AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಯಲ್ಲಿ ಮದುವೆ ಆಗಲಿದ್ದಾರೆ ಶ್ರೀದೇವಿ ಪುತ್ರಿ; ಮನದಾಳದ ಮಾತು ಹಂಚಿಕೊಂಡ ಜಾನ್ವಿ ಕಪೂರ್

‘ಚೆನ್ನೈನಲ್ಲಿರುವ ಮೈಲಾಪುರದಲ್ಲಿ ಮೆಹೆಂದಿ ಮತ್ತು ಸಂಗೀತ ಕಾರ್ಯಕ್ರಮಗಳು ನಡೆಯಬೇಕು. ಇದು ನನ್ನ ಕನಸು’ ಎಂದು  ಜಾನ್ವಿ ಹೇಳಿದ್ದಾರೆ.

Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 04, 2021 | 8:23 PM

ನಟಿ ಶ್ರೀದೇವಿ ಹಾಗೂ ನಿರ್ಮಾಪಕ ಬೋನಿ ಕಪೂರ್​ ಮಗಳು ಜಾನ್ವಿ ಕಪೂರ್​. ಸ್ಟಾರ್​ ಕುಡಿ ಎನ್ನುವ ಕಾರಣಕ್ಕೆ ಅವರಿಗೆ ಬಾಲಿವುಡ್​ನಲ್ಲಿ ಸಾಕಷ್ಟು ಆಫರ್​ಗಳು ಹರಿದು ಬಂದಿವೆ. ಆದರೆ ಅವರಿಗೆ ಯಶಸ್ಸು ಕೈಹಿಡಿದಿಲ್ಲ. ಹೀಗಿರುವಾಗಲೇ ಅವರು ಮದುವೆ ವಿಚಾರ ಮಾತನಾಡಿದ್ದಾರೆ. ಅವರು ಮದುವೆ ಆಗುವ ಬಗ್ಗೆ ಸಾಕಷ್ಟು ಕನಸು ಕಂಡಿದ್ದಾರೆ. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ.

ಮದುವೆಗೂ ಮೊದಲು ಎಲ್ಲರೂ ಬ್ಯಾಚುಲರ್​ ಪಾರ್ಟಿ ಮಾಡೋದು ಸಾಮಾನ್ಯ. ಜಾನ್ವಿ ಕಪೂರ್​​ಗೂ ಇದೇ ಕನಸಿದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ‘ಇಟಲಿಯ ಐಸ್​​ಲ್ಯಾಂಡ್​ನಲ್ಲಿ ನಾನು ಬ್ಯಾಚುಲರ್​ ಪಾರ್ಟಿ ಮಾಡುವ ಆಸೆ ಇದೆ. ನನಗೆ ತಿರುಪತಿಯಲ್ಲಿ ಮದುವೆ ಆಗುವ ಆಸೆ ಇದೆ. 2-3 ದಿನಗಳ ಕಾಲ ಮದುವೆ ಆಗುವ ಆಸೆ ಇದೆ’ ಎಂದು ಅವರು ಹೇಳಿಕೊಂಡಿದ್ದಾರೆ.

‘ಚೆನ್ನೈನಲ್ಲಿರುವ ಮೈಲಾಪುರದಲ್ಲಿ ಮೆಹೆಂದಿ ಮತ್ತು ಸಂಗೀತ ಕಾರ್ಯಕ್ರಮಗಳು ನಡೆಯಬೇಕು. ಇದು ನನ್ನ ಕನಸು’ ಎಂದು  ಜಾನ್ವಿ ಹೇಳಿದ್ದಾರೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ ಜಾನ್ವಿ ಕಪೂರ್​​ಗೆ ಯಾಕೋ ಪದೇಪದೇ ಅದೃಷ್ಟ ಕೈ ಕೊಡುತ್ತಿದೆ. ನಟಿಸಿದ ಯಾವ ಸಿನಿಮಾಗಳೂ ಕೈ ಹಿಡಿಯುತ್ತಿಲ್ಲ. ಮೊದಲ ಸಿನಿಮಾ ‘ಧಡಕ್​’ ಬಳಿಕ ಅವರಿಗೆ ಮತ್ತೆ ದೊಡ್ಡ​ ಗೆಲುವು ಸಿಗಲೇ ಇಲ್ಲ. ‘ಗುಂಜನ್​ ಸಕ್ಸೇನಾ’ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇತ್ತಾದರೂ ಸಿನಿಪ್ರಿಯರು ಅದಕ್ಕೆ ಮೆಚ್ಚುಗೆ ಸೂಚಿಸಿಲ್ಲ. ಇತ್ತೀಚೆಗೆ ತೆರೆಕಂಡ ರೂಹಿ ಸಿನಿಮಾ ಮೊದಲ ದಿನವೇ ಪೈರಸಿ ಹಾವಳಿಗೆ ತುತ್ತಾಗಿ ನೆಲಕಚ್ಚಿತು. ಆ ಯಾವ ಸೋಲುಗಳನ್ನೂ ಮನಸ್ಸಿಗೆ ಹಚ್ಚಿಕೊಳ್ಳದ ಜಾನ್ವಿ, ಸದ್ಯಕ್ಕೆ ವಿದೇಶದಲ್ಲಿ ಮೋಜು ಮಾಡುತ್ತಿದ್ದಾರೆ.

ಇದನ್ನೂ ಓದಿ: ಅಟ್ಲೀ-ಶಾರುಖ್​ ಖಾನ್​ ಸಿನಿಮಾದ ಬಗ್ಗೆ ಹೊಸ​ ಅಪ್​ಡೇಟ್​; ಆಗಸ್ಟ್ 15ಕ್ಕೆ ಅಭಿಮಾನಿಗಳಿಗೆ ಸಿಗುತ್ತಿದೆ ಸರ್​ಪ್ರೈಸ್

ಫಿಲ್ಮ್​ಫೇರ್​ ವೇದಿಕೆ ಹತ್ತಲಾಗದೆ ಬೇಸರಗೊಂಡ ಜಾನ್ವಿ ಕಪೂರ್​ ಮಾಡಿದ್ದೇನು? ವಿಡಿಯೋ ವೈರಲ್

ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ
ನೆಲಮಂಗಲ: ಹೆದ್ದಾರಿ ಜಲಾವೃತ, ನೀರಿನಲ್ಲಿ ಬಂದ ಬೈಕ್ ಸವಾರನ ಸ್ಥಿತಿ ನೋಡಿ!
ನೆಲಮಂಗಲ: ಹೆದ್ದಾರಿ ಜಲಾವೃತ, ನೀರಿನಲ್ಲಿ ಬಂದ ಬೈಕ್ ಸವಾರನ ಸ್ಥಿತಿ ನೋಡಿ!