AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್’ ನೋಡಿದ ಪ್ರೇಕ್ಷಕ ಹೇಳಿದ್ದೇನು? ಇಲ್ಲಿದೆ ವಿಮರ್ಶೆ

‘ಧುರಂಧರ್’ ಚಿತ್ರಕ್ಕೆ ದೊಡ್ಡ ಹಿನ್ನಡೆ ಎಂದರೆ ಅದು ಚಿತ್ರದ ಅವಧಿ. ಈ ಸಿನಿಮಾದ ಅವಧಿ 3 ಗಂಟೆ 36 ನಿಮಿಷ ಇದೆ. ಹೀಗಾಗಿ ಸಿನಿಮಾದ ಅವಧಿಯೇ ಚಿತ್ರಕ್ಕೆ ಹಿನ್ನಡೆ ಆಗಿದೆ. ಮೊದಲಾರ್ಧದಲ್ಲಿ ಲವ್ ಸ್ಟೋರಿ ಸೇರಿದಂತೆ ಅನೇಕ ವಿಷಯಗಳನ್ನು ಡ್ರ್ಯಾಗ್ ಮಾಡಲಾಗಿದೆಯಂತೆ. ಹೀಗಾಗಿ, ಸಿನಿಮಾದ ಮೊದಲಾರ್ಧದ ಅವಧಿ 2 ಗಂಟೆ ಮಿರೀದೆ.

‘ಧುರಂಧರ್’ ನೋಡಿದ ಪ್ರೇಕ್ಷಕ ಹೇಳಿದ್ದೇನು? ಇಲ್ಲಿದೆ ವಿಮರ್ಶೆ
ಧುರಂಧರ್
ರಾಜೇಶ್ ದುಗ್ಗುಮನೆ
|

Updated on: Dec 05, 2025 | 1:03 PM

Share

‘ಧುರಂಧರ’ ಸಿನಿಮಾದಲ್ಲಿ ರಣವೀರ್ ಸಿಂಗ್ ನಟಿಸಿದ್ದಾರೆ. ಈ ಚಿತ್ರ ಇಂದು ತೆರೆಗೆ ಬಂದಿದೆ. ಸ್ಪೈ ಪಾತ್ರದಲ್ಲಿ ರಣವೀರ್ ನಟಿಸಿದ್ದಾರೆ. ವಿವಾದಗಳ ಮಧ್ಯೆ, ಹೆಚ್ಚು ಹೈಪ್ ಪಡೆಯದೇ 300 ಕೋಟಿ ರೂಪಾಯಿ ಬಜೆಟ್ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರ ನೋಡಿದ ಎಕ್ಸ್ (ಟ್ವಿಟರ್) ಬಳಕೆದಾರರು ತಮ್ಮ ವಿಮರ್ಶೆ ತಿಳಿಸಿದ್ದಾರೆ. ಕೆಲವರು ಸಿನಿಮಾ ಹೊಗಳಿದರೆ ಇನ್ನೂ ಕೆಲವರು ತೆಗಳಿದ್ದಾರೆ.

‘ಧುರಂಧರ್’ ಚಿತ್ರಕ್ಕೆ ದೊಡ್ಡ ಹಿನ್ನಡೆ ಎಂದರೆ ಅದು ಚಿತ್ರದ ಅವಧಿ. ಈ ಸಿನಿಮಾದ ಅವಧಿ 3 ಗಂಟೆ 36 ನಿಮಿಷ ಇದೆ. ಹೀಗಾಗಿ ಸಿನಿಮಾದ ಅವಧಿಯೇ ಚಿತ್ರಕ್ಕೆ ಹಿನ್ನಡೆ ಆಗಿದೆ. ಮೊದಲಾರ್ಧದಲ್ಲಿ ಲವ್ ಸ್ಟೋರಿ ಸೇರಿದಂತೆ ಅನೇಕ ವಿಷಯಗಳನ್ನು ಡ್ರ್ಯಾಗ್ ಮಾಡಲಾಗಿದೆಯಂತೆ. ಹೀಗಾಗಿ, ಸಿನಿಮಾದ ಮೊದಲಾರ್ಧದ ಅವಧಿ 2 ಗಂಟೆ ಮಿರೀದೆ. ಇದು ವೀಕ್ಷಕನ ತಾಳ್ಮೆ ಪರೀಕ್ಷೆ ಮಾಡುತ್ತದೆ ಎಂದು ಕೆಲವರು ಹೇಳಿದ್ದಾರೆ.

ರಣವೀರ್ ಸಿಂಗ್ ಪಾತ್ರಕ್ಕಿಂತಲೂ ಅಕ್ಷಯ್ ಖನ್ನಾ ಪಾತ್ರ ಸಾಕಷ್ಟು ಗಮನ ಸೆಳೆದಿದೆಯಂತೆ. ಕೆಲವರು ಸಿನಿಮಾ ನೋಡಿ ಬೇಸರ ಹೊರಹಾಕಿದ್ದಾರೆ. ಇನ್ನೂ ಕೆಲವರು ಕ್ಲೈಮ್ಯಾಕ್ಸ್ ಇಷ್ಟಪಟ್ಟಿದ್ದಾರೆ. ಸಿನಿಮಾಗೆ ಒಳ್ಳೆಯ ರೀತಿಯಲ್ಲಿ ಬುಕಿಂಗ್ ಕೂಡ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ