AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರೀಮ್ 11 ಜಾಹೀರಾತಲ್ಲಿ ಸೆಲೆಬ್ರಿಟಿಗಳದ್ದೇ ಕಾರುಬಾರು

ಡ್ರೀಮ್ 11 ರ ಇತ್ತೀಚಿನ ಜಾಹೀರಾತು ಆಮಿರ್ ಖಾನ್, ರಣಬೀರ್ ಕಪೂರ್, ರೋಹಿತ್ ಶರ್ಮಾ ಮುಂತಾದ ಸೆಲೆಬ್ರಿಟಿಗಳನ್ನು ಒಳಗೊಂಡಿದೆ. ಇದರ ಪ್ರಮೋಷನ್​ಗೆ ಆಲಿಯಾ ಭಟ್ ಹಾಗೂ ಮೊದಲಾದವರನ್ನು ಬಳಕೆ ಮಾಡಿಕೊಳ್ಳಲಾಗಿದೆ. ಈ ಕಾರಣಕ್ಕೆ ಜಾಹೀರಾತು ಗಮನ ಸೆಳೆದಿದೆ.  ಈ ಜಾಹೀರಾತಿನಲ್ಲಿ ಇಷ್ಟೊಂದು ದೊಡ್ಡ ಸೆಲೆಬ್ರಿಟಿಗಳು ಇರೋದ್ರಿಂದ ಇದು ಸಾಕಷ್ಟು ಜನರಿಗೆ  ರೀಚ್ ಆಗಿದೆ.

ಡ್ರೀಮ್ 11 ಜಾಹೀರಾತಲ್ಲಿ ಸೆಲೆಬ್ರಿಟಿಗಳದ್ದೇ ಕಾರುಬಾರು
ಡ್ರೀಮ್ 11 ಜಾಹೀರಾತು
ರಾಜೇಶ್ ದುಗ್ಗುಮನೆ
|

Updated on:Mar 16, 2025 | 2:41 PM

Share

ಜನರನ್ನು ಆಕರ್ಷಿಸಲು ದೊಡ್ಡ ಬಜೆಟ್​ನಲ್ಲಿ ಜಾಹೀರಾತುಗಳನ್ನು ಮಾಡಲಾಗುತ್ತಿದೆ. ಜನರನ್ನು ಆಕರ್ಷಿಸಲು ಏನೆಲ್ಲ ಬೇಕೋ ಅದೆಲ್ಲವನ್ನೂ ಮಾಡಲಾಗುತ್ತಿದೆ. ಇತ್ತೀಚೆಗೆ ಡ್ರೀಮ್ 11 (Dream 11) ಜಾಹೀರಾತೊಂದು ಪ್ರಸಾರ ಕಂಡಿದೆ. ಇದರಲ್ಲಿ ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ. ಈ ಜಾಹೀರಾತಿನ ಬಗ್ಗೆ ಭರ್ಜರಿ ಚರ್ಚೆ ನಡೆಯುತ್ತಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ಡ್ರೀಮ್ 11’ ಜಾಹೀರಾತಿನಲ್ಲಿ ನಟರಾದ ಆಮಿರ್ ಖಾನ್, ರಣಬೀರ್ ಕಪೂರ್, ಕ್ರಿಕೆಟರ್​ಗಳಾದ ರೋಹಿತ್ ಶರ್ಮಾ, ಜಸ್​ಪ್ರೀತ್ ಬೂಮ್ರಾ, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ ಮೊದಲಾದವರು ಇದ್ದರು. ಇನ್ನು, ಇದರ ಪ್ರಮೋಷನ್​ಗೆ ಆಲಿಯಾ ಭಟ್ ಹಾಗೂ ಮೊದಲಾದವರನ್ನು ಬಳಕೆ ಮಾಡಿಕೊಳ್ಳಲಾಗಿದೆ. ಈ ಕಾರಣಕ್ಕೆ ಜಾಹೀರಾತು ಗಮನ ಸೆಳೆದಿದೆ.

ಇದನ್ನೂ ಓದಿ
Image
ಕತ್ರಿನಾ ಮಾಜಿ ಗೆಳೆಯನ ದಾಖಲೆಯನ್ನು ಮುರಿಯಲಿದ್ದಾರೆ ವಿಕ್ಕಿ ಕೌಶಲ್
Image
ಆಲಿಯಾ ಭಟ್ ಕಂಡ ಬ್ರೇಕಪ್​ಗಳು ಒಂದೆರಡಲ್ಲ; ಶಾಲೆಯಲ್ಲೇ ಆಗಿತ್ತು ಲವ್ ಫೇಲ್
Image
‘ಹಣಕ್ಕಲ್ಲ, ಹುಚ್ಚಾಟಕ್ಕೆ’; ಅಂಬಾನಿ ಮನೆ ಮದುವೆಗೆ ಬಂದ ಕಾರಣ ನೀಡಿದ ಕಿಮ್
Image
ಅಪ್ಪು ಪ್ರೀತಿ ವಿಚಾರ ಹೇಳಿದಾಗ ರಾಜ್​ಕುಮಾರ್ ಪ್ರತಿಕ್ರಿಯಿಸಿದ್ದು ಹೇಗೆ?

ಆಮಿರ್ ಖಾನ್ ಬಾಲಿವುಡ್​ನ ಖ್ಯಾತ ಹೀರೋ. ರಣಬೀರ್ ಕಪೂರ್ ಅವರಿಗೂ ಬೇಡಿಕೆ ಇದೆ. ರೋಹಿತ್ ಶರ್ಮಾ, ರಿಷಭ್ ಪಂತ್ , ಹಾರ್ದಿಕ್ ಪಾಂಡ್ಯ, ಬೂಮ್ರಾಗೆ ಕ್ರಿಕೆಟ್ ಲೋಕದಲ್ಲಿ ಬೇಡಿಕೆ ಇದೆ. ಈ ಎಲ್ಲರೂ ಈ ಜಾಹೀರತಿನಲ್ಲಿ ಇದ್ದಾರೆ.

ಇದನ್ನೂ ಓದಿ: ಆಮಿರ್ ಖಾನ್-ರಣ್​ಬೀರ್ ಕಪೂರ್ ಜಗಳ, ಮಧ್ಯಸ್ಥಿಕೆ ವಹಿಸಿದ ರೋಹಿತ್ ಶರ್ಮಾ

ಈ ಜಾಹೀರಾತಿನಲ್ಲಿ ಇಷ್ಟೊಂದು ದೊಡ್ಡ ಸೆಲೆಬ್ರಿಟಿಗಳು ಇರೋದ್ರಿಂದ ಇದು ಸಾಕಷ್ಟು ಜನರಿಗೆ  ರೀಚ್ ಆಗಿದೆ. ಇದು ಫನ್​ ಆಗಿ ಕೂಡ ಇದೆ. ಈ ವಿಡಿಯೋ ಸುಮಾರು ಕೋಟಿಗೂ ಅಧಿಕ ಬಾರಿ ವೀಕ್ಷಣೆ ಕಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:50 am, Sat, 15 March 25

Follow Us
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​