Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಶ್ ಮಾತ್ರವಲ್ಲ, ಬಿಟ್ರೆ ಪ್ರಭಾಸ್​ ಹೆಸರನ್ನು ಎಳೆದು ತರ್ತಾರೆ’; ‘ಬ್ರಹ್ಮಾಸ್ತ್ರ’ ಡೈರೆಕ್ಟರ್ ಹೀಗೆ ಹೇಳಿದ್ದೇಕೆ?

‘ಬ್ರಹ್ಮಾಸ್ತ್ರ’ ಮೊದಲ ಪಾರ್ಟ್​ನಲ್ಲಿ ಶಿವನ ಪಾತ್ರ ಹೈಲೈಟ್ ಆಗಿತ್ತು. ಶಿವ ಅಸ್ತ್ರ ಸಾಕಷ್ಟು ಗಮನಸೆಳೆದಿತ್ತು. ಈಗ ಎರಡನೇ ಪಾರ್ಟ್​​ನಲ್ಲಿ ದೇವ್ ಪಾತ್ರ ಹೈಲೈಟ್ ಆಗಲಿದೆ. ಈ ಪಾತ್ರವನ್ನು ಯಾರು ಮಾಡುತ್ತಾರೆ ಎನ್ನುವ ಬಗ್ಗೆ ಚರ್ಚೆ ಜೋರಾಗಿದೆ.

‘ಯಶ್ ಮಾತ್ರವಲ್ಲ, ಬಿಟ್ರೆ ಪ್ರಭಾಸ್​ ಹೆಸರನ್ನು ಎಳೆದು ತರ್ತಾರೆ’; ‘ಬ್ರಹ್ಮಾಸ್ತ್ರ’ ಡೈರೆಕ್ಟರ್ ಹೀಗೆ ಹೇಳಿದ್ದೇಕೆ?
ಯಶ್​-ಪ್ರಭಾಸ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 08, 2022 | 5:59 PM

‘ಬ್ರಹ್ಮಾಸ್ತ್ರ’ ಸಿನಿಮಾ (Brahmastra Movie) ಸೂಪರ್ ಹಿಟ್ ಆಗಿದೆ. ಈ ಚಿತ್ರದ ಟ್ರೇಲರ್ ವೀಕ್ಷಿಸಿದವರು ಟ್ರೋಲ್ ಮಾಡಿದ ರೀತಿ ನೋಡಿದ್ದರೆ ಈ ಸಿನಿಮಾ ಫ್ಲಾಪ್​ ಆಗಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಹಾಗಾಗಿಲ್ಲ. ಈ ಚಿತ್ರ ಸೂಪರ್ ಹಿಟ್ ಆಗಿದೆ. ಜನರು ಈ ಚಿತ್ರವನ್ನು ಬಹುವಾಗಿ ಮೆಚ್ಚಿಕೊಂಡರು. ಈಗ ಒಟಿಟಿಯಲ್ಲೂ ಸಿನಿಮಾ ಅಬ್ಬರಿಸುತ್ತಿದೆ. ಹೀಗಿರುವಾಗಲೇ ‘ಬ್ರಹ್ಮಾಸ್ತ್ರ 2’ ಬಗ್ಗೆ ಚರ್ಚೆ ಜೋರಾಗಿದೆ. ‘ಬ್ರಹ್ಮಾಸ್ತ್ರ’ ಸೀಕ್ವೆಲ್​ನಲ್ಲಿ ಯಾರು ನಟಿಸಲಿದ್ದಾರೆ ಎಂಬ ಪ್ರಶ್ನೆ ಮೂಡಿತ್ತು. ಯಶ್ (Yash) ಮೊದಲಾದವರ ಹೆಸರನ್ನು ಎಳೆದು ತರಲಾಗಿತ್ತು. ಈ ವಿಚಾರವಾಗಿ ‘ಬ್ರಹ್ಮಾಸ್ತ್ರ’ ನಿರ್ದೇಶಕ ಅಯಾನ್ ಮುಖರ್ಜಿ ಅವರು ಮಾತನಾಡಿದ್ದಾರೆ.

‘ಬ್ರಹ್ಮಾಸ್ತ್ರ’ ಮೊದಲ ಪಾರ್ಟ್​ನಲ್ಲಿ ಶಿವನ ಪಾತ್ರ ಹೈಲೈಟ್ ಆಗಿತ್ತು. ಶಿವ ಅಸ್ತ್ರ ಸಾಕಷ್ಟು ಗಮನಸೆಳೆದಿತ್ತು. ಈಗ ಎರಡನೇ ಪಾರ್ಟ್​​ನಲ್ಲಿ ದೇವ್ ಪಾತ್ರ ಹೈಲೈಟ್ ಆಗಲಿದೆ. ಈ ಪಾತ್ರವನ್ನು ಯಾರು ಮಾಡುತ್ತಾರೆ ಎನ್ನುವ ಬಗ್ಗೆ ಚರ್ಚೆ ಜೋರಾಗಿದೆ. ಅಷ್ಟೇ ಅಲ್ಲ, ಹಲವರ ಹೆಸರನ್ನು ಎಳೆದು ತರಲಾಗಿದೆ.

ದೇವ್ ಪಾತ್ರದಲ್ಲಿ ಹೃತಿಕ್ ರೋಷನ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ನಂತರ ರಣವೀರ್ ಸಿಂಗ್ ಹೆಸರನ್ನು ಎಳೆದು ತಂದರು. ಈಗ ಯಶ್ ಹೆಸರು ಕೇಳಿಬರುತ್ತಿದೆ. ಯಶ್ ಹಾಗೂ ಕರಣ್ ಜೋಹರ್ ಮಧ್ಯೆ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಈ ಎಲ್ಲಾ ವಿಚಾರಕ್ಕೆ ಅಯಾನ್ ಮುಖರ್ಜಿ ಅವರು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ
Image
Gandhada Gudi Trailer: ಒಂದೇ ದಿನದಲ್ಲಿ 1 ಕೋಟಿ ಬಾರಿ ವೀಕ್ಷಣೆ ಕಂಡ ‘ಗಂಧದ ಗುಡಿ’ ಟ್ರೇಲರ್
Image
Gandhada Gudi: ರಮ್ಯಾ ಕೈ ಸೇರಿತು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​ ಆಮಂತ್ರಣ ಪತ್ರಿಕೆ
Image
Gandhada Gudi: ‘ಗಂಧದ ಗುಡಿ’ ಟ್ರೇಲರ್ ರಿಲೀಸ್ ವೇಳೆ ಅಶ್ವಿನಿ ಪುನೀತ್​ ರಾಜ್​ಕುಮಾರ್ ಹೇಳಿದ್ದು ಒಂದೇ ಮಾತು..
Image
Gandhada Gudi: ಅ.21ರಂದು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​; ವಿಶೇಷವಾಗಿ ಸಿದ್ಧವಾಗಿದೆ ಆಮಂತ್ರಣ ಪತ್ರಿಕೆ

‘ಅವರು ಮೊದಲು ಹೃತಿಕ್ ಎಂದರು. ನಂತರ ರಣವೀರ್ ಸಿಂಗ್ ಎಂದರು. ಈಗ ಯಶ್ ಎನ್ನುತ್ತಿದ್ದಾರೆ. ಬಿಟ್ರೆ ಅವರು ಪ್ರಭಾಸ್ ಅವರ ಹೆಸರನ್ನೂ ಹೇಳುತ್ತಾರೆ. ಎಲ್ಲರಿಗೂ ದೇವ್ ಪಾತ್ರದ ಮೇಲೆ ಕುತೂಹಲ ಮೂಡಿದೆ. ಆದರೆ, ನಾವು ದೇವ್ ಪಾತ್ರಕ್ಕೆ ಯಾರನ್ನೂ ಅಂತಿಮ ಮಾಡಿಲ್ಲ. ಶೀಘ್ರವೇ ಈ ಪ್ರಕ್ರಿಯೆ ನಡೆಯಲಿದೆ’ ಎಂದಿದ್ದಾರೆ ಅಯಾನ್. ಈ ಮೂಲಕ ಎಲ್ಲಾ ವದಂತಿಗೆ ಅವರು ಬ್ರೇಕ್ ಹಾಕಿದ್ದಾರೆ.

ಇದನ್ನೂ ಓದಿ: ಹಿಂದಿ ಬಿಗ್ ಬಜೆಟ್​ ಸಿನಿಮಾ ಆಫರ್ ರಿಜೆಕ್ಟ್ ಮಾಡಿದ ಯಶ್? ರಾಕಿಂಗ್ ಸ್ಟಾರ್ ನೀಡಿದ ಕಾರಣ ಏನು?

ಯಶ್ ಅವರ ಮುಂದಿನ ಚಿತ್ರ ಯಾವುದು ಎಂಬುದಕ್ಕೆ ಇಲ್ಲಿವರೆಗೆ ಅಧಿಕೃತ ಘೋಷಣೆ ಆಗಿಲ್ಲ. ಈ ಬಗ್ಗೆ ಶೀಘ್ರವೇ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ‘ಬ್ರಹ್ಮಾಸ್ತ್ರ 2’ಗೆ ಯಶ್ ಅವರನ್ನು ಅಯಾನ್ ಅಪ್ರೋಚ್ ಮಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ