AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Filmfare Awards 2022: ರಣವೀರ್​ ಸಿಂಗ್​, ಕೃತಿ ಸನೋನ್​ ಅತ್ಯುತ್ತಮ ನಟ-ನಟಿ

Ranveer Singh | Kriti Sanon: 67ನೇ ಸಾಲಿನ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿದ್ದಾರ್ಥ್​ ಮಲ್ಹೋತ್ರಾ ನಟನೆಯ ‘ಶೇರ್ಷಾ’ ಸಿನಿಮಾಗೆ ‘ಅತ್ಯುತ್ತಮ ಚಿತ್ರ’ ಪ್ರಶಸ್ತಿ ನೀಡಲಾಗಿದೆ. ರಣವೀರ್​ ಸಿಂಗ್​, ಕೃತಿ ಸನೋನ್​ ಅತ್ಯುತ್ತಮ ನಟ-ನಟಿ ಪ್ರಶಸ್ತಿ ಪಡೆದಿದ್ದಾರೆ.

Filmfare Awards 2022: ರಣವೀರ್​ ಸಿಂಗ್​, ಕೃತಿ ಸನೋನ್​ ಅತ್ಯುತ್ತಮ ನಟ-ನಟಿ
ರಣವೀರ್ ಸಿಂಗ್, ಕೃತಿ ಸನೋನ್
TV9 Web
| Edited By: |

Updated on: Aug 31, 2022 | 11:16 AM

Share

ಭಾರತ ತಂಡ 1983ರಲ್ಲಿ ಕ್ರಿಕೆಟ್​ ವಿಶ್ವಕಪ್​ ಗೆದ್ದ ಘಟನೆಯನ್ನು ಆಧರಿಸಿ ತಯಾರಾದ ‘83’ ಸಿನಿಮಾದಲ್ಲಿನ ನಟನೆಗಾಗಿ ರಣವೀರ್​ ಸಿಂಗ್​ ಅವರು ‘ಅತ್ಯುತ್ತಮ ನಟ’ ಫಿಲ್ಮ್​ಫೇರ್​ ಪ್ರಶಸ್ತಿ (Filmfare Awards) ಪಡೆದಿದ್ದಾರೆ. ‘ಮಿಮಿ’ ಚಿತ್ರದಲ್ಲಿನ ನಟನೆಗಾಗಿ ಕೃತಿ ಸನೋನ್​ (Kriti Sanon) ಅವರಿಗೆ ‘ಅತ್ಯುತ್ತಮ ನಟಿ’ ಪ್ರಶಸ್ತಿ ನೀಡಲಾಗಿದೆ. ಮುಂಬೈನಲ್ಲಿ ಮಂಗಳವಾರ (ಆಗಸ್ಟ್​ 30) ರಾತ್ರಿ ಅದ್ದೂರಿಯಾಗಿ ಕಾರ್ಯಕ್ರಮ ನಡೆದಿದ್ದು, ಹಲವು ವಿಭಾಗಗಳಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಪ್ರಶಸ್ತಿ ಪಡೆದ ಎಲ್ಲರಿಗೂ ಅಭಿಮಾನಿಗಳು, ಸೆಲೆಬ್ರಿಟಿಗಳ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಪತ್ನಿ ದೀಪಿಕಾ ಪಡುಕೋಣೆ ಜತೆ ವೇದಿಕೆಗೆ ಬಂದು ರಣವೀರ್​ ಸಿಂಗ್​ (Ranveer Singh) ಅವರು ಪ್ರಶಸ್ತಿ ಸ್ವೀಕರಿಸಿದರು. ಝಗಮಗಿಸುವ ವೇದಿಕೆಯಲ್ಲಿ ಮನರಂಜನಾ ಕಾರ್ಯಕ್ರಮಗಳು ಜರುಗಿದವು.

67ನೇ ಸಾಲಿನ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿದ್ದಾರ್ಥ್​ ಮಲ್ಹೋತ್ರಾ ನಟನೆಯ ‘ಶೇರ್ಷಾ’ ಸಿನಿಮಾಗೆ ‘ಅತ್ಯುತ್ತಮ ಚಿತ್ರ’ ಪ್ರಶಸ್ತಿ ನೀಡಲಾಗಿದೆ. ‘ಸರ್ದಾರ್​ ಉದ್ಧಮ್​’ ಸಿನಿಮಾದಲ್ಲಿನ ಅಭಿನಯಕ್ಕಾಗಿ ನಟ ವಿಕ್ಕಿ ಕೌಶಲ್​ ಅವರಿಗೆ ‘ಅತ್ಯುತ್ತಮ ನಟ’ (ವಿಮರ್ಶಕರ ಆಯ್ಕೆ) ಪ್ರಶಸ್ತಿ ನೀಡಲಾಗಿದೆ.

ಇದನ್ನೂ ಓದಿ
Image
ದೀಪಿಕಾರನ್ನು ಕಾಪಿ ಮಾಡಿ ಸಿಕ್ಕಿ ಬಿದ್ರಾ ರಶ್ಮಿಕಾ ಮಂದಣ್ಣ? ಸೈಮಾದಲ್ಲಿ ಕಣ್ಣು ಕುಕ್ಕಿದ ಗೌನ್​
Image
‘ಕಳೆದ ರಾತ್ರಿ ಸ್ಪೆಷಲ್​ ಆಗಿತ್ತು..’; ಸೈಮಾ ಡಬಲ್​ ಸಂಭ್ರಮದ ಬಗ್ಗೆ ರಶ್ಮಿಕಾ ಮನದ ಮಾತು​
Image
SIIMA Awards 2021: ಸೈಮಾ ಅವಾರ್ಡ್ಸ್​​ ವೇದಿಕೆಯ ಕಲರ್​ಫುಲ್​ ಫೋಟೋಗಳು
Image
SIIMA Awards 2021 Winners list: ಸೈಮಾ ವೇದಿಕೆಯಲ್ಲಿ ಮಿಂಚಿದ ತಾರೆಯರು; ಇಲ್ಲಿದೆ ಪ್ರಶಸ್ತಿ ಪಡೆದವರ ಲಿಸ್ಟ್​

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್