AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಚ್​ಪನ್​ಕಾ ಪ್ಯಾರ್​ ಖ್ಯಾತಿಯ ಸಹದೇವ್ ದಿರ್ಡೋಗೆ ಅಪಘಾತ: ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡ ಬಾದ್​ ಶಾ

ಬಚ್​ಪನ್​ಕಾ ಪ್ಯಾರ್​ ಹಾಡಿನ ಮೂಲಕ ದೇಶದಲ್ಲಿ ಹೊಸ ಸಂಚಲನ ಮೂಡಿಸಿದ್ದ ಸಹದೇವ್​ ದಿರ್ಡೋಗೆ ಅಪಘಾತವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಾಲಿವುಡ್​ ರಾಪ್​ ಸಿಂಗರ್​ ಬಾದ್​ ಶಾ ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಬಚ್​ಪನ್​ಕಾ ಪ್ಯಾರ್​ ಖ್ಯಾತಿಯ ಸಹದೇವ್ ದಿರ್ಡೋಗೆ ಅಪಘಾತ: ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡ ಬಾದ್​ ಶಾ
ಸಹದೇವ್​, ಬಾದ್​ ಶಾ
TV9 Web
| Edited By: |

Updated on:Dec 29, 2021 | 9:50 AM

Share

ಬಚ್​ಪನ್​ಕಾ ಪ್ಯಾರ್​ ಹಾಡಿನ ಮೂಲಕ ದೇಶದಲ್ಲಿ ಹೊಸ ಸಂಚಲನ ಮೂಡಿಸಿದ್ದ ಸಹದೇವ್​ ದಿರ್ಡೋಗೆ ಅಪಘಾತವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಾಲಿವುಡ್​ ರಾಪ್​ ಸಿಂಗರ್​ ಬಾದ್​ ಶಾ ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಛತ್ತೀಸ್​ಘಡದ 10 ವರ್ಷದ ಬಾಲಕ ಸಹದೇವ್​ ತಂದೆಯೊಂದಿಗೆ  ಬೈಕ್​ನಲ್ಲಿ ತೆರಳುತ್ತಿದ್ದಾಗ ಅಪಘಾತವಾಗಿದ್ದು ಸಹದೇವ್​ ಬೈಕ್​ನಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬೈಕ್​ನಿಂದ ಬಿದ್ದ ಸಹದೇವ್​ ಅವರ  ತಲೆಗೆ ಬಲವಾಗಿ ಏಟು ಬಿದ್ದಿದೆ ಎನ್ನಲಾಗಿದ್ದು, ಸಹದೇವ್​ ಅವರನ್ನು ಜಗದಲ್ಪುರ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಾದ್​ ಶಾ, ಸಹದೇವ್​ ಕುಟುಂಬದೊಂದಿಗೆ ನಾನು ಸಂಪರ್ಕದಲ್ಲಿದ್ದೇನೆ. ಅವರಿಗೆ ಎಲ್ಲಾ ರೀತಿಯ ನೆರವನ್ನು ನೀಡುತ್ತೇನೆ ಎಂದಿದ್ದಾರೆ. ಈ ಬಗ್ಗೆ ನಿನ್ನೆ ರಾತ್ರಿ ಟ್ವೀಟ್​ ಮೂಲಕ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.  ತೀವ್ರವಾಗಿ ಗಾಯಗೊಂಡಿರುವ ಸಹದೇವ್​ ಅವರ ಮೇಲೆ ವೈದ್ಯರು ನಿಗಾ ವಹಿಸಿದ್ದು, ಸ್ಥಳೀಯ ಜಿಲ್ಲಾಧಿಕಾರಿ ಕೂಡ ಆಸ್ಪತ್ರೆಗೆ ತೆರಳಿ ಸಹದೇವ್​ ಆರೋಗ್ಯ ವಿಚಾರಿಸಿದ್ದಾರೆ.

2021ರಲ್ಲಿ ಬಚ್​ಪನ್​ಕಾ ಪ್ಯಾರ್​ ಹಾಡಿನ ಮೂಲಕ ಸಹದೇವ್ ಇಡೀ ದೇಶದಲ್ಲಿ ಹೊಸ ಟ್ರೆಂಡ್​ ಕ್ರಿಯೇಟ್ ಮಾಡಿದ್ದರು. ಛತ್ತೀಸ್​​ಘಡ ಮುಖ್ಯಮಂತ್ರಿಗಳು ಕೂಡ ಸಹದೇವ್​ ಅವರನ್ನು ಸನ್ಮಾನಿಸಿದ್ದರು. ಅಲ್ಲದೆ ಅಗಸ್ಟ್​ನಲ್ಲಿ ಬಾಲಿವುಡ್​ನ ರಾಪ್ ಸಿಂಗರ್​ ಬಾದ್​ ಶಾ ಸಹದೇವ್​ ಅವರನ್ನು ಭೇಟಿಯಾಗಿ ಅವರೊಂದಿಗೆ ಹಾಡನ್ನೂ ಹಾಡಿದ್ದರು. ಅವರಿಬ್ಬರ ರಿಮಿಕ್ಸ್​ ಎಲ್ಲೆಡೆ ವೈರಲ್​ ಆಗಿತ್ತು.

Published On - 9:35 am, Wed, 29 December 21

Follow Us
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ