AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Filmfare Awards 2022: ರಣವೀರ್​ ಸಿಂಗ್​, ಕೃತಿ ಸನೋನ್​ ಅತ್ಯುತ್ತಮ ನಟ-ನಟಿ

Ranveer Singh | Kriti Sanon: 67ನೇ ಸಾಲಿನ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿದ್ದಾರ್ಥ್​ ಮಲ್ಹೋತ್ರಾ ನಟನೆಯ ‘ಶೇರ್ಷಾ’ ಸಿನಿಮಾಗೆ ‘ಅತ್ಯುತ್ತಮ ಚಿತ್ರ’ ಪ್ರಶಸ್ತಿ ನೀಡಲಾಗಿದೆ. ರಣವೀರ್​ ಸಿಂಗ್​, ಕೃತಿ ಸನೋನ್​ ಅತ್ಯುತ್ತಮ ನಟ-ನಟಿ ಪ್ರಶಸ್ತಿ ಪಡೆದಿದ್ದಾರೆ.

Filmfare Awards 2022: ರಣವೀರ್​ ಸಿಂಗ್​, ಕೃತಿ ಸನೋನ್​ ಅತ್ಯುತ್ತಮ ನಟ-ನಟಿ
ರಣವೀರ್ ಸಿಂಗ್, ಕೃತಿ ಸನೋನ್
TV9 Web
| Edited By: |

Updated on: Aug 31, 2022 | 11:16 AM

Share

ಭಾರತ ತಂಡ 1983ರಲ್ಲಿ ಕ್ರಿಕೆಟ್​ ವಿಶ್ವಕಪ್​ ಗೆದ್ದ ಘಟನೆಯನ್ನು ಆಧರಿಸಿ ತಯಾರಾದ ‘83’ ಸಿನಿಮಾದಲ್ಲಿನ ನಟನೆಗಾಗಿ ರಣವೀರ್​ ಸಿಂಗ್​ ಅವರು ‘ಅತ್ಯುತ್ತಮ ನಟ’ ಫಿಲ್ಮ್​ಫೇರ್​ ಪ್ರಶಸ್ತಿ (Filmfare Awards) ಪಡೆದಿದ್ದಾರೆ. ‘ಮಿಮಿ’ ಚಿತ್ರದಲ್ಲಿನ ನಟನೆಗಾಗಿ ಕೃತಿ ಸನೋನ್​ (Kriti Sanon) ಅವರಿಗೆ ‘ಅತ್ಯುತ್ತಮ ನಟಿ’ ಪ್ರಶಸ್ತಿ ನೀಡಲಾಗಿದೆ. ಮುಂಬೈನಲ್ಲಿ ಮಂಗಳವಾರ (ಆಗಸ್ಟ್​ 30) ರಾತ್ರಿ ಅದ್ದೂರಿಯಾಗಿ ಕಾರ್ಯಕ್ರಮ ನಡೆದಿದ್ದು, ಹಲವು ವಿಭಾಗಗಳಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಪ್ರಶಸ್ತಿ ಪಡೆದ ಎಲ್ಲರಿಗೂ ಅಭಿಮಾನಿಗಳು, ಸೆಲೆಬ್ರಿಟಿಗಳ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಪತ್ನಿ ದೀಪಿಕಾ ಪಡುಕೋಣೆ ಜತೆ ವೇದಿಕೆಗೆ ಬಂದು ರಣವೀರ್​ ಸಿಂಗ್​ (Ranveer Singh) ಅವರು ಪ್ರಶಸ್ತಿ ಸ್ವೀಕರಿಸಿದರು. ಝಗಮಗಿಸುವ ವೇದಿಕೆಯಲ್ಲಿ ಮನರಂಜನಾ ಕಾರ್ಯಕ್ರಮಗಳು ಜರುಗಿದವು.

67ನೇ ಸಾಲಿನ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿದ್ದಾರ್ಥ್​ ಮಲ್ಹೋತ್ರಾ ನಟನೆಯ ‘ಶೇರ್ಷಾ’ ಸಿನಿಮಾಗೆ ‘ಅತ್ಯುತ್ತಮ ಚಿತ್ರ’ ಪ್ರಶಸ್ತಿ ನೀಡಲಾಗಿದೆ. ‘ಸರ್ದಾರ್​ ಉದ್ಧಮ್​’ ಸಿನಿಮಾದಲ್ಲಿನ ಅಭಿನಯಕ್ಕಾಗಿ ನಟ ವಿಕ್ಕಿ ಕೌಶಲ್​ ಅವರಿಗೆ ‘ಅತ್ಯುತ್ತಮ ನಟ’ (ವಿಮರ್ಶಕರ ಆಯ್ಕೆ) ಪ್ರಶಸ್ತಿ ನೀಡಲಾಗಿದೆ.

ಇದನ್ನೂ ಓದಿ
Image
ದೀಪಿಕಾರನ್ನು ಕಾಪಿ ಮಾಡಿ ಸಿಕ್ಕಿ ಬಿದ್ರಾ ರಶ್ಮಿಕಾ ಮಂದಣ್ಣ? ಸೈಮಾದಲ್ಲಿ ಕಣ್ಣು ಕುಕ್ಕಿದ ಗೌನ್​
Image
‘ಕಳೆದ ರಾತ್ರಿ ಸ್ಪೆಷಲ್​ ಆಗಿತ್ತು..’; ಸೈಮಾ ಡಬಲ್​ ಸಂಭ್ರಮದ ಬಗ್ಗೆ ರಶ್ಮಿಕಾ ಮನದ ಮಾತು​
Image
SIIMA Awards 2021: ಸೈಮಾ ಅವಾರ್ಡ್ಸ್​​ ವೇದಿಕೆಯ ಕಲರ್​ಫುಲ್​ ಫೋಟೋಗಳು
Image
SIIMA Awards 2021 Winners list: ಸೈಮಾ ವೇದಿಕೆಯಲ್ಲಿ ಮಿಂಚಿದ ತಾರೆಯರು; ಇಲ್ಲಿದೆ ಪ್ರಶಸ್ತಿ ಪಡೆದವರ ಲಿಸ್ಟ್​

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್