AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Filmfare Awards 2022: ರಣವೀರ್​ ಸಿಂಗ್​, ಕೃತಿ ಸನೋನ್​ ಅತ್ಯುತ್ತಮ ನಟ-ನಟಿ

Ranveer Singh | Kriti Sanon: 67ನೇ ಸಾಲಿನ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿದ್ದಾರ್ಥ್​ ಮಲ್ಹೋತ್ರಾ ನಟನೆಯ ‘ಶೇರ್ಷಾ’ ಸಿನಿಮಾಗೆ ‘ಅತ್ಯುತ್ತಮ ಚಿತ್ರ’ ಪ್ರಶಸ್ತಿ ನೀಡಲಾಗಿದೆ. ರಣವೀರ್​ ಸಿಂಗ್​, ಕೃತಿ ಸನೋನ್​ ಅತ್ಯುತ್ತಮ ನಟ-ನಟಿ ಪ್ರಶಸ್ತಿ ಪಡೆದಿದ್ದಾರೆ.

Filmfare Awards 2022: ರಣವೀರ್​ ಸಿಂಗ್​, ಕೃತಿ ಸನೋನ್​ ಅತ್ಯುತ್ತಮ ನಟ-ನಟಿ
ರಣವೀರ್ ಸಿಂಗ್, ಕೃತಿ ಸನೋನ್
TV9 Web
| Updated By: ಮದನ್​ ಕುಮಾರ್​|

Updated on: Aug 31, 2022 | 11:16 AM

Share

ಭಾರತ ತಂಡ 1983ರಲ್ಲಿ ಕ್ರಿಕೆಟ್​ ವಿಶ್ವಕಪ್​ ಗೆದ್ದ ಘಟನೆಯನ್ನು ಆಧರಿಸಿ ತಯಾರಾದ ‘83’ ಸಿನಿಮಾದಲ್ಲಿನ ನಟನೆಗಾಗಿ ರಣವೀರ್​ ಸಿಂಗ್​ ಅವರು ‘ಅತ್ಯುತ್ತಮ ನಟ’ ಫಿಲ್ಮ್​ಫೇರ್​ ಪ್ರಶಸ್ತಿ (Filmfare Awards) ಪಡೆದಿದ್ದಾರೆ. ‘ಮಿಮಿ’ ಚಿತ್ರದಲ್ಲಿನ ನಟನೆಗಾಗಿ ಕೃತಿ ಸನೋನ್​ (Kriti Sanon) ಅವರಿಗೆ ‘ಅತ್ಯುತ್ತಮ ನಟಿ’ ಪ್ರಶಸ್ತಿ ನೀಡಲಾಗಿದೆ. ಮುಂಬೈನಲ್ಲಿ ಮಂಗಳವಾರ (ಆಗಸ್ಟ್​ 30) ರಾತ್ರಿ ಅದ್ದೂರಿಯಾಗಿ ಕಾರ್ಯಕ್ರಮ ನಡೆದಿದ್ದು, ಹಲವು ವಿಭಾಗಗಳಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಪ್ರಶಸ್ತಿ ಪಡೆದ ಎಲ್ಲರಿಗೂ ಅಭಿಮಾನಿಗಳು, ಸೆಲೆಬ್ರಿಟಿಗಳ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಪತ್ನಿ ದೀಪಿಕಾ ಪಡುಕೋಣೆ ಜತೆ ವೇದಿಕೆಗೆ ಬಂದು ರಣವೀರ್​ ಸಿಂಗ್​ (Ranveer Singh) ಅವರು ಪ್ರಶಸ್ತಿ ಸ್ವೀಕರಿಸಿದರು. ಝಗಮಗಿಸುವ ವೇದಿಕೆಯಲ್ಲಿ ಮನರಂಜನಾ ಕಾರ್ಯಕ್ರಮಗಳು ಜರುಗಿದವು.

67ನೇ ಸಾಲಿನ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿದ್ದಾರ್ಥ್​ ಮಲ್ಹೋತ್ರಾ ನಟನೆಯ ‘ಶೇರ್ಷಾ’ ಸಿನಿಮಾಗೆ ‘ಅತ್ಯುತ್ತಮ ಚಿತ್ರ’ ಪ್ರಶಸ್ತಿ ನೀಡಲಾಗಿದೆ. ‘ಸರ್ದಾರ್​ ಉದ್ಧಮ್​’ ಸಿನಿಮಾದಲ್ಲಿನ ಅಭಿನಯಕ್ಕಾಗಿ ನಟ ವಿಕ್ಕಿ ಕೌಶಲ್​ ಅವರಿಗೆ ‘ಅತ್ಯುತ್ತಮ ನಟ’ (ವಿಮರ್ಶಕರ ಆಯ್ಕೆ) ಪ್ರಶಸ್ತಿ ನೀಡಲಾಗಿದೆ.

ಇದನ್ನೂ ಓದಿ
Image
ದೀಪಿಕಾರನ್ನು ಕಾಪಿ ಮಾಡಿ ಸಿಕ್ಕಿ ಬಿದ್ರಾ ರಶ್ಮಿಕಾ ಮಂದಣ್ಣ? ಸೈಮಾದಲ್ಲಿ ಕಣ್ಣು ಕುಕ್ಕಿದ ಗೌನ್​
Image
‘ಕಳೆದ ರಾತ್ರಿ ಸ್ಪೆಷಲ್​ ಆಗಿತ್ತು..’; ಸೈಮಾ ಡಬಲ್​ ಸಂಭ್ರಮದ ಬಗ್ಗೆ ರಶ್ಮಿಕಾ ಮನದ ಮಾತು​
Image
SIIMA Awards 2021: ಸೈಮಾ ಅವಾರ್ಡ್ಸ್​​ ವೇದಿಕೆಯ ಕಲರ್​ಫುಲ್​ ಫೋಟೋಗಳು
Image
SIIMA Awards 2021 Winners list: ಸೈಮಾ ವೇದಿಕೆಯಲ್ಲಿ ಮಿಂಚಿದ ತಾರೆಯರು; ಇಲ್ಲಿದೆ ಪ್ರಶಸ್ತಿ ಪಡೆದವರ ಲಿಸ್ಟ್​

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ