AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟಿದ ದಿನವೇ ಮಗಳಿಗೆ ‘ದೇವಿ ಬಸು ಸಿಂಗ್​ ಗ್ರೋವರ್’​ ಎಂದು ನಾಮಕರಣ ಮಾಡಿದ ಬಿಪಾಶಾ ಬಸು

ಬಿಪಾಶಾ ಬಸು ತಮ್ಮ ಮಗಳ ಪಾದಗಳ ಫೋಟೋವನ್ನು ಹಂಚಿಕೊಳ್ಳುವ ಮೂಲಕ ಮಗಳಿಗೆ ‘ದೇವಿ ಬಸು ಸಿಂಗ್​ ಗ್ರೋವರ್'​ ಎಂದು ಹೆಸರಿಟ್ಟಿರುವುದಾಗಿ ಹೇಳಿದ್ದಾರೆ.

ಹುಟ್ಟಿದ ದಿನವೇ ಮಗಳಿಗೆ ‘ದೇವಿ ಬಸು ಸಿಂಗ್​ ಗ್ರೋವರ್'​ ಎಂದು ನಾಮಕರಣ ಮಾಡಿದ ಬಿಪಾಶಾ ಬಸು
ಬಿಪಾಶಾ ಬಸು
TV9 Web
| Edited By: |

Updated on: Nov 13, 2022 | 6:21 PM

Share

ಆಲಿಯಾ ಭಟ್​ ಅವರು ಇತ್ತೀಚೆಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಇದಾದ ಕೆಲವೇ ದಿನಗಳಲ್ಲಿ ‘ಬಿಪಾಶಾ ಬಸು'(Bipasha Basu) ಕೂಡ ಮುದ್ದಾದ ಹೆಣ್ಣು ಮಗುವಿಗೆ ತಾಯಿಯಾದರು. ​ ಈ ವರ್ಷದ ಆಗಸ್ಟ್​ನಲ್ಲಿ ಬಿಪಾಶಾ ಬಸು ಅವರು ಪತಿ ಕರಣ್ ಸಿಂಗ್​ ಗ್ರೋವರ್​ ಅವರೊಂದಿಗೆ ಪ್ರೆಗ್ನೆಂಟ್​ ಇರುವ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಶನಿವಾರ (ನವೆಂಬರ್12 ) ಬಿಪಾಶಾ ಬಸು ಅವರು ಮಗಳಿಗೆ ಜನ್ಮ ನೀಡಿದ್ದು, ಅದೇ ದಿನವೇ ಮಗಳ ಪಾದಗಳ ಫೋಟೋವನ್ನ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳುವ ಮೂಲಕ ಮಗಳಿಗೆ ‘ದೇವಿ ಬಸು ಸಿಂಗ್ ಗ್ರೋವರ್ಎಂದು ನಾಮಕರಣ ಮಾಡಿರುವುದಾಗಿ ಹೇಳಿದ್ದಾರೆ.

ಬಿಪಾಶಾ ಬಸು ಹಾಗೂ ಕರಣ್ ಸಿಂಗ್​ ಗ್ರೋವರ್ 2015ರ ‘ಅಲೋನ್ಸಿನಿಮಾದ ಸೆಟ್​ನಿಂದ ಇಬ್ಬರು ಪ್ರೀತಿಸುತ್ತಿದ್ದರು. 2016 ರ ಏಪ್ರಿಲ್​ 30ರಂದು ಇಬ್ಬರು ​ ಮದುವೆಯಾಗಿದ್ದರು, . ಇದಾದ 6 ವರ್ಷಗಳ ಬಳಿಕ ಅವರು ತಾಯಿಯಾಗಿದ್ದಾರೆ. ಇತ್ತೀಚೆಗೆ ಬಿಪಾಶಾ ಬಸು ಒಂದು ಸಂದರ್ಶನಲ್ಲಿ ಮಾತನಾಡುವಾಗ ಪ್ರೆಗ್ನೆಂಟ್ ಸಮಯದಲ್ಲಿ ಅನುಭವಿಸಿದ ನೋವನ್ನು ಹಂಚಿಕೊಂಡಿದ್ದರು,‘ಸರಿಯಾಗಿ ಊಟ ಸೇರುತ್ತಿರಲಿಲ್ಲ, ಇದರಿಂದಾಗಿ ನಾನು ನನ್ನ ತೂಕವನ್ನ ಕಳೆದುಕೊಂಡೆಎಂದಿದ್ದಾರೆ.

View this post on Instagram

A post shared by Bipasha Basu (@bipashabasu)

ಬಿಪಾಶಾ ಬಸು ದೇವಿ ಭಕ್ತೆಯಾಗಿದ್ದು ಮಗುವಿಗೆ ಕೂಡ ಅದೇ ಹೆಸರನ್ನು ಇಟ್ಟಿದ್ದಾರೆ. ಮಗಳ ಪಾದಗಳ ಫೋಟೋ ವೈರಲ್​ ಆಗುತ್ತಿದ್ದಂತೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು, ‘ನಿಮ್ಮ ಆಸೆಯಂತೆಯೇ ಹೆಣ್ಣು ಮಗು ಆಗಿದೆ, ದೇವಿ ನಿಮಗೆ ಒಳ್ಳೆಯದು ಮಾಡಲಿ ಎಂದು ಕಾಮೆಂಟ್​ಗಳ ಮೂಲಕ ಶುಭ ಕೋರುತ್ತಿದ್ದಾರೆ.

ಇದನ್ನೂ ಓದಿ:Bipasha Basu: ಪ್ರೆಗ್ನೆನ್ಸಿ ಫೋಟೋ ಹಂಚಿಕೊಂಡ ಬಿಪಾಶಾ ಬಸು; ಮೊದಲ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್​ ನಟಿ

ಬಿಪಾಶಾ ಬಸು 2001ರಲ್ಲಿ ‘ಅಜನಬಿಸಿನಿಮಾದ ಮೂಲಕ ಬಾಲಿವುಡ್​ಗೆ ಎಂಟ್ರಿ ಕೊಟ್ಟರು, ಇದಾದ ಬಳಿಕ ರಾಜ್​, ಫಿರ್​ ಹೇರಾ ಪೇರಿ, ಓಂ ಶಾಂತಿ ಓಂ, ರೇಸ್,ಅಲಗ್​​ ಮುಂತಾದ ಚಿತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ, ಬಿಪಾಶಾ ಬಸು ಕೊನೆಯದಾಗಿ 2020 ರಲ್ಲಿ ಡೇಂಜರಸ್​ ವೆಬ್​ ಸೀರೀಸ್​ನಲ್ಲಿ ನಟಿಸಿದ್ದಾರೆ. ಅದಾದ ಬಳಿಕ ಯಾವುದೇ ಸಿನಿಮಾಗಳಲ್ಲಿ ನಟಿಸದೇ ದೂರ ಉಳಿದಿದ್ದರು.

ಇನ್ನಷ್ಟು ಮನರಂಜನಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!