AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಯಲ್ಲಿ ಮದುವೆ ಆಗಲಿದ್ದಾರೆ ಶ್ರೀದೇವಿ ಪುತ್ರಿ; ಮನದಾಳದ ಮಾತು ಹಂಚಿಕೊಂಡ ಜಾನ್ವಿ ಕಪೂರ್

‘ಚೆನ್ನೈನಲ್ಲಿರುವ ಮೈಲಾಪುರದಲ್ಲಿ ಮೆಹೆಂದಿ ಮತ್ತು ಸಂಗೀತ ಕಾರ್ಯಕ್ರಮಗಳು ನಡೆಯಬೇಕು. ಇದು ನನ್ನ ಕನಸು’ ಎಂದು  ಜಾನ್ವಿ ಹೇಳಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 04, 2021 | 8:23 PM

Share

ನಟಿ ಶ್ರೀದೇವಿ ಹಾಗೂ ನಿರ್ಮಾಪಕ ಬೋನಿ ಕಪೂರ್​ ಮಗಳು ಜಾನ್ವಿ ಕಪೂರ್​. ಸ್ಟಾರ್​ ಕುಡಿ ಎನ್ನುವ ಕಾರಣಕ್ಕೆ ಅವರಿಗೆ ಬಾಲಿವುಡ್​ನಲ್ಲಿ ಸಾಕಷ್ಟು ಆಫರ್​ಗಳು ಹರಿದು ಬಂದಿವೆ. ಆದರೆ ಅವರಿಗೆ ಯಶಸ್ಸು ಕೈಹಿಡಿದಿಲ್ಲ. ಹೀಗಿರುವಾಗಲೇ ಅವರು ಮದುವೆ ವಿಚಾರ ಮಾತನಾಡಿದ್ದಾರೆ. ಅವರು ಮದುವೆ ಆಗುವ ಬಗ್ಗೆ ಸಾಕಷ್ಟು ಕನಸು ಕಂಡಿದ್ದಾರೆ. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ.

ಮದುವೆಗೂ ಮೊದಲು ಎಲ್ಲರೂ ಬ್ಯಾಚುಲರ್​ ಪಾರ್ಟಿ ಮಾಡೋದು ಸಾಮಾನ್ಯ. ಜಾನ್ವಿ ಕಪೂರ್​​ಗೂ ಇದೇ ಕನಸಿದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ‘ಇಟಲಿಯ ಐಸ್​​ಲ್ಯಾಂಡ್​ನಲ್ಲಿ ನಾನು ಬ್ಯಾಚುಲರ್​ ಪಾರ್ಟಿ ಮಾಡುವ ಆಸೆ ಇದೆ. ನನಗೆ ತಿರುಪತಿಯಲ್ಲಿ ಮದುವೆ ಆಗುವ ಆಸೆ ಇದೆ. 2-3 ದಿನಗಳ ಕಾಲ ಮದುವೆ ಆಗುವ ಆಸೆ ಇದೆ’ ಎಂದು ಅವರು ಹೇಳಿಕೊಂಡಿದ್ದಾರೆ.

‘ಚೆನ್ನೈನಲ್ಲಿರುವ ಮೈಲಾಪುರದಲ್ಲಿ ಮೆಹೆಂದಿ ಮತ್ತು ಸಂಗೀತ ಕಾರ್ಯಕ್ರಮಗಳು ನಡೆಯಬೇಕು. ಇದು ನನ್ನ ಕನಸು’ ಎಂದು  ಜಾನ್ವಿ ಹೇಳಿದ್ದಾರೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ ಜಾನ್ವಿ ಕಪೂರ್​​ಗೆ ಯಾಕೋ ಪದೇಪದೇ ಅದೃಷ್ಟ ಕೈ ಕೊಡುತ್ತಿದೆ. ನಟಿಸಿದ ಯಾವ ಸಿನಿಮಾಗಳೂ ಕೈ ಹಿಡಿಯುತ್ತಿಲ್ಲ. ಮೊದಲ ಸಿನಿಮಾ ‘ಧಡಕ್​’ ಬಳಿಕ ಅವರಿಗೆ ಮತ್ತೆ ದೊಡ್ಡ​ ಗೆಲುವು ಸಿಗಲೇ ಇಲ್ಲ. ‘ಗುಂಜನ್​ ಸಕ್ಸೇನಾ’ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇತ್ತಾದರೂ ಸಿನಿಪ್ರಿಯರು ಅದಕ್ಕೆ ಮೆಚ್ಚುಗೆ ಸೂಚಿಸಿಲ್ಲ. ಇತ್ತೀಚೆಗೆ ತೆರೆಕಂಡ ರೂಹಿ ಸಿನಿಮಾ ಮೊದಲ ದಿನವೇ ಪೈರಸಿ ಹಾವಳಿಗೆ ತುತ್ತಾಗಿ ನೆಲಕಚ್ಚಿತು. ಆ ಯಾವ ಸೋಲುಗಳನ್ನೂ ಮನಸ್ಸಿಗೆ ಹಚ್ಚಿಕೊಳ್ಳದ ಜಾನ್ವಿ, ಸದ್ಯಕ್ಕೆ ವಿದೇಶದಲ್ಲಿ ಮೋಜು ಮಾಡುತ್ತಿದ್ದಾರೆ.

ಇದನ್ನೂ ಓದಿ: ಅಟ್ಲೀ-ಶಾರುಖ್​ ಖಾನ್​ ಸಿನಿಮಾದ ಬಗ್ಗೆ ಹೊಸ​ ಅಪ್​ಡೇಟ್​; ಆಗಸ್ಟ್ 15ಕ್ಕೆ ಅಭಿಮಾನಿಗಳಿಗೆ ಸಿಗುತ್ತಿದೆ ಸರ್​ಪ್ರೈಸ್

ಫಿಲ್ಮ್​ಫೇರ್​ ವೇದಿಕೆ ಹತ್ತಲಾಗದೆ ಬೇಸರಗೊಂಡ ಜಾನ್ವಿ ಕಪೂರ್​ ಮಾಡಿದ್ದೇನು? ವಿಡಿಯೋ ವೈರಲ್

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!