AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Filmfare Awards 2022: ರಣವೀರ್​ ಸಿಂಗ್​, ಕೃತಿ ಸನೋನ್​ ಅತ್ಯುತ್ತಮ ನಟ-ನಟಿ

Ranveer Singh | Kriti Sanon: 67ನೇ ಸಾಲಿನ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿದ್ದಾರ್ಥ್​ ಮಲ್ಹೋತ್ರಾ ನಟನೆಯ ‘ಶೇರ್ಷಾ’ ಸಿನಿಮಾಗೆ ‘ಅತ್ಯುತ್ತಮ ಚಿತ್ರ’ ಪ್ರಶಸ್ತಿ ನೀಡಲಾಗಿದೆ. ರಣವೀರ್​ ಸಿಂಗ್​, ಕೃತಿ ಸನೋನ್​ ಅತ್ಯುತ್ತಮ ನಟ-ನಟಿ ಪ್ರಶಸ್ತಿ ಪಡೆದಿದ್ದಾರೆ.

Filmfare Awards 2022: ರಣವೀರ್​ ಸಿಂಗ್​, ಕೃತಿ ಸನೋನ್​ ಅತ್ಯುತ್ತಮ ನಟ-ನಟಿ
ರಣವೀರ್ ಸಿಂಗ್, ಕೃತಿ ಸನೋನ್
TV9 Web
| Edited By: |

Updated on: Aug 31, 2022 | 11:16 AM

Share

ಭಾರತ ತಂಡ 1983ರಲ್ಲಿ ಕ್ರಿಕೆಟ್​ ವಿಶ್ವಕಪ್​ ಗೆದ್ದ ಘಟನೆಯನ್ನು ಆಧರಿಸಿ ತಯಾರಾದ ‘83’ ಸಿನಿಮಾದಲ್ಲಿನ ನಟನೆಗಾಗಿ ರಣವೀರ್​ ಸಿಂಗ್​ ಅವರು ‘ಅತ್ಯುತ್ತಮ ನಟ’ ಫಿಲ್ಮ್​ಫೇರ್​ ಪ್ರಶಸ್ತಿ (Filmfare Awards) ಪಡೆದಿದ್ದಾರೆ. ‘ಮಿಮಿ’ ಚಿತ್ರದಲ್ಲಿನ ನಟನೆಗಾಗಿ ಕೃತಿ ಸನೋನ್​ (Kriti Sanon) ಅವರಿಗೆ ‘ಅತ್ಯುತ್ತಮ ನಟಿ’ ಪ್ರಶಸ್ತಿ ನೀಡಲಾಗಿದೆ. ಮುಂಬೈನಲ್ಲಿ ಮಂಗಳವಾರ (ಆಗಸ್ಟ್​ 30) ರಾತ್ರಿ ಅದ್ದೂರಿಯಾಗಿ ಕಾರ್ಯಕ್ರಮ ನಡೆದಿದ್ದು, ಹಲವು ವಿಭಾಗಗಳಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಪ್ರಶಸ್ತಿ ಪಡೆದ ಎಲ್ಲರಿಗೂ ಅಭಿಮಾನಿಗಳು, ಸೆಲೆಬ್ರಿಟಿಗಳ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಪತ್ನಿ ದೀಪಿಕಾ ಪಡುಕೋಣೆ ಜತೆ ವೇದಿಕೆಗೆ ಬಂದು ರಣವೀರ್​ ಸಿಂಗ್​ (Ranveer Singh) ಅವರು ಪ್ರಶಸ್ತಿ ಸ್ವೀಕರಿಸಿದರು. ಝಗಮಗಿಸುವ ವೇದಿಕೆಯಲ್ಲಿ ಮನರಂಜನಾ ಕಾರ್ಯಕ್ರಮಗಳು ಜರುಗಿದವು.

67ನೇ ಸಾಲಿನ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿದ್ದಾರ್ಥ್​ ಮಲ್ಹೋತ್ರಾ ನಟನೆಯ ‘ಶೇರ್ಷಾ’ ಸಿನಿಮಾಗೆ ‘ಅತ್ಯುತ್ತಮ ಚಿತ್ರ’ ಪ್ರಶಸ್ತಿ ನೀಡಲಾಗಿದೆ. ‘ಸರ್ದಾರ್​ ಉದ್ಧಮ್​’ ಸಿನಿಮಾದಲ್ಲಿನ ಅಭಿನಯಕ್ಕಾಗಿ ನಟ ವಿಕ್ಕಿ ಕೌಶಲ್​ ಅವರಿಗೆ ‘ಅತ್ಯುತ್ತಮ ನಟ’ (ವಿಮರ್ಶಕರ ಆಯ್ಕೆ) ಪ್ರಶಸ್ತಿ ನೀಡಲಾಗಿದೆ.

ಇದನ್ನೂ ಓದಿ
Image
ದೀಪಿಕಾರನ್ನು ಕಾಪಿ ಮಾಡಿ ಸಿಕ್ಕಿ ಬಿದ್ರಾ ರಶ್ಮಿಕಾ ಮಂದಣ್ಣ? ಸೈಮಾದಲ್ಲಿ ಕಣ್ಣು ಕುಕ್ಕಿದ ಗೌನ್​
Image
‘ಕಳೆದ ರಾತ್ರಿ ಸ್ಪೆಷಲ್​ ಆಗಿತ್ತು..’; ಸೈಮಾ ಡಬಲ್​ ಸಂಭ್ರಮದ ಬಗ್ಗೆ ರಶ್ಮಿಕಾ ಮನದ ಮಾತು​
Image
SIIMA Awards 2021: ಸೈಮಾ ಅವಾರ್ಡ್ಸ್​​ ವೇದಿಕೆಯ ಕಲರ್​ಫುಲ್​ ಫೋಟೋಗಳು
Image
SIIMA Awards 2021 Winners list: ಸೈಮಾ ವೇದಿಕೆಯಲ್ಲಿ ಮಿಂಚಿದ ತಾರೆಯರು; ಇಲ್ಲಿದೆ ಪ್ರಶಸ್ತಿ ಪಡೆದವರ ಲಿಸ್ಟ್​

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು