AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರೀಮ್ 11 ಜಾಹೀರಾತಲ್ಲಿ ಸೆಲೆಬ್ರಿಟಿಗಳದ್ದೇ ಕಾರುಬಾರು

ಡ್ರೀಮ್ 11 ರ ಇತ್ತೀಚಿನ ಜಾಹೀರಾತು ಆಮಿರ್ ಖಾನ್, ರಣಬೀರ್ ಕಪೂರ್, ರೋಹಿತ್ ಶರ್ಮಾ ಮುಂತಾದ ಸೆಲೆಬ್ರಿಟಿಗಳನ್ನು ಒಳಗೊಂಡಿದೆ. ಇದರ ಪ್ರಮೋಷನ್​ಗೆ ಆಲಿಯಾ ಭಟ್ ಹಾಗೂ ಮೊದಲಾದವರನ್ನು ಬಳಕೆ ಮಾಡಿಕೊಳ್ಳಲಾಗಿದೆ. ಈ ಕಾರಣಕ್ಕೆ ಜಾಹೀರಾತು ಗಮನ ಸೆಳೆದಿದೆ.  ಈ ಜಾಹೀರಾತಿನಲ್ಲಿ ಇಷ್ಟೊಂದು ದೊಡ್ಡ ಸೆಲೆಬ್ರಿಟಿಗಳು ಇರೋದ್ರಿಂದ ಇದು ಸಾಕಷ್ಟು ಜನರಿಗೆ  ರೀಚ್ ಆಗಿದೆ.

ಡ್ರೀಮ್ 11 ಜಾಹೀರಾತಲ್ಲಿ ಸೆಲೆಬ್ರಿಟಿಗಳದ್ದೇ ಕಾರುಬಾರು
ಡ್ರೀಮ್ 11 ಜಾಹೀರಾತು
ರಾಜೇಶ್ ದುಗ್ಗುಮನೆ
|

Updated on:Mar 16, 2025 | 2:41 PM

Share

ಜನರನ್ನು ಆಕರ್ಷಿಸಲು ದೊಡ್ಡ ಬಜೆಟ್​ನಲ್ಲಿ ಜಾಹೀರಾತುಗಳನ್ನು ಮಾಡಲಾಗುತ್ತಿದೆ. ಜನರನ್ನು ಆಕರ್ಷಿಸಲು ಏನೆಲ್ಲ ಬೇಕೋ ಅದೆಲ್ಲವನ್ನೂ ಮಾಡಲಾಗುತ್ತಿದೆ. ಇತ್ತೀಚೆಗೆ ಡ್ರೀಮ್ 11 (Dream 11) ಜಾಹೀರಾತೊಂದು ಪ್ರಸಾರ ಕಂಡಿದೆ. ಇದರಲ್ಲಿ ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ. ಈ ಜಾಹೀರಾತಿನ ಬಗ್ಗೆ ಭರ್ಜರಿ ಚರ್ಚೆ ನಡೆಯುತ್ತಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ಡ್ರೀಮ್ 11’ ಜಾಹೀರಾತಿನಲ್ಲಿ ನಟರಾದ ಆಮಿರ್ ಖಾನ್, ರಣಬೀರ್ ಕಪೂರ್, ಕ್ರಿಕೆಟರ್​ಗಳಾದ ರೋಹಿತ್ ಶರ್ಮಾ, ಜಸ್​ಪ್ರೀತ್ ಬೂಮ್ರಾ, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ ಮೊದಲಾದವರು ಇದ್ದರು. ಇನ್ನು, ಇದರ ಪ್ರಮೋಷನ್​ಗೆ ಆಲಿಯಾ ಭಟ್ ಹಾಗೂ ಮೊದಲಾದವರನ್ನು ಬಳಕೆ ಮಾಡಿಕೊಳ್ಳಲಾಗಿದೆ. ಈ ಕಾರಣಕ್ಕೆ ಜಾಹೀರಾತು ಗಮನ ಸೆಳೆದಿದೆ.

ಇದನ್ನೂ ಓದಿ
Image
ಕತ್ರಿನಾ ಮಾಜಿ ಗೆಳೆಯನ ದಾಖಲೆಯನ್ನು ಮುರಿಯಲಿದ್ದಾರೆ ವಿಕ್ಕಿ ಕೌಶಲ್
Image
ಆಲಿಯಾ ಭಟ್ ಕಂಡ ಬ್ರೇಕಪ್​ಗಳು ಒಂದೆರಡಲ್ಲ; ಶಾಲೆಯಲ್ಲೇ ಆಗಿತ್ತು ಲವ್ ಫೇಲ್
Image
‘ಹಣಕ್ಕಲ್ಲ, ಹುಚ್ಚಾಟಕ್ಕೆ’; ಅಂಬಾನಿ ಮನೆ ಮದುವೆಗೆ ಬಂದ ಕಾರಣ ನೀಡಿದ ಕಿಮ್
Image
ಅಪ್ಪು ಪ್ರೀತಿ ವಿಚಾರ ಹೇಳಿದಾಗ ರಾಜ್​ಕುಮಾರ್ ಪ್ರತಿಕ್ರಿಯಿಸಿದ್ದು ಹೇಗೆ?

ಆಮಿರ್ ಖಾನ್ ಬಾಲಿವುಡ್​ನ ಖ್ಯಾತ ಹೀರೋ. ರಣಬೀರ್ ಕಪೂರ್ ಅವರಿಗೂ ಬೇಡಿಕೆ ಇದೆ. ರೋಹಿತ್ ಶರ್ಮಾ, ರಿಷಭ್ ಪಂತ್ , ಹಾರ್ದಿಕ್ ಪಾಂಡ್ಯ, ಬೂಮ್ರಾಗೆ ಕ್ರಿಕೆಟ್ ಲೋಕದಲ್ಲಿ ಬೇಡಿಕೆ ಇದೆ. ಈ ಎಲ್ಲರೂ ಈ ಜಾಹೀರತಿನಲ್ಲಿ ಇದ್ದಾರೆ.

ಇದನ್ನೂ ಓದಿ: ಆಮಿರ್ ಖಾನ್-ರಣ್​ಬೀರ್ ಕಪೂರ್ ಜಗಳ, ಮಧ್ಯಸ್ಥಿಕೆ ವಹಿಸಿದ ರೋಹಿತ್ ಶರ್ಮಾ

ಈ ಜಾಹೀರಾತಿನಲ್ಲಿ ಇಷ್ಟೊಂದು ದೊಡ್ಡ ಸೆಲೆಬ್ರಿಟಿಗಳು ಇರೋದ್ರಿಂದ ಇದು ಸಾಕಷ್ಟು ಜನರಿಗೆ  ರೀಚ್ ಆಗಿದೆ. ಇದು ಫನ್​ ಆಗಿ ಕೂಡ ಇದೆ. ಈ ವಿಡಿಯೋ ಸುಮಾರು ಕೋಟಿಗೂ ಅಧಿಕ ಬಾರಿ ವೀಕ್ಷಣೆ ಕಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:50 am, Sat, 15 March 25

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು