AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬ್ರಹ್ಮಾಸ್ತ್ರ 2 ಗೆ ದೀಪಿಕಾ ಪಡುಕೋಣೆ; ಓಟಿಟಿಯಲ್ಲಿ ಬಹಿರಂಗವಾದ ನಟಿಯ ಮುಖ

ರಣಬೀರ್​ ಕಪೂರ್​ ಮತ್ತು ಆಲಿಯಾ ಭಟ್​ ಅಭಿನಯದ ಬ್ರಹ್ಮಾಸ್ತ್ರ ಚಿತ್ರದಲ್ಲಿ ದೀಪಿಕಾ ಪಡಕೋಣೆ ಕಾಣಿಸಿಕೊಂಡಿದ್ದಾರೆ.

‘ಬ್ರಹ್ಮಾಸ್ತ್ರ 2 ಗೆ ದೀಪಿಕಾ ಪಡುಕೋಣೆ; ಓಟಿಟಿಯಲ್ಲಿ ಬಹಿರಂಗವಾದ ನಟಿಯ ಮುಖ
ದೀಪಿಕಾ ಪಡುಕೋಣೆ
TV9 Web
| Edited By: |

Updated on: Nov 09, 2022 | 6:26 PM

Share

ಬ್ರಹ್ಮಾಸ್ತ್ರ ಸಿನಿಮಾ ಥಿಯೇಟರ್​ಗಳಿಗೆ ಬಂದಾಗಿನಿಂದಲೂ ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ(deepika padukone) ಅವರು ನಟಿಸಿದ್ದಾರೆ ಎನ್ನುವ ವದಂತಿಗಳು ಕೇಳಿಬರುತ್ತಿದ್ದು, ಇವತ್ತು ಇದಕ್ಕೆ ತೆರೆ ಎಳೆಯಲಾಗಿದೆ. ಸಿನಿಮಾವು ಓಟಿಟಿ ಪ್ಲಾಟ್​ಫಾರ್ಮ್​ನಲ್ಲಿ ಹಿಟ್​ ಆಗುತ್ತಿದ್ದಂತೆ ದೀಪಿಕಾ ರಣಬೀರ್​ ಕಪೂರ್​ ತಾಯಿಯಾಗಿ ನಟಿಸುತ್ತ್ತಿದ್ದಾರೆ ಎಂದು ಬಹಿರಂಗಪಡಿಸಲಾಗಿದೆ. ಬ್ರಹ್ಮಾಸ್ತ್ರ ಸಿನಿಮಾದ ದೀಪಿಕಾ ಅವರ ಕೆಲವು ವಿಡಿಯೋಗಳು ಹಾಗೂ ಫೋಟೋಗಳನ್ನ ಟ್ವಿಟ್ಟರ್​ ​ನಲ್ಲಿ ಟ್ವೀಟ್​ ಮಾಡಲಾಗಿದೆ​.

ಈ ವರ್ಷ ಬಾಲಿವುಡ್​ನಲ್ಲಿ ಭರ್ಜರಿ ಕಮಾಯಿ ಮಾಡಿದ ಕೆಲವೇ ಸಿನಿಮಾಗಳಲ್ಲಿ ಬ್ರಹ್ಮಾಸ್ತ್ರ ಸಿನಿಮಾವು ಒಂದು, ಈ ಚಿತ್ರವು ಅಯಾನ್​ ಮುಖರ್ಜಿಯವರ ನಿರ್ದೇಶನದಲ್ಲಿ ಮೂಡಿ ಬಂದಿದೆ. ಅಯಾನ್​ ಮುಖರ್ಜಿ ‘ನಾನು ಪಾತ್ರಗಳನ್ನು ಬರೆಯಲು ಪ್ರಾರಂಭಿಸಿದಾಗ, ಪ್ರತಿಯೊಂದು ಪಾತ್ರಗಳ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಂಡಿದ್ದೆ, ಅದನ್ನು ಹೇಗೆ ತೆರೆಯ ಮೇಲೆ ತರಬೇಕು ಎನ್ನುವುದರ ಬಗ್ಗೆ ಅರಿತಿದ್ದೆಎಂದಿದ್ದಾರೆ. ಇದರ ಜೊತೆಗೆ ರಣಬೀರ್​ ಕಪೂರ್ ನಟನಾಗಿ, ನಿರ್ಮಾಪಕನಾಗಿ ನನಗೆ ಬೆಂಬಲವನ್ನು ನೀಡುತ್ತಾ ಬಂದಿದ್ದಾರೆ. ಇನ್ನು ದೇಶದ ಕೆಲವು ದೊಡ್ಡ ಪ್ರತಿಭೆಗಳು ಸಿನಿಮಾದ ಪಾತ್ರವನ್ನ ಮೆಚ್ಚಿಕೊಂಡಿದ್ದಾರೆ, ಅವರ ಬೆಂಬಲವೇ ಇಂದು ಬ್ರಹ್ಮಾಸ್ತ್ರ ಗೆಲುವಿಗೆ ಕಾರಣ ಎಂದಿದ್ದಾರೆ.

ಇದನ್ನೂ ಓದಿ:ರಣಬೀರ್-ಆಲಿಯಾ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾದ ಒಟಿಟಿ ರಿಲೀಸ್ ದಿನಾಂಕ ಫಿಕ್ಸ್; ಇಲ್ಲಿದೆ ವಿವರ

ಬ್ರಹ್ಮಾಸ್ತ್ರ ಸಿನಿಮಾವು ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಸಕ್ಸಸ್ ಕಂಡಿದ್ದು, ರಣಬೀರ್​ ಕಪೂರ್​ ಹಾಗೂ ಆಲಿಯಾ ಭಟ್​ಗೆ ದೊಡ್ಡ ಗೆಲುವು ತಂದುಕೊಟ್ಟಿದೆ. ಇನ್ನು ಈ ಸಿನಿಮಾದಿಂದಲೇ ರಣಬೀರ್​ ಹಾಗೂ ಆಲಿಯಾ ಮಧ್ಯೆ ಪ್ರೀತಿ ಹುಟ್ಟಿತ್ತು. ಇದೇ ವರ್ಷ ಎಪ್ರಿಲ್​ 18 ರಂದು ಮದುವೆಯಾಗಿದ್ದರು, ಈಗ ಇವರಿಗೆ ಮದ್ದಾದ ಹೆಣ್ಣು ಮಗು ಜನಿಸಿದ್ದು ಖುಷಿಯನ್ನ ಇನ್ನಷ್ಟು ದುಪ್ಪಟ್ಟು ಮಾಡಿದೆ.

ಇನ್ನು ಹೆಚ್ಚಿನ ಮನರಂಜನಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್