AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhurandhar 2 First Half Review: ‘ಧುರಂಧರ್ 2’ ಚಿತ್ರದ ಮೊದಲಾರ್ಧ ವಿಮರ್ಶೆ; ಸಿನಿಮಾದಲ್ಲಿ ಏನೆಲ್ಲ ಇದೆ?

ಧುರಂಧರ್​ 2 ಚಿತ್ರ ವಿಮರ್ಶೆ: ‘ಧುರಂಧರ್ 2’ ಸಿನಿಮಾ ವಿಶ್ವಾದ್ಯಂತ ಇಂದು (ಮಾರ್ಚ್ 28) ಪ್ರೀಮಿಯರ್ ಆಗಿದೆ. ಮಾರ್ಚ್ 19ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಅದಕ್ಕೂ ಒಂದು ದಿನ ಮೊದಲೇ ಎಲ್ಲ ಕಡೆಗಳಲ್ಲೂ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಮೊದಲಾರ್ಧ ವಿಮರ್ಶೆ ಸಿಕ್ಕಿದೆ. ಮೊದಲಾರ್ಧದಲ್ಲಿ ಏನೆಲ್ಲ ಇದೆ? ಆ ಬಗ್ಗೆ ಇಲ್ಲಿದೆ ವಿವರ. 

Dhurandhar 2 First Half Review: ‘ಧುರಂಧರ್ 2’ ಚಿತ್ರದ ಮೊದಲಾರ್ಧ ವಿಮರ್ಶೆ; ಸಿನಿಮಾದಲ್ಲಿ ಏನೆಲ್ಲ ಇದೆ?
ರಣವೀರ್
ರಾಜೇಶ್ ದುಗ್ಗುಮನೆ
| Edited By: |

Updated on:Mar 18, 2026 | 10:05 PM

Share

‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ತೆರೆಕಾಣುತ್ತಿದೆ. ಅದಕ್ಕೂ ಮೊದಲು ಅಂದರೆ ಇಂದು (ಮಾರ್ಚ್ 18) ಸಿನಿಮಾ ಪ್ರೀಮಿಯರ್ ಆಗಿದೆ. ಪ್ರೀಮಿಯರ್ ಶೋಗಳ ಟಿಕೆಟ್​​​ಗಳು ಭಾರೀ ಸಂಖ್ಯೆಯಲ್ಲಿ ಮಾರಾಟ ಆಗಿದೆ.  ಈ ಚಿತ್ರ ‘ಧುರಂಧರ್’ ಚಿತ್ರದ ಮುಂದುವರಿದ ಭಾಗ. ಈ ಸಿನಿಮಾ ಸೇಡಿನ ಕಥೆಯನ್ನು ಹೊಂದಿದೆ. ಹಾಗಾದರೆ, ಸಿನಿಮಾದ ಮೊದಲಾರ್ಧದಲ್ಲಿ ಏನೆಲ್ಲ ಇದೆ? ಯಾವ ಭಾಗ ಹೈಲೈಟ್ ಆಗಿದೆ? ಯಾವ ವಿಷಯವನ್ನು ಆದಿತ್ಯ ಧಾರ್ ಹೈಲೈಟ್ ಮಾಡಿದ್ದಾರೆ? ಆ ಬಗ್ಗೆ ಇಲ್ಲಿದೆ ವಿವರ.

ಸಿನಿಮಾದ ಮೊದಲಾರ್ಧದ ವಿಶೇಷತೆಗಳೇನು?

* ‘ಧುರಂಧರ್’ ಸಿನಿಮಾ ರೆಹಮಾನ್ ಡಕಾಯಿತ್ ಸಾವಿನೊಂದಿಗೆ ಕೊನೆ ಆಗಿತ್ತು. ಅಲ್ಲಿಂದಲೇ ‘ಧುರಂಧರ್ 2’ ಸಿನಿಮಾ ಆರಂಭ ಆಗುತ್ತದೆ.

* ‘ಧುರಂಧರ್ 2’ ಸಿನಿಮಾ ಸೇಡಿನ ಕಥೆ ಎಂದು ಮೊದಲೇ ಹೇಳಲಾಗಿದೆ. ಅದೇ ರೀತಿ ಹಮ್ಜಾ ಅಲಿ ಮಜಾರಿ ಸೇಡು ತೀರಿಸಿಕೊಳ್ಳುತ್ತಾನೆ.

* ರೆಹಮಾನ್ ಸಾವಿನ ಬಳಿಕ ಆ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆ ಬರುತ್ತದೆ. ಈ ಪ್ರಶ್ನೆಗೆ ಉತ್ತರವಾಗಿ ಹಮ್ಜಾ ನಿಲ್ಲುತ್ತಾನೆ.

* ‘ಧುರಂಧರ್ 2’ ಸಿನಿಮಾದಲ್ಲಿ ಹಮ್ಜಾ ಅಲಿ ಜಸ್ಕಿರತ್ ಸಿಂಗ್ ರಂಗಿ ಪಾತ್ರದ ಹಿನ್ನೆಲೆಯೂ ಬಂದು ಹೋಗುತ್ತದೆ.

* ಸಿನಿಮಾದಲ್ಲಿ ಬಿಜಿಎಂ ಹೈಲೈಟ್ ಆಗಿದೆ. ಸಿನಿಮಾದ ತೂಕವನ್ನು ಇದು ಹೆಚ್ಚಿಸುತ್ತದೆ.

* ಸಿನಿಮಾ ಉದ್ದಕ್ಕೂ ಭರ್ಜರಿ ಆ್ಯಕ್ಷನ್ ಹಾಗೂ ರಕ್ತ-ಸಿಕ್ತ ದೃಶ್ಯಗಳು ತುಂಬಿವೆ. ಇವನ್ನು ನೋಡೋಕೆ ಗಟ್ಟಿ ಗುಂಡಿಗೆ ಬೇಕು.

* ‘ಧುರಂಧರ್’ ಸಿನಿಮಾ ರೆಹಮಾನ್ ಡಕಾಯಿತ್ ಸಾವಿನೊಂದಿಗೆ ಕೊನೆ ಆಗಿತ್ತು. ಅಲ್ಲಿಂದಲೇ ‘ಧುರಂಧರ್ 2’ ಆರಂಭ ಆಗಲ್ಲ.

* ಜಸ್ಕಿರತ್ ಸಿಂಗ್, ಹಮ್ಜಾ ಆದ ಕಥೆಯಿಂದ‌ ಸಿನಿಮಾ ಆರಂಭ ಆಗುತ್ತದೆ. ಆತನ ನೋವಿನ ಕಥೆ ಕರುಳು ಹಿಂಡುತ್ತದೆ.

* ಬಡಾ ಸಾಬ್ ಕೂಡ ಬರುತ್ತಾನೆ. ಆತ ಯಾರು ಅನ್ನೋದು ಸಸ್ಪೆನ್ಸ್‌. ಸಿನಿಮಾ ಅಲ್ಲೇ ನೋಡಬೇಕು.

* ಸಿನಿಮಾದ ಇಂಟರ್‌ವಲ್ ಅಲ್ಲಿ ಒಂದು ದೊಡ್ಡ ಟ್ವಿಸ್ಟ್ ಕೂಡ ಇದೆ.‌ ಅದೇನು ಎಂದು ಸಿನಿಮಾದಲ್ಲೇ ನೋಡಬೇಕು.

* ಕೆಲ ನೈಜ ಘಟನೆಗಳು ಕೂಡ ಇಲ್ಲಿ ಬಂದು ಹೋಗುತ್ತವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:07 pm, Wed, 18 March 26

Follow Us
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!