದೇ?

Bell Bottom Poster: ಬಾಲಿವುಡ್​ನ ಬಹು ನಿರೀಕ್ಷೆಯ ಚಿತ್ರ ‘ಬೆಲ್​ಬಾಟಂ’ನ ಪೋಸ್ಟರ್ ಕದ್ದಿದ್ದು ಎಂಬ ಅಭಿಪ್ರಾಯ ನೆಟ್ಟಿಗರಿಂದ ವ್ಯಕ್ತವಾಗಿದೆ. ಈ ಕುರಿತ ಸ್ಟೋರಿ ಇಲ್ಲಿದೆ.

TV9 Web
| Edited By: |

Updated on:Aug 07, 2021 | 6:04 PM

Share

ಬಾಲಿವುಡ್​ನಲ್ಲಿ ಸದ್ಯ ಸಖತ್ ಸೌಂಡ್ ಮಾಡುತ್ತಿದೆ ‘ಬೆಲ್​ಬಾಟಂ’ ಚಿತ್ರತಂಡ. ಇತ್ತೀಚೆಗಷ್ಟೇ ಅವರು ಬಿಡುಗಡೆ ಮಾಡಿರುವ ಚಿತ್ರದ ಮೊದಲ ಹಾಡು ಅಭಿಮಾನಿಗಳಿಂದ ಬಹಳ ಮೆಚ್ಚುಗೆಗೆ ಪಾತ್ರವಾಗಿದೆ. ಆದರೆ ಆ ಚಿತ್ರದ ಪೋಸ್ಟರ್ ಒಂದರ ಕುರಿತಂತೆ ಸಿನಿಪ್ರಿಯರು ಭಿನ್ನವಾದ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಕಾರಣವಿಷ್ಟೇ, ಆ ಪೋಸ್ಟರ್ ಇನ್ಸ್ಟಾಗ್ರಾಂನಲ್ಲಿನ ಖ್ಯಾತ ಜೋಡಿಯೊಂದರ ಫೊಟೊಗಳಿಂದ ಪ್ರಭಾವಿತವಾಗಿದೆ ಎನ್ನುವುದು. ಆ ಜೋಡಿಗಳ ಚಿತ್ರವನ್ನು ಮತ್ತು ಅಕ್ಷಯ್ ಕುಮಾರ್ ನಟನೆಯ ‘ಬೆಲ್​ಬಾಟಂ’ನ ಪೋಸ್ಟರ್​ಅನ್ನೂ ಅಕ್ಕಪಕ್ಕದಲ್ಲಿಟ್ಟು ಅಳೆದುತೂಗುತ್ತಿದ್ದಾರೆ ನೆಟ್ಟಿಗರು. ಅವರ ಪ್ರಕಾರ ಬೆಲ್​ಬಾಟಂ ಪೋಸ್ಟರ್​ನ ತೂಕ ಕಡಿಮೆಯಂತೆ. ಅಂದರೆ, ಚಿತ್ರತಂಡ ಪೋಸ್ಟರ್ ಕದ್ದಿದೆ ಎಂಬುದು ಅವರ ಅಂಬೋಣ.

ಶ್ರೀಲಂಕಾದಲ್ಲಿ ತೆಗೆಯಲಾದ ಮೂಲ ಚಿತ್ರ ಎನ್ನಲಾಗುವ ಚಿತ್ರ ಇಲ್ಲಿದೆ:

ಈ ಕುರಿತು ಅಕ್ಷಯ್ ಕುಮಾರ್ ಮತ್ತು ಚಿತ್ರತಂಡ ಯಾವುದೇ ಹೇಳಿಕೆಗಳನ್ನು ನೀಡಿಲ್ಲವಾದರೂ, ಜಾಲತಾಣಗಳಲ್ಲಿ ಈ ವಿಷಯದ ಕುರಿತು ಪರ ವಿರೋಧದ ಚರ್ಚೆ ಕೇಳಿಬರುತ್ತಿರುವುದು ಸುಳ್ಳಲ್ಲ. ರೈಲಿನಿಂದ ಹೊರಗೆ ಬಂದು ಹಾಗೆ ಪೋಸ್ ನೀಡಿರುವ ಹಲವು ಚಿತ್ರಗಳಿವೆ. ಒಂದು ವೇಳೆ ಬೇರೆ ಚಿತ್ರದಿಂದ ಪ್ರಭಾವಿತವಾಗಿದ್ದರೂ ತಪ್ಪೇನು ಎನ್ನುವುದು ಅಕ್ಕಿ ಅಭಿಮಾನಿಗಳ ಅಭಿಪ್ರಾಯ.

ಇದನ್ನೂ ಓದಿ: 

ಮಗಳ ಸಿನಿಮಾ ಶೂಟಿಂಗ್​ ನೋಡಲು ಸೆಟ್​ಗೆ ಬಂದ ಅಲ್ಲು ಅರ್ಜುನ್​ಗೆ ಖುಷಿಯೋ ಖುಷಿ

ಬಿಗ್​ ಬಾಸ್​ ಮನೆಯಲ್ಲಿ ನಾಲ್ಕೇ ದಿನಕ್ಕೆ ಎರಡು ಲಕ್ಷ ಸಂಪಾದಿಸಿದ ಅರವಿಂದ್​ ಕೆಪಿ

(Akshay Kumars Bell Bottom new poster is copied or influenced?)

Published On - 4:41 pm, Sat, 7 August 21

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್