AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್ ಒಂದಲ್ಲ ಎಂಟು ನೈಟ್​ ಸ್ಟ್ಯಾಂಡ್ ಮಾಡಿದ್ದರು ಎಂದ ಮಾಜಿ ಗೆಳತಿ

ಸಲ್ಮಾನ್ ಖಾನ್ ದೈಹಿಕವಾಗಿ ತೊಂದರೆ ಮಾಡಿದ್ದರೇ ಎಂದು ಕೇಳಲಾಯಿತು. ಇದಕ್ಕೆ ಅವರು ಉತ್ತರ ನೀಡಿದ್ದಾರೆ. ಹೌದು ಎನ್ನುವ ಉತ್ತರ ಅವರ ಕಡೆಯಿಂದ ಬಂದಿದೆ. ಸದ್ಯ ಅವರ ಹೇಳಿಕೆ ಸಂಚಲನ ಸೃಷ್ಟಿ ಮಾಡಿದೆ.

ಸಲ್ಮಾನ್ ಖಾನ್ ಒಂದಲ್ಲ ಎಂಟು ನೈಟ್​ ಸ್ಟ್ಯಾಂಡ್ ಮಾಡಿದ್ದರು ಎಂದ ಮಾಜಿ ಗೆಳತಿ
ಸೋಮಿ-ಸಲ್ಲು
ರಾಜೇಶ್ ದುಗ್ಗುಮನೆ
|

Updated on: Nov 05, 2024 | 2:44 PM

Share

ನಟ ಸಲ್ಮಾನ್ ಖಾನ್ ಅವರು ವೈಯಕ್ತಿಕ ಜೀವನದ ವಿಚಾರದಿಂದ ಯಾವಾಗಲೂ ಸುದ್ದಿ ಆಗುತ್ತಾ ಇರುತ್ತಾರೆ. ಇವರು ಅನೇಕರ ಜೊತೆ ಸಂಬಂಧ ಹೊಂದಿದ್ದರು. ಆದರೆ, ಅವರು ಎಂದಿಗೂ ಮದುವೆ ಆಗಿಲ್ಲ. ಅವರು ಈಗ ಮಾಜಿ ಗೆಳತಿ ಸೋಮಿ ಅಲಿ ಅವರು ದೈಹಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸಲ್ಮಾನ್ ಮತ್ತು ಸೋಮಿ ಅಲಿ 1990ರಲ್ಲಿ ಪರಸ್ಪರ ಡೇಟಿಂಗ್ ಮಾಡುತ್ತಿದ್ದರು. ಈಗ ಸೋಮಿ ಸಲ್ಮಾನ್ ವಿರುದ್ಧ ಸಾಕಷ್ಟು ಆರೋಪ ಮಾಡಿದ್ದಾರೆ. ತಮಗೆ ಕಿರುಕುಳ ಆಗಿತ್ತು ಎಂದು ಅವರು ಹೇಳಿದ್ದರು.

ಯಾವ ಕಾರಣಕ್ಕೆ ಸಲ್ಮಾನ್ ಖಾನ್ ಅವರಿಂದ ದೂರವಾದಿರಿ ಎಂದು ಸೋಮಿ ಅಲಿಗೆ ಕೇಳಲಾಗಿದೆ. ಇದಕ್ಕೆ ಅವರು ಉತ್ತರ ನೀಡಿದ್ದಾರೆ. ಇದರ ಹಿಂದೆ ಒಂದು ಮಹತ್ವದ ಕಾರಣ ಇದೆ ಎಂದಿದ್ದಾರೆ. ‘ಸಲ್ಮಾನ್‌ ಖಾನ್ ಅವರ ಒಂದಲ್ಲ ಎಂಟು ನೈಟ್ ಸ್ಟ್ಯಾಂಡ್‌ಗಳಿಂದ ಅಸಹ್ಯಗೊಂಡಿದ್ದೇನೆ. ಅದರೊಂದಿಗೆ ಅವರು ಪ್ರತಿದಿನ ನನ್ನನ್ನು ನಿಂದಿಸುತ್ತಿದ್ದರು ಮತ್ತು ಹೊಡೆಯುತ್ತಿದ್ದರು’ ಎಂದು ಹೇಳಿದ್ದಾರೆ.

ಸಲ್ಮಾನ್ ಖಾನ್ ದೈಹಿಕವಾಗಿ ತೊಂದರೆ ಮಾಡಿದ್ದರೇ ಎಂದು ಕೇಳಲಾಯಿತು. ಇದಕ್ಕೆ ಅವರು ಉತ್ತರ ನೀಡಿದ್ದಾರೆ. ಹೌದು ಎನ್ನುವ ಉತ್ತರ ಅವರ ಕಡೆಯಿಂದ ಬಂದಿದೆ. ಸದ್ಯ ಅವರ ಹೇಳಿಕೆ ಸಂಚಲನ ಸೃಷ್ಟಿ ಮಾಡಿದೆ.

ಸಲ್ಮಾನ್ ಖಾನ್ ಅವರು ಐಶ್ವರ್ಯಾ ಜೊತೆ ಡೇಟಿಂಗ್ ಮಾಡಿದ್ದರು. ಐಶ್ವರ್ಯಾ ಬಗ್ಗೆ ಸೋಮಿ ಅಲಿಗೆ ಕೇಳಲಾಗಿದೆ. ‘ಐಶ್ವರ್ಯಾ ತುಂಬಾ ಒಳ್ಳೆಯವರು. ಸಲ್ಮಾನ್ ಜೊತೆ ರಿಲೇಶನ್​ಶಿಪ್​ನಲ್ಲಿದ್ದಾಗ ಅವರಿಗೆ ಏನಾಯಿತು ಎಂಬ ಬಗ್ಗೆ ನನಗೆ ತುಂಬಾ ವಿಷಾದವಿದೆ’ ಎಂದಿದ್ದಾರೆ ಸೋಮಿ.

ಇದನ್ನೂ ಓದಿ:  ‘ಡ್ರಗ್ಸ್​, ವೇಶ್ಯಾವಾಟಿಕೆ ಎಂದಿಗೂ ನಾಶ ಆಗಲ್ಲ’; ಆರ್ಯನ್​ ಪರ ಮಾತಾಡಿದ ಸಲ್ಮಾನ್​ ಮಾಜಿ ಪ್ರೇಯಸಿ ಸೋಮಿ ಅಲಿ

ಸೋಮಿ ಅಲಿ ಸುಮಾರು ಎಂಟು ವರ್ಷಗಳಿಂದ ಸಲ್ಮಾನ್ ಖಾನ್ ಜೊತೆ ಡೇಟಿಂಗ್ ನಡೆಸುತ್ತಿದ್ದರು. ಸಲ್ಮಾನ್ ಮತ್ತು ಸೋಮಿ ಅವರ ಸಂಬಂಧವೂ ವಿವಿಧ ಕಾರಣಗಳಿಗಾಗಿ ಸುದ್ದಿಯಲ್ಲಿದ್ದರು. ಬ್ರೇಕಪ್ ನಂತರ ಸೋಮಿ ಸಲ್ಮಾನ್ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದ್ದರು. ಅಲ್ಲದೇ ನನಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಸೋಮಿ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್