ರಣವೀರ್​ ಸಿಂಗ್​ಗೆ ಕಿಸ್ ಮಾಡಿದ್ರಾ ಕರಣ್ ಜೋಹರ್? ವೈರಲ್ ಆಗಿದೆ ವಿಡಿಯೋ

ಅದು ‘ಕಾಫಿ ವಿತ್ ಕರಣ’ ಶೋನಲ್ಲಿ ನಡೆದ ಘಟನೆ. ರಣಬೀರ್ ಕಪೂರ್ ಹಾಗೂ ರಣವೀರ್ ಇಬ್ಬರೂ ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಈ ವೇಳೆ ಕರಣ್ ಜೋಹರ್ ಹೇಳಿದ ಮಾತು ಮತ್ತೆ ಚರ್ಚೆಗೆ ಬಂದಿದೆ. ಅನೇಕರು ಕರಣ್ ಜೋಹರ್ ಅವರನ್ನು ‘ಗೇ’ ಎಂದು ಅನೇಕರು ಕರೆದಿದ್ದಾರೆ.

ರಣವೀರ್​ ಸಿಂಗ್​ಗೆ ಕಿಸ್ ಮಾಡಿದ್ರಾ ಕರಣ್ ಜೋಹರ್? ವೈರಲ್ ಆಗಿದೆ ವಿಡಿಯೋ
ಕರಣ್-ರಣವೀರ್
Follow us
| Updated By: ರಾಜೇಶ್ ದುಗ್ಗುಮನೆ

Updated on:Jul 24, 2024 | 10:54 AM

ರಣವೀರ್ ಸಿಂಗ್ ಅವರು ಬಾಲಿವುಡ್​ನ ಬೇಡಿಕೆಯ ಹೀರೋ. ಅವರಿಗೆ ಹಿಂದಿ ಚಿತ್ರರಂಗಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ. ಅವರು ಕರಿಯರ್​ನಲ್ಲಿ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ರಣವೀರ್ ಸಿಂಗ್ ಅವರು ಸದಾ ಚಿಲ್ ಆಗಿರುತ್ತಾರೆ. ಅವರ ಬಗ್ಗೆ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಕರಣ್ ಜೋಹರ್ ಅವರು ರಣವೀರ್ ಸಿಂಗ್ ಅವರ ಕಿಸ್ಸಿಂಗ್ ಕಲೆಯನ್ನು ಬಾಯ್ತುಂಬ ಹೊಗಳಿದ್ದಾರೆ.

ಅದು ‘ಕಾಫಿ ವಿತ್ ಕರಣ’ ಶೋನಲ್ಲಿ ನಡೆದ ಘಟನೆ. ರಣಬೀರ್ ಕಪೂರ್ ಹಾಗೂ ರಣವೀರ್ ಇಬ್ಬರೂ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ವೇಳೆ ‘ನೀವು ಬೆಸ್ಟ್ ಕಿಸ್ಸರ್, ಏಕೆಂದರೆ ನನಗೆ ವೈಯಕ್ತಿಕವಾಗಿ ಅನುಭವ ಇದೆ’ ಎಂದು ಕರಣ್ ಜೋಹರ್ ಹೇಳುತ್ತಾರೆ. ಇದಕ್ಕೆ ರಣವೀರ್ ಸಿಂಗ್ ಅವರು ‘ಅಲ್ಲವೇ’ ಎಂದು ಕೇಳುತ್ತಾರೆ. ಸದ್ಯ ಈ ವಿಡಿಯೋಗೆ ನಾನಾ ರೀತಿಯ ಕಮೆಂಟ್​ಗಳು ಬರುತ್ತಿವೆ. ಇದನ್ನು ಭಿನ್ನ ಭಿನ್ನವಾಗಿ ಬಣ್ಣಿಸುವ ಕೆಲಸ ಆಗುತ್ತಿದೆ. ನಿಜಕ್ಕೂ ಕರಣ್ ಅವರು ರಣವೀರ್​ಗೆ ಕಿಸ್ ಮಾಡಿದ್ರಾ ಎಂದು ಅನೇಕರು ಹೇಳಿದ್ದಾರೆ. ಕರಣ್ ಜೋಹರ್ ‘ಗೇ’ ಎಂದು ಅನೇಕರು ಕರೆದಿದ್ದಾರೆ.

View this post on Instagram

A post shared by Pranchosays (@pranchosays)

ಕರಣ್ ಜೋಹರ್ ಅವರನ್ನು ಈ ರೀತಿ ಕರೆಯೋದಕ್ಕೂ ಒಂದು ಕಾರಣ ಇದೆ. ಅವರು ನಡೆದುಕೊಳ್ಳುತ್ತಾ ಬರುವ ರೀತಿ. ಅವರು ಅನೇಕ ಕಡೆಗಳಲ್ಲಿ ಇದೇ ರೀತಿ ನಡೆದುಕೊಂಡಿದ್ದಾರೆ. ಈ ಕಾರಣಕ್ಕೆ ಅವರು ಸಾಕಷ್ಟು ಟೀಕೆಗೆ ಒಳಗಾಗಿದ್ದು ಇದೆ. ಅವರನ್ನು ಅನೇಕರು ಗೇ ಎಂದು ಕರೆದಿದ್ದಾರೆ. ಶಾರುಖ್ ಖಾನ್ ಅವರ ಮಧ್ಯೆ ಕರಣ್ ಜೋಹರ್ ಮಧ್ಯೆ ಸಂಬಂಧ ಕಲ್ಪಿಸಲಾಗಿತ್ತು. ಈ ಬಗ್ಗೆ ಕರಣ್ ಜೋಹರ್ ಅವರಿಗೆ ಬೇಸರ ಉಂಟಾಗಿದೆ.

ಇದನ್ನೂ ಓದಿ: ‘ನಾವು ಯಾರಿಗೆ ಹುಟ್ಟಿದ್ದೇವೆ?’; ಕರಣ್ ಜೋಹರ್​ಗೆ ಮಕ್ಕಳಿಂದ ಎದುರಾಗುತ್ತಿದೆ ಉತ್ತರಿಸಲಾಗದ ಪ್ರಶ್ನೆ

ಕರಣ್ ಜೋಹರ್ ಅವರು ತಮಗೆಲ್ಲ ‘ಗೇ’ ಎಂದು ಕರೆದಾಗೆಲ್ಲ ಬೇಸರ ಆಗುತ್ತದೆ ಎಂದು ಹೇಳಿಕೊಂಡಿದ್ದಾರೆ. ‘ನನಗೆ ಹಾಗೆ ಕರೆದಾಗೆಲ್ಲ ಬೇಸರ ಆಗುತ್ತದೆ. ನನ್ನ ಹಾಗೂ ಶಾರುಖ್ ಮಧ್ಯೆ ಸಂಬಂಧ ಕಲ್ಪಿಸಲಾಗಿತ್ತು. ಅವರು ನನಗೆ ಸಹೋದರನ ರೀತಿ’ ಎಂದು ಕರಣ್ ಹೇಳಿದ್ದರು. ಕರಣ್ ಜೋಹರ್ ಅವರು ಬಾಡಿಗೆ ತಾಯ್ತನದ ಮೂಲಕ ಮಗು ಪಡೆದಿದ್ದಾರೆ. ಅವರಿಗೆ ಇಬ್ಬರು ಮಕ್ಕಳು. ‘ನನ್ನ ತಾಯಿ ಯಾರು ಎನ್ನುವ ಪ್ರಶ್ನೆಯನ್ನು ಮಕ್ಕಳು ಕೇಳುತ್ತಿದ್ದಾರೆ’ ಎಂದು ಕರಣ್ ಜೋಹರ್ ಅವರು ಇತ್ತೀಚೆಗೆ ಹೇಳಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:50 am, Wed, 24 July 24

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು