AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ್ಯದ ಗೆಳತಿ ನತಾಶಾ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವರುಣ್​ ಧವನ್

ವರುಣ್​ ಧವನ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಅಗಿದೆ. ಎಲ್ಲರೂ ನವ ದಂಪತಿಗೆ ಶುಭಾಶಯ ಕೋರಿದ್ದಾರೆ. ಫೆಬ್ರವರಿ ತಿಂಗಳಲ್ಲಿ ಆರತಕ್ಷತೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಲಿದೆ.

ಬಾಲ್ಯದ ಗೆಳತಿ ನತಾಶಾ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವರುಣ್​ ಧವನ್
ವರುಣ್​ ಧವನ್-ನತಾಶಾ ಮದುವೆ
ರಾಜೇಶ್ ದುಗ್ಗುಮನೆ
| Edited By: |

Updated on: Jan 25, 2021 | 3:50 PM

Share

ಬಾಲಿವುಡ್​ ನಟ ವರುಣ್​ ಧವನ್​ ಹಾಗೂ ಅವರ ಬಹುಕಾಲದ ಗೆಳತಿ ನತಾಶಾ ದಲಾಲ್​ ವಿವಾಹ ಅದ್ದೂರಿಯಾಗಿ ನೆರವೇರಿದೆ. ಹಿಂದೂ ಸಂಪ್ರದಾಯದಂತೆ ಮದುವೆ ನಡೆದಿದೆ. ಮುಂಬೈನ ಐಷಾರಾಮಿ ದಿ ಮ್ಯಾನ್ಶನ್ ಹೋಟೆಲ್​ನಲ್ಲಿ ಮದುವೆ ಕಾರ್ಯಕ್ರಮಗಳು ನಡೆದವು. ಮದುವೆಯಲ್ಲಿ ಆಪ್ತರಿಗಷ್ಟೇ ಆಮಂತ್ರಣ ನೀಡಲಾಗಿತ್ತು.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಜೋಡಿ ಮೇ ತಿಂಗಳಲ್ಲೇ ಹಸೆಮಣೆ ಏರಬೇಕಿತ್ತು. ಆದರೆ, ಕೊರೊನಾ ಕಾರಣದಿಂದ ಮದುವೆ ಮುಂದೂಡಲಾಗಿತ್ತು. ಈಗ ಕೊರೊನಾ ಪ್ರಕರಣ ನಿಧಾನವಾಗಿ ಕಡಿಮೆ ಆಗುತ್ತಿದೆ. ಹೀಗಾಗಿ, ಆಪ್ತರ ಸಮ್ಮುಖದಲ್ಲಿ ಇವರು ವಿವಾಹವಾಗಿದ್ದಾರೆ.

ವರುಣ್​-ನತಾಶಾ ಅವರದ್ದು ಬಾಲ್ಯದ ಪ್ರೇಮ. ಶಾಲಾ ದಿನಗಳಲ್ಲೇ ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಆದರೆ, ಇಬ್ಬರೂ ಪ್ರೇಮದ ವಿಚಾರವನ್ನು ಗುಟ್ಟಾಗಿಟ್ಟಿದ್ದರು. ನತಾಶಾ ವೃತ್ತಿಯಲ್ಲಿ ಫ್ಯಾಶನ್​ ಡಿಸೈನರ್​. ಅವರು ತಮ್ಮ ಉಡುಗೆ ಡಿಸೈನಿಂಗ್​ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

View this post on Instagram

A post shared by VarunDhawan (@varundvn)

ವರುಣ್​ ಧವನ್ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಅಗಿದೆ. ಎಲ್ಲರೂ ನವ ದಂಪತಿಗೆ ಶುಭಾಶಯ ಕೋರಿದ್ದಾರೆ. ಫೆಬ್ರವರಿ ತಿಂಗಳಲ್ಲಿ ಆರತಕ್ಷತೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಲಿದ್ದು, ಸೆಲೆಬ್ರಿಟಿಗಳಿಗೆ ಆಮಂತ್ರಣ ನೀಡಲಾಗಿದೆ.

ತಮನ್ನಾ ಭೇಟಿ ಮಾಡಿ ಮದುವೆಗೆ ಆಹ್ವಾನಿಸಿದ ಲವ್ ಮಾಕ್ಟೇಲ್ ಜೋಡಿ

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ