AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್’ ನೋಡಿದ ಪ್ರೇಕ್ಷಕ ಹೇಳಿದ್ದೇನು? ಇಲ್ಲಿದೆ ವಿಮರ್ಶೆ

‘ಧುರಂಧರ್’ ಚಿತ್ರಕ್ಕೆ ದೊಡ್ಡ ಹಿನ್ನಡೆ ಎಂದರೆ ಅದು ಚಿತ್ರದ ಅವಧಿ. ಈ ಸಿನಿಮಾದ ಅವಧಿ 3 ಗಂಟೆ 36 ನಿಮಿಷ ಇದೆ. ಹೀಗಾಗಿ ಸಿನಿಮಾದ ಅವಧಿಯೇ ಚಿತ್ರಕ್ಕೆ ಹಿನ್ನಡೆ ಆಗಿದೆ. ಮೊದಲಾರ್ಧದಲ್ಲಿ ಲವ್ ಸ್ಟೋರಿ ಸೇರಿದಂತೆ ಅನೇಕ ವಿಷಯಗಳನ್ನು ಡ್ರ್ಯಾಗ್ ಮಾಡಲಾಗಿದೆಯಂತೆ. ಹೀಗಾಗಿ, ಸಿನಿಮಾದ ಮೊದಲಾರ್ಧದ ಅವಧಿ 2 ಗಂಟೆ ಮಿರೀದೆ.

‘ಧುರಂಧರ್’ ನೋಡಿದ ಪ್ರೇಕ್ಷಕ ಹೇಳಿದ್ದೇನು? ಇಲ್ಲಿದೆ ವಿಮರ್ಶೆ
ಧುರಂಧರ್
ರಾಜೇಶ್ ದುಗ್ಗುಮನೆ
|

Updated on: Dec 05, 2025 | 1:03 PM

Share

‘ಧುರಂಧರ’ ಸಿನಿಮಾದಲ್ಲಿ ರಣವೀರ್ ಸಿಂಗ್ ನಟಿಸಿದ್ದಾರೆ. ಈ ಚಿತ್ರ ಇಂದು ತೆರೆಗೆ ಬಂದಿದೆ. ಸ್ಪೈ ಪಾತ್ರದಲ್ಲಿ ರಣವೀರ್ ನಟಿಸಿದ್ದಾರೆ. ವಿವಾದಗಳ ಮಧ್ಯೆ, ಹೆಚ್ಚು ಹೈಪ್ ಪಡೆಯದೇ 300 ಕೋಟಿ ರೂಪಾಯಿ ಬಜೆಟ್ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರ ನೋಡಿದ ಎಕ್ಸ್ (ಟ್ವಿಟರ್) ಬಳಕೆದಾರರು ತಮ್ಮ ವಿಮರ್ಶೆ ತಿಳಿಸಿದ್ದಾರೆ. ಕೆಲವರು ಸಿನಿಮಾ ಹೊಗಳಿದರೆ ಇನ್ನೂ ಕೆಲವರು ತೆಗಳಿದ್ದಾರೆ.

‘ಧುರಂಧರ್’ ಚಿತ್ರಕ್ಕೆ ದೊಡ್ಡ ಹಿನ್ನಡೆ ಎಂದರೆ ಅದು ಚಿತ್ರದ ಅವಧಿ. ಈ ಸಿನಿಮಾದ ಅವಧಿ 3 ಗಂಟೆ 36 ನಿಮಿಷ ಇದೆ. ಹೀಗಾಗಿ ಸಿನಿಮಾದ ಅವಧಿಯೇ ಚಿತ್ರಕ್ಕೆ ಹಿನ್ನಡೆ ಆಗಿದೆ. ಮೊದಲಾರ್ಧದಲ್ಲಿ ಲವ್ ಸ್ಟೋರಿ ಸೇರಿದಂತೆ ಅನೇಕ ವಿಷಯಗಳನ್ನು ಡ್ರ್ಯಾಗ್ ಮಾಡಲಾಗಿದೆಯಂತೆ. ಹೀಗಾಗಿ, ಸಿನಿಮಾದ ಮೊದಲಾರ್ಧದ ಅವಧಿ 2 ಗಂಟೆ ಮಿರೀದೆ. ಇದು ವೀಕ್ಷಕನ ತಾಳ್ಮೆ ಪರೀಕ್ಷೆ ಮಾಡುತ್ತದೆ ಎಂದು ಕೆಲವರು ಹೇಳಿದ್ದಾರೆ.

ರಣವೀರ್ ಸಿಂಗ್ ಪಾತ್ರಕ್ಕಿಂತಲೂ ಅಕ್ಷಯ್ ಖನ್ನಾ ಪಾತ್ರ ಸಾಕಷ್ಟು ಗಮನ ಸೆಳೆದಿದೆಯಂತೆ. ಕೆಲವರು ಸಿನಿಮಾ ನೋಡಿ ಬೇಸರ ಹೊರಹಾಕಿದ್ದಾರೆ. ಇನ್ನೂ ಕೆಲವರು ಕ್ಲೈಮ್ಯಾಕ್ಸ್ ಇಷ್ಟಪಟ್ಟಿದ್ದಾರೆ. ಸಿನಿಮಾಗೆ ಒಳ್ಳೆಯ ರೀತಿಯಲ್ಲಿ ಬುಕಿಂಗ್ ಕೂಡ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು