AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬ್ರಹ್ಮಾಸ್ತ್ರ 2 ಗೆ ದೀಪಿಕಾ ಪಡುಕೋಣೆ; ಓಟಿಟಿಯಲ್ಲಿ ಬಹಿರಂಗವಾದ ನಟಿಯ ಮುಖ

ರಣಬೀರ್​ ಕಪೂರ್​ ಮತ್ತು ಆಲಿಯಾ ಭಟ್​ ಅಭಿನಯದ ಬ್ರಹ್ಮಾಸ್ತ್ರ ಚಿತ್ರದಲ್ಲಿ ದೀಪಿಕಾ ಪಡಕೋಣೆ ಕಾಣಿಸಿಕೊಂಡಿದ್ದಾರೆ.

‘ಬ್ರಹ್ಮಾಸ್ತ್ರ 2 ಗೆ ದೀಪಿಕಾ ಪಡುಕೋಣೆ; ಓಟಿಟಿಯಲ್ಲಿ ಬಹಿರಂಗವಾದ ನಟಿಯ ಮುಖ
ದೀಪಿಕಾ ಪಡುಕೋಣೆ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: Nov 09, 2022 | 6:26 PM

Share

ಬ್ರಹ್ಮಾಸ್ತ್ರ ಸಿನಿಮಾ ಥಿಯೇಟರ್​ಗಳಿಗೆ ಬಂದಾಗಿನಿಂದಲೂ ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ(deepika padukone) ಅವರು ನಟಿಸಿದ್ದಾರೆ ಎನ್ನುವ ವದಂತಿಗಳು ಕೇಳಿಬರುತ್ತಿದ್ದು, ಇವತ್ತು ಇದಕ್ಕೆ ತೆರೆ ಎಳೆಯಲಾಗಿದೆ. ಸಿನಿಮಾವು ಓಟಿಟಿ ಪ್ಲಾಟ್​ಫಾರ್ಮ್​ನಲ್ಲಿ ಹಿಟ್​ ಆಗುತ್ತಿದ್ದಂತೆ ದೀಪಿಕಾ ರಣಬೀರ್​ ಕಪೂರ್​ ತಾಯಿಯಾಗಿ ನಟಿಸುತ್ತ್ತಿದ್ದಾರೆ ಎಂದು ಬಹಿರಂಗಪಡಿಸಲಾಗಿದೆ. ಬ್ರಹ್ಮಾಸ್ತ್ರ ಸಿನಿಮಾದ ದೀಪಿಕಾ ಅವರ ಕೆಲವು ವಿಡಿಯೋಗಳು ಹಾಗೂ ಫೋಟೋಗಳನ್ನ ಟ್ವಿಟ್ಟರ್​ ​ನಲ್ಲಿ ಟ್ವೀಟ್​ ಮಾಡಲಾಗಿದೆ​.

ಈ ವರ್ಷ ಬಾಲಿವುಡ್​ನಲ್ಲಿ ಭರ್ಜರಿ ಕಮಾಯಿ ಮಾಡಿದ ಕೆಲವೇ ಸಿನಿಮಾಗಳಲ್ಲಿ ಬ್ರಹ್ಮಾಸ್ತ್ರ ಸಿನಿಮಾವು ಒಂದು, ಈ ಚಿತ್ರವು ಅಯಾನ್​ ಮುಖರ್ಜಿಯವರ ನಿರ್ದೇಶನದಲ್ಲಿ ಮೂಡಿ ಬಂದಿದೆ. ಅಯಾನ್​ ಮುಖರ್ಜಿ ‘ನಾನು ಪಾತ್ರಗಳನ್ನು ಬರೆಯಲು ಪ್ರಾರಂಭಿಸಿದಾಗ, ಪ್ರತಿಯೊಂದು ಪಾತ್ರಗಳ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಂಡಿದ್ದೆ, ಅದನ್ನು ಹೇಗೆ ತೆರೆಯ ಮೇಲೆ ತರಬೇಕು ಎನ್ನುವುದರ ಬಗ್ಗೆ ಅರಿತಿದ್ದೆಎಂದಿದ್ದಾರೆ. ಇದರ ಜೊತೆಗೆ ರಣಬೀರ್​ ಕಪೂರ್ ನಟನಾಗಿ, ನಿರ್ಮಾಪಕನಾಗಿ ನನಗೆ ಬೆಂಬಲವನ್ನು ನೀಡುತ್ತಾ ಬಂದಿದ್ದಾರೆ. ಇನ್ನು ದೇಶದ ಕೆಲವು ದೊಡ್ಡ ಪ್ರತಿಭೆಗಳು ಸಿನಿಮಾದ ಪಾತ್ರವನ್ನ ಮೆಚ್ಚಿಕೊಂಡಿದ್ದಾರೆ, ಅವರ ಬೆಂಬಲವೇ ಇಂದು ಬ್ರಹ್ಮಾಸ್ತ್ರ ಗೆಲುವಿಗೆ ಕಾರಣ ಎಂದಿದ್ದಾರೆ.

ಇದನ್ನೂ ಓದಿ:ರಣಬೀರ್-ಆಲಿಯಾ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾದ ಒಟಿಟಿ ರಿಲೀಸ್ ದಿನಾಂಕ ಫಿಕ್ಸ್; ಇಲ್ಲಿದೆ ವಿವರ

ಬ್ರಹ್ಮಾಸ್ತ್ರ ಸಿನಿಮಾವು ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಸಕ್ಸಸ್ ಕಂಡಿದ್ದು, ರಣಬೀರ್​ ಕಪೂರ್​ ಹಾಗೂ ಆಲಿಯಾ ಭಟ್​ಗೆ ದೊಡ್ಡ ಗೆಲುವು ತಂದುಕೊಟ್ಟಿದೆ. ಇನ್ನು ಈ ಸಿನಿಮಾದಿಂದಲೇ ರಣಬೀರ್​ ಹಾಗೂ ಆಲಿಯಾ ಮಧ್ಯೆ ಪ್ರೀತಿ ಹುಟ್ಟಿತ್ತು. ಇದೇ ವರ್ಷ ಎಪ್ರಿಲ್​ 18 ರಂದು ಮದುವೆಯಾಗಿದ್ದರು, ಈಗ ಇವರಿಗೆ ಮದ್ದಾದ ಹೆಣ್ಣು ಮಗು ಜನಿಸಿದ್ದು ಖುಷಿಯನ್ನ ಇನ್ನಷ್ಟು ದುಪ್ಪಟ್ಟು ಮಾಡಿದೆ.

ಇನ್ನು ಹೆಚ್ಚಿನ ಮನರಂಜನಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ