Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಾಪಕನಿಂದ ಪಾರಾಗಲು ಮೇಕಪ್​ ಮ್ಯಾನ್ ಜೊತೆ ರೂಂ ನಲ್ಲಿ ಮಲಗಿದ್ದೆ: ನಟಿ ಇಶಾ ಗುಪ್ತಾ

Esha Gupta: ನಟಿ ಇಶಾ ಗುಪ್ತಾ ತಮಗಾದ ಕೆಟ್ಟ ಕಾಸ್ಟಿಂಗ್ ಕೌಚ್ ಅನುಭವವನ್ನು ಹಂಚಿಕೊಂಡಿದ್ದಾರೆ. ನಿರ್ಮಾಪಕನಿಂದ ತಪ್ಪಿಸಿಕೊಳ್ಳಲು ಮೇಕಪ್ ಮ್ಯಾನ್ ಜೊತೆ ಮಲಗಿದ್ದಾಗಿ ಇಶಾ ಹೇಳಿಕೊಂಡಿದ್ದಾರೆ.

ನಿರ್ಮಾಪಕನಿಂದ ಪಾರಾಗಲು ಮೇಕಪ್​ ಮ್ಯಾನ್ ಜೊತೆ ರೂಂ ನಲ್ಲಿ ಮಲಗಿದ್ದೆ: ನಟಿ ಇಶಾ ಗುಪ್ತಾ
Follow us
ಮಂಜುನಾಥ ಸಿ.
|

Updated on: Sep 30, 2023 | 4:30 PM

ಈ ವರೆಗೆ ಹಲವಾರು ನಟಿಯರು ತಾವು ಎದುರಿಸಿದ ಕಾಸ್ಟಿಂಗ್ ಕೌಚ್ (Casting Couch) ಅನುಭವದ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. ಲೈಂಗಿಕ ದೌರ್ಜನ್ಯ ಮಾಡಿದವರ ಹೆಸರುಗಳನ್ನು ಹೇಳಿ ದೂರುಗಳನ್ನು ದಾಖಲಿಸಿದ್ದಾರೆ, ಹಲವರು ಹೆಸರು ಹೇಳದೆ ಆರೋಪಗಳನ್ನಷ್ಟೆ ಮಾಡಿದ್ದಾರೆ. ಬಾಲಿವುಡ್​ನ ಹಾಟ್ ನಟಿಯರಲ್ಲಿ ಒಬ್ಬರಾದ ಇಶಾ ಗುಪ್ತಾ ತಾವು ಎದುರಿಸಿದ ಕಾಸ್ಟಿಂಗ್ ಕೌಚ್ ಅನುಭವದ ಬಗ್ಗೆ ಮಾತನಾಡಿದ್ದಾರೆ. ತಮಗಾದ ಕೆಟ್ಟ ಅನುಭವವನ್ನು ಹಂಚಿಕೊಂಡಿದ್ದಾರೆ.

’’ನಾನು ನಟಿಸುತ್ತಿದ್ದ ಸಿನಿಮಾದ ಚಿತ್ರೀಕರಣ ಹೊರಾಂಗಣದಲ್ಲಿ ನಡೆಯುತ್ತಿತ್ತು. ನಿರ್ಮಾಪಕರ ಕಡೆಯವರು ಎಂದು ಹೇಳಿಕೊಂಡ ಕೆಲವರು ನನ್ನನ್ನು ಚಿತ್ರತಂಡ ಉಳಿದುಕೊಂಡಿದ್ದ ಹೋಟೆಲ್​ಗೆ ಬದಲಾಗಿ ಬೇರೆ ಹೋಟೆಲ್​ನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದರು. ರೂಂನಲ್ಲಿ ನಾನೊಬ್ಬಳೇ ಇರುವಂತೆ ನೋಡಿಕೊಂಡರು. ಆದರೆ ಅವರ ಉದ್ದೇಶ ಅರಿತ ನಾನು ನನ್ನ ಮೇಕಪ್​ ಮ್ಯಾನ್ ಅನ್ನು ಕರೆದು ನನ್ನೊಟ್ಟಿಗೆ ರೂಂನಲ್ಲಿ ಮಲಗುವಂತೆ ಸೂಚಿಸಿದೆ. ಅಂದು ನನ್ನ ಮೇಕಪ್ ಮ್ಯಾನ್ ಸಹ ನನ್ನೊಟ್ಟಿಗೆ ಕೋಣೆಯಲ್ಲಿ ಮಲಗಿಕೊಂಡ. ನನಗೆ ಮೇಕಪ್​ ಮ್ಯಾನ್​ನ ಭದ್ರತೆ ಇದಿದ್ದನ್ನು ಗಮನಿಸಿ ಅವರು ತಮ್ಮ ಯೋಜನೆ ಕೈಬಿಟ್ಟರು” ಎಂದು ಇಶಾ ಗುಪ್ತಾ ಹೇಳಿಕೊಂಡಿದ್ದಾರೆ.

ಮತ್ತೊಂದು ಅನುಭವವನ್ನು ಹಂಚಿಕೊಂಡಿರುವ ಇಶಾ ಗುಪ್ತಾ, ”ನನಗೆ ಒಂದು ಸಿನಿಮಾದಿಂದ ಆಫರ್ ಬಂದಿತ್ತು. ಆ ಸಿನಿಮಾದ ಚಿತ್ರೀಕರಣ ಅದಾಗಲೇ ಅರ್ಧ ಪೂರ್ಣವಾಗಿತ್ತು. ಆದರೆ ಅದು ಲೈಂಗಿಕತೆಗೆ ಸಂಬಂಧಿಸಿದ ಸಿನಿಮಾ ಆಗಿತ್ತಲ್ಲದೆ, ನಾನು ಬಹಳ ಬೋಲ್ಡ್ ಆಗಿ ನಟಿಸಬೇಕಿತ್ತು. ಹಾಗಾಗಿ ನಾನು ಆ ಸಿನಿಮಾ ಒಪ್ಪಿಕೊಳ್ಳದೆ ನಿರಾಕರಿಸಿದೆ. ಅದಾದ ಬಳಿಕ ನನಗೆ ಹೆಚ್ಚು ಸಿನಿಮಾ ಅವಕಾಶಗಳು ಲಭಿಸಲಿಲ್ಲ’’ ಎಂದಿದ್ದಾರೆ ಇಶಾ.

ಇಶಾ ಗುಪ್ತ, ಬಾಲಿವುಡ್​ನ ಸಖತ್ ಹಾಟ್ ನಟಿಯರಲ್ಲಿ ಒಬ್ಬರು. ಕಳೆದ ಒಂದು ದಶಕದಿಂದಲೂ ಇಶಾ ಗುಪ್ತ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿರುವ ಇಶಾ ಗುಪ್ತಾ ಬಾಲಿವುಡ್​ನ ಕೆಲವು ಸಿನಿಮಾಗಳಲ್ಲಿ ಐಟಂ ಹಾಡುಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ. ಇದೀಗ ‘ಫೈಲ್ ನಂ 323’ ’ಹೇರಾಪೇರಿ 3’, ’ದೇಸಿ ಮ್ಯಾಜಿಕ್’ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ