AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ನಟ ರಣ್​​ಬೀರ್ ಕಪೂರ್ ಆಲಿಯಾ ದಂಪತಿಗೆ ಹೆಣ್ಣು ಮಗು ಜನನ

ಆಲಿಯಾ ಭಟ್​ ನವೆಂಬರ್​ 6 ರಂದು ಬೆಳ್ಳಿಗ್ಗೆ 7.30 ರಂದು ಮುಂಬೈನ ಎಚ್​.ಎನ್​ ರಿಲಯನ್ಸ್ ಪೌಂಡೇಶನ್​ ಆಸ್ಪತ್ರೆಗೆ ಆಗಮಿಸಿದ್ದರು. ಇದೀಗ ಅವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದ್ದು ಪತ್ನಿ ಹಾಗೂ ಮಗು ಆರೋಗ್ಯವಾಗಿದ್ದಾರೆ.

Breaking: ನಟ ರಣ್​​ಬೀರ್ ಕಪೂರ್ ಆಲಿಯಾ ದಂಪತಿಗೆ ಹೆಣ್ಣು ಮಗು ಜನನ
TV9 Web
| Edited By: |

Updated on:Nov 06, 2022 | 1:47 PM

Share

ಬಾಲಿವುಡ್ ನಟ ರಣ್​ಬೀರ್​ ಕಪೂರ್ ಹಾಗೂ ಆಲಿಯಾ ಭಟ್ ದಂಪತಿ ತಮ್ಮ ಮೊದಲ ಮಗುವನ್ನು ಬರಮಾಡಿಕೊಂಡಿದ್ದಾರೆ.  ದಂಪತಿಗೆ ಹೆಣ್ಣು ಮಗು ಜನಿಸಿದೆ. ಆಲಿಯಾ ಭಟ್​ ಹಾಗೂ ರಣಬೀರ ಕಪೂರ ಎಪ್ರಿಲ್​ 14 2022ರಂದು ಬಾಂದ್ರಾದಲ್ಲಿರುವ ತಮ್ಮ ಮನೆಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇತ್ತಿಚೀಗಷ್ಟೆ ಆಲಿಯಾ ಭಟ್​ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಬೇಬಿ ಶವರ್​ ಆಚರಿಸಿಕೊಂಡಿದ್ದರು.

ಆಲಿಯಾ ಭಟ್​ ನವೆಂಬರ್​ 6 ರಂದು ಬೆಳ್ಳಿಗ್ಗೆ 7.30 ರಂದು ಮುಂಬೈನ ಎಚ್​.ಎನ್​ ರಿಲಯನ್ಸ್ ಪೌಂಡೇಶನ್​ ಆಸ್ಪತ್ರೆಗೆ ಆಗಮಿಸಿದ್ದರು. ಇದೀಗ ಅವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದ್ದು ಪತ್ನಿ ಹಾಗೂ ಮಗು ಆರೋಗ್ಯವಾಗಿದ್ದಾರೆ.

ಆಲಿಯಾ ಭಟ್​ ಹಾಗೂ ರಣಬೀರ್​ ಕಪೂರ್ ಕುಟುಂಬಸ್ಥರು ಆಸ್ಪತ್ರೆಗೆ ಆಗಮಿಸಿದ್ದಾರೆ. ಜೂನ್​ನಲ್ಲಿ ಆಲಿಯಾ ಭಟ್​ ನಮ್ಮ ಮಗು ಶೀಘ್ರದಲ್ಲೇ ಬರಲಿದೆ ಎಂದು ಹಾರ್ಟ್ ಎಮೋಜಿ ಮೂಲಕ ಪೋಸ್ಟ್​ ಮಾಡಿದ್ದರು.

ಮದುವೆಯಾದ 2 ತಿಂಗಳಲ್ಲಿಯೇ ಗರ್ಭಿಣಿಯಾದ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.ಇದೀಗ ಮದುವೆಯಾಗಿ 7 ತಿಂಗಳು ಪೂರ್ಣಗೊಳ್ಳುವ ಮೊದಲೇ ಆಲಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಇತ್ತಿಚೀಗಷ್ಟೇ ಆಲಿಯಾ ಹಾಗೂ ರಣ್​ಬೀರ್​ ನಟನೆಯ ಬ್ರಹ್ಮಾಸ್ತ್ರ ಸಿನಿಮಾ ಸೂಪರ್​ ಹಿಟ್​ ಆಗಿದ್ದು. 400 ಕೋಟಿಗೂ ಅಧಿಕ ಹಣವನ್ನು ಗಳಿಸಿಕೊಂಡಿತ್ತು.

Published On - 12:57 pm, Sun, 6 November 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್