AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಲಾಮರ್​ ಲುಕ್​ ಬಿಟ್ಟು ಆ್ಯಕ್ಷನ್​ ಅವತಾರ ತಾಳಲಿದ್ದಾರೆ ದೀಪಿಕಾ ಪಡುಕೋಣೆ

ಈಗ ಶಾರುಖ್​ ಪಠಾಣ್​ ಸಿನಿಮಾ ಮೂಲಕ ತೆರೆ ಮೇಲೆ ಬರಲು ಸಿದ್ಧರಾಗಿದ್ದಾರೆ. ಈ ಚಿತ್ರಕ್ಕೆ ದೀಪಿಕಾ ನಾಯಕಿ. ಈ ಸಿನಿಮಾದಲ್ಲಿ ಅವರೂ ಆ್ಯಕ್ಷನ್ ಮೆರೆಯುತ್ತಿದ್ದಾರೆ.

ಗ್ಲಾಮರ್​ ಲುಕ್​ ಬಿಟ್ಟು ಆ್ಯಕ್ಷನ್​ ಅವತಾರ ತಾಳಲಿದ್ದಾರೆ ದೀಪಿಕಾ ಪಡುಕೋಣೆ
ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ
TV9 Web
| Edited By: |

Updated on: Jul 26, 2021 | 9:40 PM

Share

ದೀಪಿಕಾ ಪಡುಕೋಣೆ ಇಲ್ಲಿವರೆಗೆ ಸಾಕಷ್ಟು ಸಿನಿಮಾಗಳಲ್ಲಿ ಗ್ಲಾಮರಸ್ ​ಲುಕ್​ನಲ್ಲಿ ಕಾಣಿಸಿಕೊಂಡಿದ್ದರು. ಇದೇ ಮೊದಲ ಬಾರಿಗೆ ಅವರು ಆ್ಯಕ್ಷನ್​ ಅವತಾರ ತಾಳಲಿದ್ದಾರೆ. ಶಾರುಖ್​ ಖಾನ್​ ನಟನೆಯ ‘ಪಠಾಣ್​’ ಚಿತ್ರದಲ್ಲಿ ದೀಪಿಕಾ ಆ್ಯಕ್ಷನ್​ ಮೆರೆಯಲಿದ್ದಾರೆ. ಇದಕ್ಕಾಗಿ ಅವರು ದೇಹವನ್ನು ಹುರಿಗೊಳಿಸಿಕೊಳ್ಳುತ್ತಿದ್ದಾರೆ.

2013ರಲ್ಲಿ ತೆರೆಗೆ ಬಂದಿದ್ದ ಶಾರುಖ್​ ಖಾನ್​ ನಟನೆಯ ಚೆನ್ನೈ ಎಕ್ಸ್​ಪ್ರೆಸ್​ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಹ್ಯಾಪಿ ನ್ಯೂ ಇಯರ್​ ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಗಳಿಕೆ ಮಾಡಿದ್ದರೂ, ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದಾದ ನಂತರ ತೆರೆಕಂಡ ಎಲ್ಲ ಚಿತ್ರಗಳೂ ನೆಲ ಕಚ್ಚಿದ್ದವು. ಈಗ ಶಾರುಖ್​ ಪಠಾಣ್​ ಸಿನಿಮಾ ಮೂಲಕ ತೆರೆ ಮೇಲೆ ಬರಲು ಸಿದ್ಧರಾಗಿದ್ದಾರೆ. ಈ ಚಿತ್ರಕ್ಕೆ ದೀಪಿಕಾ ನಾಯಕಿ. ಈ ಸಿನಿಮಾದಲ್ಲಿ ಅವರೂ ಆ್ಯಕ್ಷನ್ ಮೆರೆಯುತ್ತಿದ್ದಾರೆ.

ಸಿದ್ಧಾರ್ಥ್​ ಆನಂದ್ ನಿರ್ದೇಶನ ಮಾಡುತ್ತಿರುವ ‘ಪಠಾಣ್​’ ಚಿತ್ರದಲ್ಲಿ  ಸಾಕಷ್ಟು ಆ್ಯಕ್ಷನ್​ ದೃಶ್ಯಗಳು ಇರಲಿವೆಯಂತೆ. ದೀಪಿಕಾ ಕೂಡ ಆ್ಯಕ್ಷನ್​ ದೃಶ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಮೊದಲು ‘ಎಕ್ಸ್​ಎಕ್ಸ್​ಎಕ್ಸ್: ರಿಟರ್ನ್​ ಆಫ್​ ಕ್ಯಾಂಡರ್​ ಕೇಜ್’​ ಚಿತ್ರದಲ್ಲಿ ದೀಪಿಕಾ ಆ್ಯಕ್ಷನ್​ ಮೆರೆದಿದ್ದರು. ಇದನ್ನು ನೋಡಿದ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದರು. ಈಗ ಅವರು ಮತ್ತೆ ಇದೇ ರೀತಿಯ ಆ್ಯಕ್ಷನ್​ ದೃಶ್ಯಗಳಲ್ಲಿ ಕಾಣಿಸಿಕೊಳ್ಳೋಕೆ ರೆಡಿ ಆಗಿದ್ದಾರೆ. ಇದಕ್ಕಾಗಿ ಅವರು ಜಿಮ್​ನಲ್ಲೂ ವರ್ಕೌಟ್​ ಮಾಡುತ್ತಿದ್ದಾರೆ.

ನಟ ರಜನಿಕಾಂತ್​ ಅವರ ಮುಂದಿನ ಚಿತ್ರಕ್ಕೆ ನಾಯಕಿಯಾಗಿ ದೀಪಿಕಾ ಪಡುಕೋಣೆ ಕಾಲ್​ ಶೀಟ್​ ಕೇಳಲಾಗಿದೆ ಎನ್ನುವ ಮಾತು ಕೇಳಿ ಬಂದಿದೆ. ‘ಕೊಚಡಿಯನ್’​ ಸಿನಿಮಾದಲ್ಲಿ ರಜನಿ ಹಾಗೂ ದೀಪಿಕಾ ಒಟ್ಟಾಗಿ ಕೆಲಸ ಮಾಡಿದ್ದರು. ಆದರೆ, ಇದು ಮೋಷನ್ ಕ್ಯಾಪ್ಚರ್​​ ಸಿನಿಮಾ ಆಗಿತ್ತು. ಒಂದೊಮ್ಮೆ ಈ ಹೊಸ ಚಿತ್ರದಲ್ಲಿ ದೀಪಿಕಾ ನಟಿಸೋಕೆ ಒಪ್ಪಿದರೆ ಇದೇ ಮೊದಲ ಬಾರಿಗೆ ರಜನಿ ಜತೆ ಅವರು ನೈಜವಾಗಿ ತೆರೆಹಂಚಿಕೊಂಡಂತಾಗಲಿದೆ ಈ ಬಗ್ಗೆ ಅಧಿಕೃತ ಘೋಷಣೆ ಬಾಕಿ ಇದೆ.

ಇದನ್ನೂ ಓದಿ: ಶಾರುಖ್​ ಖಾನ್​ ಬಗ್ಗೆ ಹರಿದಾಡಿದ್ದ ಸುದ್ದಿ ಸುಳ್ಳು; ಆದರೂ ಬೇಸರಗೊಂಡ ಫ್ಯಾನ್ಸ್​

ಶಾರುಖ್​ ಪುತ್ರಿ ಸುಹಾನಾ ಖಾನ್​ ಹಾಟ್​ ಫೋಟೋಶೂಟ್ ವೈರಲ್​; ಅಪ್ಪನ ಕಮೆಂಟ್​ ಏನು?​

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?