AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ನಟ ರಣ್​​ಬೀರ್ ಕಪೂರ್ ಆಲಿಯಾ ದಂಪತಿಗೆ ಹೆಣ್ಣು ಮಗು ಜನನ

ಆಲಿಯಾ ಭಟ್​ ನವೆಂಬರ್​ 6 ರಂದು ಬೆಳ್ಳಿಗ್ಗೆ 7.30 ರಂದು ಮುಂಬೈನ ಎಚ್​.ಎನ್​ ರಿಲಯನ್ಸ್ ಪೌಂಡೇಶನ್​ ಆಸ್ಪತ್ರೆಗೆ ಆಗಮಿಸಿದ್ದರು. ಇದೀಗ ಅವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದ್ದು ಪತ್ನಿ ಹಾಗೂ ಮಗು ಆರೋಗ್ಯವಾಗಿದ್ದಾರೆ.

Breaking: ನಟ ರಣ್​​ಬೀರ್ ಕಪೂರ್ ಆಲಿಯಾ ದಂಪತಿಗೆ ಹೆಣ್ಣು ಮಗು ಜನನ
TV9 Web
| Edited By: |

Updated on:Nov 06, 2022 | 1:47 PM

Share

ಬಾಲಿವುಡ್ ನಟ ರಣ್​ಬೀರ್​ ಕಪೂರ್ ಹಾಗೂ ಆಲಿಯಾ ಭಟ್ ದಂಪತಿ ತಮ್ಮ ಮೊದಲ ಮಗುವನ್ನು ಬರಮಾಡಿಕೊಂಡಿದ್ದಾರೆ.  ದಂಪತಿಗೆ ಹೆಣ್ಣು ಮಗು ಜನಿಸಿದೆ. ಆಲಿಯಾ ಭಟ್​ ಹಾಗೂ ರಣಬೀರ ಕಪೂರ ಎಪ್ರಿಲ್​ 14 2022ರಂದು ಬಾಂದ್ರಾದಲ್ಲಿರುವ ತಮ್ಮ ಮನೆಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇತ್ತಿಚೀಗಷ್ಟೆ ಆಲಿಯಾ ಭಟ್​ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಬೇಬಿ ಶವರ್​ ಆಚರಿಸಿಕೊಂಡಿದ್ದರು.

ಆಲಿಯಾ ಭಟ್​ ನವೆಂಬರ್​ 6 ರಂದು ಬೆಳ್ಳಿಗ್ಗೆ 7.30 ರಂದು ಮುಂಬೈನ ಎಚ್​.ಎನ್​ ರಿಲಯನ್ಸ್ ಪೌಂಡೇಶನ್​ ಆಸ್ಪತ್ರೆಗೆ ಆಗಮಿಸಿದ್ದರು. ಇದೀಗ ಅವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದ್ದು ಪತ್ನಿ ಹಾಗೂ ಮಗು ಆರೋಗ್ಯವಾಗಿದ್ದಾರೆ.

ಆಲಿಯಾ ಭಟ್​ ಹಾಗೂ ರಣಬೀರ್​ ಕಪೂರ್ ಕುಟುಂಬಸ್ಥರು ಆಸ್ಪತ್ರೆಗೆ ಆಗಮಿಸಿದ್ದಾರೆ. ಜೂನ್​ನಲ್ಲಿ ಆಲಿಯಾ ಭಟ್​ ನಮ್ಮ ಮಗು ಶೀಘ್ರದಲ್ಲೇ ಬರಲಿದೆ ಎಂದು ಹಾರ್ಟ್ ಎಮೋಜಿ ಮೂಲಕ ಪೋಸ್ಟ್​ ಮಾಡಿದ್ದರು.

ಮದುವೆಯಾದ 2 ತಿಂಗಳಲ್ಲಿಯೇ ಗರ್ಭಿಣಿಯಾದ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.ಇದೀಗ ಮದುವೆಯಾಗಿ 7 ತಿಂಗಳು ಪೂರ್ಣಗೊಳ್ಳುವ ಮೊದಲೇ ಆಲಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಇತ್ತಿಚೀಗಷ್ಟೇ ಆಲಿಯಾ ಹಾಗೂ ರಣ್​ಬೀರ್​ ನಟನೆಯ ಬ್ರಹ್ಮಾಸ್ತ್ರ ಸಿನಿಮಾ ಸೂಪರ್​ ಹಿಟ್​ ಆಗಿದ್ದು. 400 ಕೋಟಿಗೂ ಅಧಿಕ ಹಣವನ್ನು ಗಳಿಸಿಕೊಂಡಿತ್ತು.

Published On - 12:57 pm, Sun, 6 November 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ