AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬ್ರಹ್ಮಾಸ್ತ್ರ 2 ಗೆ ದೀಪಿಕಾ ಪಡುಕೋಣೆ; ಓಟಿಟಿಯಲ್ಲಿ ಬಹಿರಂಗವಾದ ನಟಿಯ ಮುಖ

ರಣಬೀರ್​ ಕಪೂರ್​ ಮತ್ತು ಆಲಿಯಾ ಭಟ್​ ಅಭಿನಯದ ಬ್ರಹ್ಮಾಸ್ತ್ರ ಚಿತ್ರದಲ್ಲಿ ದೀಪಿಕಾ ಪಡಕೋಣೆ ಕಾಣಿಸಿಕೊಂಡಿದ್ದಾರೆ.

‘ಬ್ರಹ್ಮಾಸ್ತ್ರ 2 ಗೆ ದೀಪಿಕಾ ಪಡುಕೋಣೆ; ಓಟಿಟಿಯಲ್ಲಿ ಬಹಿರಂಗವಾದ ನಟಿಯ ಮುಖ
ದೀಪಿಕಾ ಪಡುಕೋಣೆ
TV9 Web
| Edited By: |

Updated on: Nov 09, 2022 | 6:26 PM

Share

ಬ್ರಹ್ಮಾಸ್ತ್ರ ಸಿನಿಮಾ ಥಿಯೇಟರ್​ಗಳಿಗೆ ಬಂದಾಗಿನಿಂದಲೂ ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ(deepika padukone) ಅವರು ನಟಿಸಿದ್ದಾರೆ ಎನ್ನುವ ವದಂತಿಗಳು ಕೇಳಿಬರುತ್ತಿದ್ದು, ಇವತ್ತು ಇದಕ್ಕೆ ತೆರೆ ಎಳೆಯಲಾಗಿದೆ. ಸಿನಿಮಾವು ಓಟಿಟಿ ಪ್ಲಾಟ್​ಫಾರ್ಮ್​ನಲ್ಲಿ ಹಿಟ್​ ಆಗುತ್ತಿದ್ದಂತೆ ದೀಪಿಕಾ ರಣಬೀರ್​ ಕಪೂರ್​ ತಾಯಿಯಾಗಿ ನಟಿಸುತ್ತ್ತಿದ್ದಾರೆ ಎಂದು ಬಹಿರಂಗಪಡಿಸಲಾಗಿದೆ. ಬ್ರಹ್ಮಾಸ್ತ್ರ ಸಿನಿಮಾದ ದೀಪಿಕಾ ಅವರ ಕೆಲವು ವಿಡಿಯೋಗಳು ಹಾಗೂ ಫೋಟೋಗಳನ್ನ ಟ್ವಿಟ್ಟರ್​ ​ನಲ್ಲಿ ಟ್ವೀಟ್​ ಮಾಡಲಾಗಿದೆ​.

ಈ ವರ್ಷ ಬಾಲಿವುಡ್​ನಲ್ಲಿ ಭರ್ಜರಿ ಕಮಾಯಿ ಮಾಡಿದ ಕೆಲವೇ ಸಿನಿಮಾಗಳಲ್ಲಿ ಬ್ರಹ್ಮಾಸ್ತ್ರ ಸಿನಿಮಾವು ಒಂದು, ಈ ಚಿತ್ರವು ಅಯಾನ್​ ಮುಖರ್ಜಿಯವರ ನಿರ್ದೇಶನದಲ್ಲಿ ಮೂಡಿ ಬಂದಿದೆ. ಅಯಾನ್​ ಮುಖರ್ಜಿ ‘ನಾನು ಪಾತ್ರಗಳನ್ನು ಬರೆಯಲು ಪ್ರಾರಂಭಿಸಿದಾಗ, ಪ್ರತಿಯೊಂದು ಪಾತ್ರಗಳ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಂಡಿದ್ದೆ, ಅದನ್ನು ಹೇಗೆ ತೆರೆಯ ಮೇಲೆ ತರಬೇಕು ಎನ್ನುವುದರ ಬಗ್ಗೆ ಅರಿತಿದ್ದೆಎಂದಿದ್ದಾರೆ. ಇದರ ಜೊತೆಗೆ ರಣಬೀರ್​ ಕಪೂರ್ ನಟನಾಗಿ, ನಿರ್ಮಾಪಕನಾಗಿ ನನಗೆ ಬೆಂಬಲವನ್ನು ನೀಡುತ್ತಾ ಬಂದಿದ್ದಾರೆ. ಇನ್ನು ದೇಶದ ಕೆಲವು ದೊಡ್ಡ ಪ್ರತಿಭೆಗಳು ಸಿನಿಮಾದ ಪಾತ್ರವನ್ನ ಮೆಚ್ಚಿಕೊಂಡಿದ್ದಾರೆ, ಅವರ ಬೆಂಬಲವೇ ಇಂದು ಬ್ರಹ್ಮಾಸ್ತ್ರ ಗೆಲುವಿಗೆ ಕಾರಣ ಎಂದಿದ್ದಾರೆ.

ಇದನ್ನೂ ಓದಿ:ರಣಬೀರ್-ಆಲಿಯಾ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾದ ಒಟಿಟಿ ರಿಲೀಸ್ ದಿನಾಂಕ ಫಿಕ್ಸ್; ಇಲ್ಲಿದೆ ವಿವರ

ಬ್ರಹ್ಮಾಸ್ತ್ರ ಸಿನಿಮಾವು ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಸಕ್ಸಸ್ ಕಂಡಿದ್ದು, ರಣಬೀರ್​ ಕಪೂರ್​ ಹಾಗೂ ಆಲಿಯಾ ಭಟ್​ಗೆ ದೊಡ್ಡ ಗೆಲುವು ತಂದುಕೊಟ್ಟಿದೆ. ಇನ್ನು ಈ ಸಿನಿಮಾದಿಂದಲೇ ರಣಬೀರ್​ ಹಾಗೂ ಆಲಿಯಾ ಮಧ್ಯೆ ಪ್ರೀತಿ ಹುಟ್ಟಿತ್ತು. ಇದೇ ವರ್ಷ ಎಪ್ರಿಲ್​ 18 ರಂದು ಮದುವೆಯಾಗಿದ್ದರು, ಈಗ ಇವರಿಗೆ ಮದ್ದಾದ ಹೆಣ್ಣು ಮಗು ಜನಿಸಿದ್ದು ಖುಷಿಯನ್ನ ಇನ್ನಷ್ಟು ದುಪ್ಪಟ್ಟು ಮಾಡಿದೆ.

ಇನ್ನು ಹೆಚ್ಚಿನ ಮನರಂಜನಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ