AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಯಲ್ಲಿ ಮದುವೆ ಆಗಲಿದ್ದಾರೆ ಶ್ರೀದೇವಿ ಪುತ್ರಿ; ಮನದಾಳದ ಮಾತು ಹಂಚಿಕೊಂಡ ಜಾನ್ವಿ ಕಪೂರ್

‘ಚೆನ್ನೈನಲ್ಲಿರುವ ಮೈಲಾಪುರದಲ್ಲಿ ಮೆಹೆಂದಿ ಮತ್ತು ಸಂಗೀತ ಕಾರ್ಯಕ್ರಮಗಳು ನಡೆಯಬೇಕು. ಇದು ನನ್ನ ಕನಸು’ ಎಂದು  ಜಾನ್ವಿ ಹೇಳಿದ್ದಾರೆ.

TV9 Web
| Edited By: |

Updated on: Aug 04, 2021 | 8:23 PM

Share

ನಟಿ ಶ್ರೀದೇವಿ ಹಾಗೂ ನಿರ್ಮಾಪಕ ಬೋನಿ ಕಪೂರ್​ ಮಗಳು ಜಾನ್ವಿ ಕಪೂರ್​. ಸ್ಟಾರ್​ ಕುಡಿ ಎನ್ನುವ ಕಾರಣಕ್ಕೆ ಅವರಿಗೆ ಬಾಲಿವುಡ್​ನಲ್ಲಿ ಸಾಕಷ್ಟು ಆಫರ್​ಗಳು ಹರಿದು ಬಂದಿವೆ. ಆದರೆ ಅವರಿಗೆ ಯಶಸ್ಸು ಕೈಹಿಡಿದಿಲ್ಲ. ಹೀಗಿರುವಾಗಲೇ ಅವರು ಮದುವೆ ವಿಚಾರ ಮಾತನಾಡಿದ್ದಾರೆ. ಅವರು ಮದುವೆ ಆಗುವ ಬಗ್ಗೆ ಸಾಕಷ್ಟು ಕನಸು ಕಂಡಿದ್ದಾರೆ. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ.

ಮದುವೆಗೂ ಮೊದಲು ಎಲ್ಲರೂ ಬ್ಯಾಚುಲರ್​ ಪಾರ್ಟಿ ಮಾಡೋದು ಸಾಮಾನ್ಯ. ಜಾನ್ವಿ ಕಪೂರ್​​ಗೂ ಇದೇ ಕನಸಿದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ‘ಇಟಲಿಯ ಐಸ್​​ಲ್ಯಾಂಡ್​ನಲ್ಲಿ ನಾನು ಬ್ಯಾಚುಲರ್​ ಪಾರ್ಟಿ ಮಾಡುವ ಆಸೆ ಇದೆ. ನನಗೆ ತಿರುಪತಿಯಲ್ಲಿ ಮದುವೆ ಆಗುವ ಆಸೆ ಇದೆ. 2-3 ದಿನಗಳ ಕಾಲ ಮದುವೆ ಆಗುವ ಆಸೆ ಇದೆ’ ಎಂದು ಅವರು ಹೇಳಿಕೊಂಡಿದ್ದಾರೆ.

‘ಚೆನ್ನೈನಲ್ಲಿರುವ ಮೈಲಾಪುರದಲ್ಲಿ ಮೆಹೆಂದಿ ಮತ್ತು ಸಂಗೀತ ಕಾರ್ಯಕ್ರಮಗಳು ನಡೆಯಬೇಕು. ಇದು ನನ್ನ ಕನಸು’ ಎಂದು  ಜಾನ್ವಿ ಹೇಳಿದ್ದಾರೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ ಜಾನ್ವಿ ಕಪೂರ್​​ಗೆ ಯಾಕೋ ಪದೇಪದೇ ಅದೃಷ್ಟ ಕೈ ಕೊಡುತ್ತಿದೆ. ನಟಿಸಿದ ಯಾವ ಸಿನಿಮಾಗಳೂ ಕೈ ಹಿಡಿಯುತ್ತಿಲ್ಲ. ಮೊದಲ ಸಿನಿಮಾ ‘ಧಡಕ್​’ ಬಳಿಕ ಅವರಿಗೆ ಮತ್ತೆ ದೊಡ್ಡ​ ಗೆಲುವು ಸಿಗಲೇ ಇಲ್ಲ. ‘ಗುಂಜನ್​ ಸಕ್ಸೇನಾ’ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇತ್ತಾದರೂ ಸಿನಿಪ್ರಿಯರು ಅದಕ್ಕೆ ಮೆಚ್ಚುಗೆ ಸೂಚಿಸಿಲ್ಲ. ಇತ್ತೀಚೆಗೆ ತೆರೆಕಂಡ ರೂಹಿ ಸಿನಿಮಾ ಮೊದಲ ದಿನವೇ ಪೈರಸಿ ಹಾವಳಿಗೆ ತುತ್ತಾಗಿ ನೆಲಕಚ್ಚಿತು. ಆ ಯಾವ ಸೋಲುಗಳನ್ನೂ ಮನಸ್ಸಿಗೆ ಹಚ್ಚಿಕೊಳ್ಳದ ಜಾನ್ವಿ, ಸದ್ಯಕ್ಕೆ ವಿದೇಶದಲ್ಲಿ ಮೋಜು ಮಾಡುತ್ತಿದ್ದಾರೆ.

ಇದನ್ನೂ ಓದಿ: ಅಟ್ಲೀ-ಶಾರುಖ್​ ಖಾನ್​ ಸಿನಿಮಾದ ಬಗ್ಗೆ ಹೊಸ​ ಅಪ್​ಡೇಟ್​; ಆಗಸ್ಟ್ 15ಕ್ಕೆ ಅಭಿಮಾನಿಗಳಿಗೆ ಸಿಗುತ್ತಿದೆ ಸರ್​ಪ್ರೈಸ್

ಫಿಲ್ಮ್​ಫೇರ್​ ವೇದಿಕೆ ಹತ್ತಲಾಗದೆ ಬೇಸರಗೊಂಡ ಜಾನ್ವಿ ಕಪೂರ್​ ಮಾಡಿದ್ದೇನು? ವಿಡಿಯೋ ವೈರಲ್

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ