AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಅಸಭ್ಯ ಆಂಟಿ ತುಂಬಾನೇ ಓವರ್​ ಆ್ಯಕ್ಟಿಂಗ್​ ಎಂದ ಫ್ಯಾನ್​ಗೆ ಜೆನಿಲಿಯಾ ಡಿಸೋಜಾ ಕೊಟ್ರು ಸೈಲೆಂಟ್​ ಉತ್ತರ

ಜೆನಿಲಿಯಾಗೆ ಕೆಲವರು ಓವರ್​ ಆ್ಯಕ್ಟಿಂಗ್​ ಆಂಟಿ, ನಾಚಿಕೆ ಆಗಬೆಕು ನಿಮಗೆ ಎಂಬಿತ್ಯಾದಿ ಕಮೆಂಟ್​ಗಳು ಬಂದಿವೆ. ಅಷ್ಟೇ ಅಲ್ಲ ನಿಮಗೆ ವಯಸ್ಸಾಗಿದೆ ಎಂದು ಅವರಿಗೆ ಹೇಳಲಾಗಿತ್ತು.

ಈ ಅಸಭ್ಯ ಆಂಟಿ ತುಂಬಾನೇ ಓವರ್​ ಆ್ಯಕ್ಟಿಂಗ್​ ಎಂದ ಫ್ಯಾನ್​ಗೆ ಜೆನಿಲಿಯಾ ಡಿಸೋಜಾ ಕೊಟ್ರು ಸೈಲೆಂಟ್​ ಉತ್ತರ
ಜೆನಿಲಿಯಾ-ರಿತೇಶ್​
TV9 Web
| Edited By: |

Updated on: Sep 29, 2021 | 6:00 PM

Share

ನಟಿ ಜೆನೆಲಿಯಾ ಡಿಸೋಜಾ ಬಾಲಿವುಡ್​ ಮಾತ್ರವಲ್ಲ ದಕ್ಷಿಣ ಭಾರತದಲ್ಲೂ ನಟಿಸಿದ್ದಾರೆ. ಅವರು ಸದ್ಯ, ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಪತಿ ರಿತೇಶ್​​ ದೇಶ್​ಮುಖ್​ ಜತೆ ಫನ್ನಿ ವಿಡಿಯೋಗಳನ್ನು ಮಾಡಿ ಪೋಸ್ಟ್​ ಮಾಡುತ್ತಾ ಇರುತ್ತಾರೆ. ಇದು ಅನೇಕರಿಗೆ ಇಷ್ಟವಾಗಿದೆ. ಆದರೆ, ಕೆಲವರಿಗೆ ಇದು ಓವರ್ ಆ್ಯಕ್ಟಿಂಗ್​ ಅನಿಸಿದೆ. ಈ ಬಗ್ಗೆ ಕೆಲವರು ಜೆನಿಲಿಯಾ ಸೋಶಿಯಲ್​ ಮೀಡಿಯಾ ಖಾತೆಯಲ್ಲೇ ಕಮೆಂಟ್​ ಹಾಕಿದ್ದಾರೆ. ಇದಕ್ಕೆ ಜೆನಿಲಿಯಾ ಉತ್ತರ ನೀಡಿದ್ದಾರೆ.

ಜೆನಿಲಿಯಾಗೆ ಕೆಲವರು ಓವರ್​ ಆ್ಯಕ್ಟಿಂಗ್​ ಆಂಟಿ, ನಾಚಿಕೆ ಆಗಬೆಕು ನಿಮಗೆ ಎಂಬಿತ್ಯಾದಿ ಕಮೆಂಟ್​ಗಳು ಬಂದಿವೆ. ಅಷ್ಟೇ ಅಲ್ಲ ನಿಮಗೆ ವಯಸ್ಸಾಗಿದೆ. ಇಬ್ಬರು ಮಕ್ಕಳಿದ್ದಾರೆ. ನಿಮ್ಮ ಅವತಾರ ನೋಡಿ ಮಕ್ಕಳು ಕೂಡ ಶಾಕ್​ ಆಗಬಹುದು. ನಾವು ಕೂಡ ಈ ರೀತಿ ಮಾಡಲ್ಲ’ ಎಂದು ಜೆನಿಲಿಯಾಗೆ ಅಭಿಮಾನಿಯೋರ್ವ ಕಮೆಂಟ್​ ಮಾಡಿದ್ದ.

ಜೆನಿಲಿಯಾ ಸಾಕಷ್ಟು ರಿಯಾಲಿಟಿ ಶೋಗಳಿಗೆ ಜಡ್ಜ್​ ಆಗಿ ತೆರಳುತ್ತಿದ್ದಾರೆ. ಇತ್ತೀಚೆಗೆ ಅವರು ಶೋ ಒಂದಕ್ಕೆ ತೆರಳಿದ್ದರು. ಈ ವೇಳೆ ಅಭಿಮಾನಿಗಳಿಂದ ಬಂದ ಕಮೆಂಟ್​ ಬಗ್ಗೆ ಪ್ರಶ್ನೆ ಮಾಡಲಾಯಿತು. ಇದಕ್ಕೆ ಅವರು ಉತ್ತರ ನೀಡಿದ್ದಾರೆ. ಎಲ್ಲರೂ ಜೆನಿಲಿಯಾ ಸಿಟ್ಟಾಗುತ್ತಾರೆ, ಖಡಕ್​ ಆಗಿ ಉತ್ತರಿಸುತ್ತಾರೆ ಎಂದೇ ಭಾವಿಸಿದ್ದರು. ಆದರೆ, ಅವರು ಹೇಳಿದ ರೀತಿಯೇ ಬೇರೆ ರೀತಿಯಲ್ಲಿ ಇತ್ತು.

‘ಬಹುಶಃ ಕಮೆಂಟ್​ ಮಾಡಿದ ವ್ಯಕ್ತಿಯ ದಿನ ಕೆಟ್ಟದಾಗಿತ್ತು ಅನಿಸುತ್ತದೆ. ಮನೆಯಲ್ಲಿ ಏನೋ ಜಗಳವಾಗಿತ್ತು. ಈ ಕಾರಣಕ್ಕೆ ಅವರು ಆ ರೀತಿ ಕಮೆಂಟ್​ ಹಾಕಿರಬಹುದು. ಅವರ ಮನೆಯಲ್ಲಿ ಎಲ್ಲವೂ ಸರಿಯಾಗಲಿದೆ ಎಂದು ನಾನು ಭಾವಿಸಿದ್ದೇನೆ’ ಎಂದು ಸೈಲೆಂಟ್​ ಆಗಿ ಉತ್ತರಿಸಿದ್ದಾರೆ ಜೆನಿಲಿಯಾ.

ರಾಜ್​ ಕುಂದ್ರಾ ಅವರು ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ನಂತರದಲ್ಲಿ ಶಿಲ್ಪಾ ಶೆಟ್ಟಿ ಅಪ್ಸೆಟ್​ ಆಗಿದ್ದರು. ಅವರು ಜಡ್ಜ್​ ಆಗಿದ್ದ ಡ್ಯಾನ್ಸ್​ ಶೋಗೆ ಗೈರಾಗಿದ್ದರು. ಈ ವೇಳೆ ಜೆನಿಲಿಯಾ ಹಾಗೂ ರಿತೇಶ್​​ ಜಡ್ಜ್​ ಆಗಿ ಶೋಗೆ ಆಗಮಿಸಿದ್ದರು.

ಇದನ್ನೂ ಓದಿ: ಖ್ಯಾತ ನಟಿ ಜೆನಿಲಿಯಾ ಡಿಸೋಜಾ ಈಗ ಎಲ್ಲಿದ್ದಾರೆಂದು ವಿವರಿಸುತ್ತದೆ ಈ ಫೊಟೊ ಗ್ಯಾಲರಿ!

KBC 13: ಕೆಬಿಸಿ ಕಾರ್ಯಕ್ರಮದಲ್ಲಿ ಸ್ಪರ್ಧಿಯೊಬ್ಬರಿಗೆ ‘ಐ ಲವ್ ಯೂ ಟೂ’ ಎಂದ ಜೆನಿಲಿಯಾ; ಏನಿದು ಸಮಾಚಾರ?

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ