ಐಶ್ವರ್ಯಾ ರೈನ ಅನ್​ಫಾಲೋ ಮಾಡಿದ ಅಮಿತಾಭ್​; ನಿಜವಾಯ್ತಾ ವಿಚ್ಛೇದನ ವಿಚಾರ?

ಐಶ್ವರ್ಯಾ ರೈ ಅವರು ಅಮಿತಾಭ್ ಸೊಸೆ. ಅವರೂ ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ. ಕುಟುಂಬದ ಇತರ ಸದಸ್ಯರನ್ನು ಫಾಲೋ ಮಾಡುವ ಅಮಿತಾಭ್ ಬಚ್ಚನ್, ಐಶ್ವರ್ಯಾ ರೈ ಅವರನ್ನು ಲಿಸ್ಟ್​ನಿಂದ ಹೊರಗೆ ಇಟ್ಟಿದ್ದು ಏಕೆ ಎಂಬುದು ಅನೇಕರ ಪ್ರಶ್ನೆ.

ಐಶ್ವರ್ಯಾ ರೈನ ಅನ್​ಫಾಲೋ ಮಾಡಿದ ಅಮಿತಾಭ್​; ನಿಜವಾಯ್ತಾ ವಿಚ್ಛೇದನ ವಿಚಾರ?
ಅಮಿತಾಭ್-ಐಶ್ವರ್ಯಾ
Follow us
|

Updated on:Dec 09, 2023 | 11:35 AM

ಅಮಿತಾಭ್ ಬಚ್ಚನ್ (Amitabh Bachchan) ಕುಟುಂಬದಲ್ಲಿ ಯಾವುದೂ ಸರಿ ಇಲ್ಲ ಅನ್ನೋದು ಸ್ಪಷ್ಟವಾಗುತ್ತಿದೆ. ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ವಿಚ್ಛೇದನ ಪಡೆಯಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಬೆನ್ನಲ್ಲೇ ಇನ್​ಸ್ಟಾಗ್ರಾಮ್​ನಲ್ಲಿ ಐಶ್ವರ್ಯಾ ರೈ ಅವರನ್ನು ಅಮಿತಾಭ್ ಅವರು ಅನ್​ಫಾಲೋ ಮಾಡಿದ್ದಾರೆ. ಇದು ಈಗ ಹುಟ್ಟಿರುವ ವದಂತಿಗೆ ಮತ್ತಷ್ಟು ಪುಷ್ಟಿ ಕೊಟ್ಟಿದೆ. ಈ ಬಗ್ಗೆ ಅಮಿತಾಭ್ ಬಚ್ಚನ್ ಅವರ ಕಡೆಯಿಂದ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ.

ಅಮಿತಾಭ್ ಬಚ್ಚನ್ ಅವರು ಇನ್​ಸ್ಟಾಗ್ರಾಮ್​ನಲ್ಲಿ 74 ಜನರನ್ನು ಫಾಲೋ ಮಾಡುತ್ತಿದ್ದಾರೆ. ಸಲ್ಮಾನ್ ಖಾನ್, ಅಭಿಷೇಕ್ ಬಚ್ಚನ್, ಕತ್ರಿನಾ ಕೈಫ್, ದೀಪಿಕಾ ಪಡುಕೋಣೆ, ಆಲಿಯಾ ಭಟ್, ವಿರಾಟ್ ಕೊಹ್ಲಿ, ಶ್ವೇತಾ ಬಚ್ಚನ್ ನಂದ, ನವ್ಯಾ ನವೇಲಿ ನಂದ ಮೊದಲಾದವರು ಅಮಿತಾಭ್ ಫಾಲೋ ಮಾಡುತ್ತಿದ್ದಾರೆ. ಆದರೆ, ಈ ಲಿಸ್ಟ್​ನಲ್ಲಿ ಐಶ್ವರ್ಯಾ ರೈ ಇಲ್ಲ.

ಐಶ್ವರ್ಯಾ ರೈ ಅವರು ಅಮಿತಾಭ್ ಸೊಸೆ. ಅವರೂ ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ. ಕುಟುಂಬದ ಇತರ ಸದಸ್ಯರನ್ನು ಫಾಲೋ ಮಾಡುವ ಅಮಿತಾಭ್ ಬಚ್ಚನ್, ಐಶ್ವರ್ಯಾ ರೈ ಅವರನ್ನು ಲಿಸ್ಟ್​ನಿಂದ ಹೊರಗೆ ಇಟ್ಟಿದ್ದು ಏಕೆ ಎಂಬುದು ಅನೇಕರ ಪ್ರಶ್ನೆ. ಇನ್ನು, ಐಶ್ವರ್ಯಾ ರೈ ಅವರು ಇನ್​ಸ್ಟಾಗ್ರಾಮ್​ನಲ್ಲಿ ಪತಿ ಅಭಿಷೇಕ್ ಅವರನ್ನು ಬಿಟ್ಟು ಬೇರೆ ಯಾರನ್ನೂ ಫಾಲೋ ಮಾಡುತ್ತಿಲ್ಲ.

ಇದನ್ನೂ ಓದಿ: ಶೀಘ್ರವೇ ಐಶ್ವರ್ಯಾ ರೈ ಹಾಗೂ ಅಭಿಷೇಕ್ ಬಚ್ಚನ್ ವಿಚ್ಛೇದನ? ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ಇತ್ತೀಚೆಗೆ ‘ದಿ ಆರ್ಚೀಸ್’ ಸಿನಿಮಾದ ಪ್ರೀಮೀಯರ್ ಶೋ ನಡೆದಿತ್ತು. ಸೆಲೆಬ್ರಿಟಿ ಮಕ್ಕಳು ಈ ಚಿತ್ರದಲ್ಲಿ ನಟಿಸಿದ್ದಾರೆ. ಅಗಸ್ತ್ಯ ನಂದ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ಅವರು ಪಾಪರಾಜಿಗಳ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದರು. ಈ ವೇಳೆ ಐಶ್ವರ್ಯಾ ರೈ ಅಗಸ್ತ್ಯ ಅವರು ನಗುತ್ತಲೇ ಟೀಕೆ ಮಾಡಿದ್ದರು. ‘ನೀನು ಕ್ಯಾಮೆರಾ ಫೇಸ್ ಮಾಡೋದು ಕಲಿಯಬೇಕು’ ಎಂದು ಹೇಳಿದ್ದರು. ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು.  ಈ ಕಾರಣದಿಂದಲೇ ಅಮಿತಾಭ್ ಅವರು ಐಶ್ವರ್ಯಾ ಅವರನ್ನು ಅನ್​ಫಾಲೋ ಮಾಡಿದರೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:15 am, Sat, 9 December 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ