AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಟಲಿಯಲ್ಲಿ ‘ಫೈಟರ್’ ಶೂಟ್​ನಲ್ಲಿ ಬ್ಯುಸಿ ಆದ ಹೃತಿಕ್-ದೀಪಿಕಾ; ಇಲ್ಲಿದೆ ಫೋಟೋ

ಸಿದ್ದಾರ್ಥ್ ಆನಂದ್ ಸಿನಿಮಾಗಳಲ್ಲಿ ವಿದೇಶಿ ಲೊಕೇಷನ್​ಗಳು ಹೇರಳವಾಗಿರುತ್ತವೆ. ‘ಫೈಟರ್​’ನಲ್ಲೂ ಅದು ಮುಂದುವರಿದಿದೆ. ಇಟಲಿ ಬಳಿಕ ಈ ತಂಡ ಇನ್ನೂ ಕೆಲವು ದೇಶಗಳಿಗೆ ತೆರಳಿ ಶೂಟ್ ಮಾಡಲಿದೆ ಎಂದು ಹೇಳಲಾಗುತ್ತಿದೆ. ಆದರೆ, ಆ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇಟಲಿಯಲ್ಲಿ ‘ಫೈಟರ್’ ಶೂಟ್​ನಲ್ಲಿ ಬ್ಯುಸಿ ಆದ ಹೃತಿಕ್-ದೀಪಿಕಾ; ಇಲ್ಲಿದೆ ಫೋಟೋ
ಹೃತಿಕ್-ದೀಪಿಕಾ
ರಾಜೇಶ್ ದುಗ್ಗುಮನೆ
|

Updated on: Oct 05, 2023 | 12:30 PM

Share

ಹೃತಿಕ್ ರೋಷನ್ (Hrithik Roshan) ಹಾಗೂ ದೀಪಿಕಾ ಪಡುಕೋಣೆ ಸದ್ಯ ಇಟಲಿಯಲ್ಲಿದ್ದಾರೆ. ‘ಫೈಟರ್’ ಸಿನಿಮಾ ಶೂಟ್​ನಲ್ಲಿ ಇವರು ಬ್ಯುಸಿ ಆಗಿದ್ದಾರೆ. ತಂಡದ ಜೊತೆ ಸಮಯ ಕಳೆಯುತ್ತಿರುವ ಫೋಟೋಗಳು ವೈರಲ್ ಆಗಿವೆ. ಹೃತಿಕ್ ಹಾಗೂ ದೀಪಿಕಾ ಸೆಲ್ಫಿ ತೆಗೆದುಕೊಂಡಿದ್ದಾರೆ. ಹೆಸರಿಗೆ ತಕ್ಕಂತೆ ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ. ಸಿದ್ದಾರ್ಥ್ ಆನಂದ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ 2024ರಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ.

ಸಿದ್ದಾರ್ಥ್ ಆನಂದ್ ಸಿನಿಮಾಗಳಲ್ಲಿ ಭರ್ಜರಿ ಆ್ಯಕ್ಷನ್ ಇರುತ್ತದೆ. ‘ವಾರ್’, ‘ಬ್ಯಾಂಗ್​ ಬ್ಯಾಂಗ್’ ಮುಂತಾದ ಸಿನಿಮಾಗಳೆ ಇದಕ್ಕೆ ಸಾಕ್ಷಿ. ಈಗ ಅವರು ‘ಫೈಟರ್’ ಚಿತ್ರ ಕೈಗೆತ್ತಿಕೊಂಡಿದ್ದಾರೆ. ಹೃತಿಕ್ ರೋಷನ್ ಅವರು ಮಾಸ್ ಸಿನಿಮಾದ ಮೂಲಕ ಫೇಮಸ್ ಆದವರು. ‘ವಾರ್’ ಚಿತ್ರದಲ್ಲಿ ಅವರು ಭರ್ಜರಿ ಆ್ಯಕ್ಷನ್ ಮರೆದಿದ್ದರು. ದೀಪಿಕಾ ಕೂಡ  ಕೆಲವು ಸಿನಿಮಾಗಳಲ್ಲಿ ಮಾಸ್ ಆಗಿ ಕಾಣಿಸಿಕೊಂಡಿದ್ದರು. ‘ಫೈಟರ್’ ಚಿತ್ರದಲ್ಲಿ ಇವರಿಬ್ಬರ ಪಾತ್ರ ಹೇಗಿರಲಿದೆ ಅನ್ನೋ ಕುತೂಹಲ ಮೂಡಿದೆ.

ಸಿದ್ದಾರ್ಥ್ ಆನಂದ್ ಸಿನಿಮಾಗಳಲ್ಲಿ ವಿದೇಶಿ ಲೊಕೇಷನ್​ಗಳು ಹೇರಳವಾಗಿರುತ್ತವೆ. ‘ಫೈಟರ್​’ನಲ್ಲೂ ಅದು ಮುಂದುವರಿದಿದೆ. ಇಟಲಿ ಬಳಿಕ ಈ ತಂಡ ಇನ್ನೂ ಕೆಲವು ದೇಶಗಳಿಗೆ ತೆರಳಿ ಶೂಟ್ ಮಾಡಲಿದೆ ಎಂದು ಹೇಳಲಾಗುತ್ತಿದೆ. ಆದರೆ, ಆ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ: ಏಳು ತಿಂಗಳ ಬಳಿಕ ಒಟಿಟಿಗೆ ಬಂದ ಹೃತಿಕ್ ರೋಷನ್ ಸಿನಿಮಾ ತಲುಪಲಿದೆ 40 ಕೋಟಿ ಜನರಿಗೆ

ಹೃತಿಕ್ ರೋಷನ್ ಹಾಗೂ ಸೈಫ್ ಅಲಿ ಖಾನ್ ನಟನೆಯ ‘ವಿಕ್ರಮ್ ವೇದ’ ಚಿತ್ರ ಸೋತಿದೆ. ಈಗ ಅವರು ಒಂದು ದೊಡ್ಡ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಸಿದ್ದಾರ್ಥ್ ಆನಂದ್  ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅನಿಲ್ ಕಪೂರ್, ಕರಣ್ ಸಿಂಗ್ ಗ್ರೋವರ್ ಮೊದಲಾದವರು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?