AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರೀಮ್ 11 ಜಾಹೀರಾತಲ್ಲಿ ಸೆಲೆಬ್ರಿಟಿಗಳದ್ದೇ ಕಾರುಬಾರು

ಡ್ರೀಮ್ 11 ರ ಇತ್ತೀಚಿನ ಜಾಹೀರಾತು ಆಮಿರ್ ಖಾನ್, ರಣಬೀರ್ ಕಪೂರ್, ರೋಹಿತ್ ಶರ್ಮಾ ಮುಂತಾದ ಸೆಲೆಬ್ರಿಟಿಗಳನ್ನು ಒಳಗೊಂಡಿದೆ. ಇದರ ಪ್ರಮೋಷನ್​ಗೆ ಆಲಿಯಾ ಭಟ್ ಹಾಗೂ ಮೊದಲಾದವರನ್ನು ಬಳಕೆ ಮಾಡಿಕೊಳ್ಳಲಾಗಿದೆ. ಈ ಕಾರಣಕ್ಕೆ ಜಾಹೀರಾತು ಗಮನ ಸೆಳೆದಿದೆ.  ಈ ಜಾಹೀರಾತಿನಲ್ಲಿ ಇಷ್ಟೊಂದು ದೊಡ್ಡ ಸೆಲೆಬ್ರಿಟಿಗಳು ಇರೋದ್ರಿಂದ ಇದು ಸಾಕಷ್ಟು ಜನರಿಗೆ  ರೀಚ್ ಆಗಿದೆ.

ಡ್ರೀಮ್ 11 ಜಾಹೀರಾತಲ್ಲಿ ಸೆಲೆಬ್ರಿಟಿಗಳದ್ದೇ ಕಾರುಬಾರು
ಡ್ರೀಮ್ 11 ಜಾಹೀರಾತು
ರಾಜೇಶ್ ದುಗ್ಗುಮನೆ
|

Updated on:Mar 16, 2025 | 2:41 PM

Share

ಜನರನ್ನು ಆಕರ್ಷಿಸಲು ದೊಡ್ಡ ಬಜೆಟ್​ನಲ್ಲಿ ಜಾಹೀರಾತುಗಳನ್ನು ಮಾಡಲಾಗುತ್ತಿದೆ. ಜನರನ್ನು ಆಕರ್ಷಿಸಲು ಏನೆಲ್ಲ ಬೇಕೋ ಅದೆಲ್ಲವನ್ನೂ ಮಾಡಲಾಗುತ್ತಿದೆ. ಇತ್ತೀಚೆಗೆ ಡ್ರೀಮ್ 11 (Dream 11) ಜಾಹೀರಾತೊಂದು ಪ್ರಸಾರ ಕಂಡಿದೆ. ಇದರಲ್ಲಿ ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ. ಈ ಜಾಹೀರಾತಿನ ಬಗ್ಗೆ ಭರ್ಜರಿ ಚರ್ಚೆ ನಡೆಯುತ್ತಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ಡ್ರೀಮ್ 11’ ಜಾಹೀರಾತಿನಲ್ಲಿ ನಟರಾದ ಆಮಿರ್ ಖಾನ್, ರಣಬೀರ್ ಕಪೂರ್, ಕ್ರಿಕೆಟರ್​ಗಳಾದ ರೋಹಿತ್ ಶರ್ಮಾ, ಜಸ್​ಪ್ರೀತ್ ಬೂಮ್ರಾ, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ ಮೊದಲಾದವರು ಇದ್ದರು. ಇನ್ನು, ಇದರ ಪ್ರಮೋಷನ್​ಗೆ ಆಲಿಯಾ ಭಟ್ ಹಾಗೂ ಮೊದಲಾದವರನ್ನು ಬಳಕೆ ಮಾಡಿಕೊಳ್ಳಲಾಗಿದೆ. ಈ ಕಾರಣಕ್ಕೆ ಜಾಹೀರಾತು ಗಮನ ಸೆಳೆದಿದೆ.

ಇದನ್ನೂ ಓದಿ
Image
ಕತ್ರಿನಾ ಮಾಜಿ ಗೆಳೆಯನ ದಾಖಲೆಯನ್ನು ಮುರಿಯಲಿದ್ದಾರೆ ವಿಕ್ಕಿ ಕೌಶಲ್
Image
ಆಲಿಯಾ ಭಟ್ ಕಂಡ ಬ್ರೇಕಪ್​ಗಳು ಒಂದೆರಡಲ್ಲ; ಶಾಲೆಯಲ್ಲೇ ಆಗಿತ್ತು ಲವ್ ಫೇಲ್
Image
‘ಹಣಕ್ಕಲ್ಲ, ಹುಚ್ಚಾಟಕ್ಕೆ’; ಅಂಬಾನಿ ಮನೆ ಮದುವೆಗೆ ಬಂದ ಕಾರಣ ನೀಡಿದ ಕಿಮ್
Image
ಅಪ್ಪು ಪ್ರೀತಿ ವಿಚಾರ ಹೇಳಿದಾಗ ರಾಜ್​ಕುಮಾರ್ ಪ್ರತಿಕ್ರಿಯಿಸಿದ್ದು ಹೇಗೆ?

ಆಮಿರ್ ಖಾನ್ ಬಾಲಿವುಡ್​ನ ಖ್ಯಾತ ಹೀರೋ. ರಣಬೀರ್ ಕಪೂರ್ ಅವರಿಗೂ ಬೇಡಿಕೆ ಇದೆ. ರೋಹಿತ್ ಶರ್ಮಾ, ರಿಷಭ್ ಪಂತ್ , ಹಾರ್ದಿಕ್ ಪಾಂಡ್ಯ, ಬೂಮ್ರಾಗೆ ಕ್ರಿಕೆಟ್ ಲೋಕದಲ್ಲಿ ಬೇಡಿಕೆ ಇದೆ. ಈ ಎಲ್ಲರೂ ಈ ಜಾಹೀರತಿನಲ್ಲಿ ಇದ್ದಾರೆ.

ಇದನ್ನೂ ಓದಿ: ಆಮಿರ್ ಖಾನ್-ರಣ್​ಬೀರ್ ಕಪೂರ್ ಜಗಳ, ಮಧ್ಯಸ್ಥಿಕೆ ವಹಿಸಿದ ರೋಹಿತ್ ಶರ್ಮಾ

ಈ ಜಾಹೀರಾತಿನಲ್ಲಿ ಇಷ್ಟೊಂದು ದೊಡ್ಡ ಸೆಲೆಬ್ರಿಟಿಗಳು ಇರೋದ್ರಿಂದ ಇದು ಸಾಕಷ್ಟು ಜನರಿಗೆ  ರೀಚ್ ಆಗಿದೆ. ಇದು ಫನ್​ ಆಗಿ ಕೂಡ ಇದೆ. ಈ ವಿಡಿಯೋ ಸುಮಾರು ಕೋಟಿಗೂ ಅಧಿಕ ಬಾರಿ ವೀಕ್ಷಣೆ ಕಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:50 am, Sat, 15 March 25

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ