AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾನ್ವಿ ಕಪೂರ್ ಬಾಯ್​ ಫ್ರೆಂಡ್​​ ಯಾರು? ವದಂತಿಗಳಿಗೆ ಬ್ರೇಕ್​ ಹಾಕಿದ ನಟಿ

ನಟಿ ಜಾನ್ವಿ ಕಪೂರ್​ ಅವರು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಓರ್ಹಾನ್​ ಅವತ್ರಮಣಿ ಎಂಬ ವ್ಯಕ್ತಿ ಜೊತೆ ಹೆಚ್ಚಾಗಿ ಕಾಣಿಸಿಕೊಳ್ಳುವುದರ ಜೊತೆಗೆ ರೂಮರ್ಸ್​ಗಳಿಗೆ ನಾಂದಿ ಹಾಡಿದ್ದಾರೆ. ಜಾನ್ವಿ ಕಪೂರ್​ ಅವರ ಬಾಯ್​ ಫ್ರೆಂಡ್​ ಆಗಿರಬಹುದು ಎಂಬ ವದಂತಿಗಳು ಎಲ್ಲೆಡೆ ಕೇಳಿಬರುತ್ತಿವೆ,

ಜಾನ್ವಿ ಕಪೂರ್ ಬಾಯ್​ ಫ್ರೆಂಡ್​​ ಯಾರು? ವದಂತಿಗಳಿಗೆ ಬ್ರೇಕ್​ ಹಾಕಿದ ನಟಿ
ಜಾನ್ವಿ ಕಪೂರ್Image Credit source: pti
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Nov 07, 2022 | 11:53 AM

Share

ಜಾನ್ವಿ ಕಪೂರ್ ​ಬಾಲಿವುಡ್​​ನಲ್ಲಿ(bollywood)ಗುರುತಿಸಿಕೊಂಡಿದ್ದಾರೆ. ಇನ್ನು ಇವರ ನಟನೆಯ ‘ಮಿಲಿ’ ಚಿತ್ರವು ಇತ್ತಿಚೀಗೆ ರಿಲೀಸ್​ ಆಗಿದ್ದು. ನಟಿ ಚಿತ್ರದ ಪ್ರಮೋಷನ್​ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾವು ಮಲಯಾಳಂ ಬ್ಲಾಕ್​ ಬಸ್ಟರ್​ ‘ಹೆಲನ್​’ಚಿತ್ರದ ರಿಮೇಕ್​ ಆಗಿದೆ. ಇನ್ನು ಈ ಚಿತ್ರವು ನಿರೀಕ್ಷಿಸಿದಷ್ಟು ಗೆಲುವು ಕಾಣುತ್ತಿಲ್ಲ.

ಜಾನ್ವಿ ಕಪೂರ್ ಸಿನಿಮಾ ರಿಲೀಸ್​ ಆದ ಬೆನ್ನಲ್ಲೇ ಸಿನಿಮಾ ಬಗ್ಗೆ ಮಾತನಾಡುತ್ತಾ ಓರ್ಹಾನ್​ ಅವತ್ರಮಣಿ ಯಾರು ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಓರ್ಹಾನ್​ ನನಗೆ ಹಲವು ವರ್ಷ​ಗಳಿಂದ ಪರಿಚಯದಲ್ಲಿದ್ದಾರೆ. ಅಗತ್ಯದ ಸಮಯದಲ್ಲಿ ನನ್ನ ಹಿಂದೆ ನಿಂತುಕೊಳ್ಳುತ್ತಾರೆ. ಇಂತಹವರನ್ನು ಹುಡುಕುವುದು ಕಷ್ಟ ಅವರೊಬ್ಬ ಮಹಾನ್​ ವ್ಯಕ್ತಿ ಎಂದು ಹೇಳುವ ಮೂಲಕ ಮಾತನ್ನು ಕೊನೆಗೊಳಿಸಿದರು.

ಅಷ್ಟಕ್ಕೂ ಅವತ್ರಮಣಿ ಒಬ್ಬ ಸಾಮಾಜಿಕ ಕಾರ್ಯಕರ್ತ ಎಂದು ಹೇಳಲಾಗುತ್ತಿದೆ. ತಮ್ಮ ಇನ್​ಸ್ಟಾಗ್ರಾಮ್​ ಪೇಜ್​ನಲ್ಲಿ ಹಲವಾರು ಬಾಲಿವುಡ್​ ತಾರೆಯರೊಂದಿಗೆ ಸ್ನೇಹಿತರಾಗಿದ್ದಾರೆ ಮತ್ತು ಫಾಲೋ ಮಾಡುತ್ತಿದ್ದಾರೆ. ಜೊತೆಗೆ ಹಲವಾರು ಪಾರ್ಟಿಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ.

ನಟಿ ಜಾನ್ವಿ ಕಪೂರ್​ ಹುಟ್ಟು ಹಬ್ಬದಂದು ಓರ್ಹಾನ್​ ನನ್ನ ಪ್ರೀತಿಯ ಕಪೂರ್​ ಜೀವನದಲ್ಲಿ ನಿನಗೆ ಅತ್ಯುತ್ತಮವಾದದನ್ನು ಬಯಸುತ್ತೇನೆ. ಪ್ರಪಂಚವು ನೀಡುವ ಎಲ್ಲಾ ಪ್ರೀತಿ ಮತ್ತು ಸಂತೋಷವನ್ನು ನಾನು ನಿನಗೆ ಬಯಸುತ್ತೇನೆ. ದೇವರು ನಿನಗಾಗಿ ನೀಡಿರುವ ಅವಕಾಶದ ಬಾಗಿಲನ್ನು ಯಾರಿಂದಲೂ ಮುಚ್ಚಲು ಸಾಧ್ಯವಿಲ್ಲ. ನಿನ್ನನ್ನು ತುಂಬಾ ಪ್ರೀತಿಸುತ್ತೇನೆ . ‘ಲೈವ್​, ಲಾಫ್​, ಲವ್​-ಓರಿ’ ಎಂದು ಓರ್ಹಾನ್​ ಅವತ್ರಮಣಿ ಪೋಸ್ಟ್​ ಮಾಡಿದ್ದಾರೆ.

ಮತ್ತಷ್ಟು ಮನರಂಜನಾ ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:40 am, Mon, 7 November 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ