AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣವೀರ್​ ಸಿಂಗ್​ಗೆ ಸರಿಸಾಟಿಯಾಗಿ ಸಂಭಾವನೆ ಕೇಳಿದ ದೀಪಿಕಾ; ಸಿನಿಮಾದಿಂದಲೇ ಪಡುಕೋಣೆ ಔಟ್​

‘ಬೈಜು ಬವ್ರಾ’ ಸಿನಿಮಾದಲ್ಲಿ ರಣವೀರ್​ ಸಿಂಗ್​ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ದೀಪಿಕಾ ನಾಯಕಿಯಾಬೇಕಿತ್ತು. ಆದರೆ, ಅವರು ಈ ಚಿತ್ರಕ್ಕೆ ನಾಯಕಿಯಾಗೋಕೆ ನೋ ಎಂದಿದ್ದಾರಂತೆ.

ರಣವೀರ್​ ಸಿಂಗ್​ಗೆ ಸರಿಸಾಟಿಯಾಗಿ ಸಂಭಾವನೆ ಕೇಳಿದ ದೀಪಿಕಾ; ಸಿನಿಮಾದಿಂದಲೇ ಪಡುಕೋಣೆ ಔಟ್​
ರಣವೀರ್​ ಸಿಂಗ್​, ದೀಪಿಕಾ ಪಡುಕೋಣೆ
TV9 Web
| Edited By: |

Updated on: Aug 07, 2021 | 6:34 PM

Share

‘ರಾಮ್​ ಲೀಲಾ’, ‘ಬಾಜಿರಾವ್​ ಮಸ್ತಾನಿ’ ಮತ್ತು ‘ಪದ್ಮಾವತ್’​ ಬಾಲಿವುಡ್​ ಪಾಲಿಗೆ ಸೂಪರ್​ ಹಿಟ್​ ಸಿನಿಮಾಗಳು. ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಮತ್ತು ನಟಿ ದೀಪಿಕಾ ಪಡುಕೋಣೆ ಈ ಚಿತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಅಷ್ಟೇ ಅಲ್ಲ, ದೀಪಿಕಾ ವೃತ್ತಿ ಜೀವನದ ತೂಕವನ್ನು ಈ ಸಿನಿಮಾ ಹೆಚ್ಚಿಸಿತ್ತು. ಇವರು ಮುಂದಿನ ದಿನಗಳಲ್ಲಿ ಮತ್ತೆ ಕೆಲಸ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ, ರಣವೀರ್​ ಸಿಂಗ್​ಗೆ ಕೊಟ್ಟಷ್ಟೇ ಸಂಭಾವನೆಯನ್ನು ತಮಗೂ ಕೊಡಬೇಕು ಎಂದು ದೀಪಿಕಾ ಹಠ ಹಿಡಿದಿದ್ದರು. ಈ ಕಾರಣಕ್ಕೆ ಅವರು ಸಿನಿಮಾದಿಂದ ಹೊರ ನಡೆದಿದ್ದಾರಂತೆ.

‘ಬೈಜು ಬವ್ರಾ’ ಸಿನಿಮಾದಲ್ಲಿ ರಣವೀರ್​ ಸಿಂಗ್​ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ದೀಪಿಕಾ ನಾಯಕಿಯಾಬೇಕಿತ್ತು. ಆದರೆ, ಅವರು ಈ ಚಿತ್ರಕ್ಕೆ ನಾಯಕಿಯಾಗೋಕೆ ನೋ ಎಂದಿದ್ದಾರಂತೆ. ಇದಕ್ಕೆ ಕಾರಣ ಸಂಭಾವನೆ.

ರಣವೀರ್​ ಸಿಂಗ್​ಗೆ ಸರಿಸಾಟಿಯಾಗಿ ದೀಪಿಕಾ ಸಂಭಾವನೆ ಕೇಳಿದ್ದಾರೆ. ಆದರೆ, ಇದಕ್ಕೆ ಸಂಜಯ್​ ಲೀಲಾ ಬನ್ಸಾಲಿ ಒಪ್ಪಿಗೆ ಸೂಚಿಸಿಲ್ಲ. ಈ ಕಾರಣಕ್ಕೆ ದೀಪಿಕಾ ಅವರು ಸಂಯ್​ ಲೀಲಾ ಬನ್ಸಾಲಿ ಸಿನಿಮಾದಿಂದ ಹೊರ ನಡೆದಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಕರೀನಾ ಕಪೂರ್​ ಸೀತೆ ಪಾತ್ರ ಮಾಡೋಕೆ 12 ಕೋಟಿ ಬೇಡಿಕೆ ಇಟ್ಟಿದ್ದ ವಿಚಾರ ಸಾಕಷ್ಟು ಸುದ್ದಿಯಾಗಿತ್ತು.

ಇನ್ನು, ಸಂಜಯ್​ ಲೀಲಾ ಬನ್ಸಾಲಿ ಮತ್ತು ದೀಪಿಕಾ ನಡುವೆ ಯಾವುದೂ ಸರಿ ಇಲ್ಲ ಎನ್ನುವ ಬಗ್ಗೆ ಬಾಲಿವುಡ್​ ಅಂಗಳದಲ್ಲಿ ಸುದ್ದಿ ಹರಿದಾಡುತ್ತಿದೆ. ಗಂಗೂಬಾಯಿ ಕಾಠಿಯಾವಾಡಿ ಸಿನಿಮಾವನ್ನು ಸಂಜಯ್​ ಲೀಲ್​ ಬನ್ಸಾಲಿ ನಿರ್ದೇಶವಿದೆ. ಈ ಚಿತ್ರದಲ್ಲಿ ವಿಶೇಷ ಸಾಂಗ್​ ಒಂದರಲ್ಲಿ ನಟಿಸೋಕೆ ದೀಪಿಕಾಗೆ ಬನ್ಸಾಲಿ ಆಫರ್​ ನೀಡಿದ್ದರಂತೆ. ಆದರೆ, ಈ ಆಫರ್​ಅನ್ನು ದೀಪಿಕಾ ಕಡ್ಡಿಮುರಿದಂತೆ ತಿರಸ್ಕರಿಸಿದ್ದಾರೆ. ನಂತರ ‘ಹೀರಾ ಮಂಡಿ’ಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುವ ಆಫರ್​ ಕೂಡ ನೀಡಲಾಯಿತಂತೆ. ಆಗಲೂ ದೀಪಿಕಾ ಈ ಆಫರ್​ ತಿರಸ್ಕರಿಸಿದ್ದರು.

ಇದನ್ನೂ ಓದಿ: ಸಂಜಯ್​ ಲೀಲಾ ಬನ್ಸಾಲಿ ಸಿನಿಮಾಗೆ ಗುಡ್​ ಬೈ ಹೇಳಿದ ರಣಬೀರ್​; ಕಾರಣವೇನು?

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?