AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾನ್ವಿ ಕಪೂರ್ ಬಾಯ್​ ಫ್ರೆಂಡ್​​ ಯಾರು? ವದಂತಿಗಳಿಗೆ ಬ್ರೇಕ್​ ಹಾಕಿದ ನಟಿ

ನಟಿ ಜಾನ್ವಿ ಕಪೂರ್​ ಅವರು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಓರ್ಹಾನ್​ ಅವತ್ರಮಣಿ ಎಂಬ ವ್ಯಕ್ತಿ ಜೊತೆ ಹೆಚ್ಚಾಗಿ ಕಾಣಿಸಿಕೊಳ್ಳುವುದರ ಜೊತೆಗೆ ರೂಮರ್ಸ್​ಗಳಿಗೆ ನಾಂದಿ ಹಾಡಿದ್ದಾರೆ. ಜಾನ್ವಿ ಕಪೂರ್​ ಅವರ ಬಾಯ್​ ಫ್ರೆಂಡ್​ ಆಗಿರಬಹುದು ಎಂಬ ವದಂತಿಗಳು ಎಲ್ಲೆಡೆ ಕೇಳಿಬರುತ್ತಿವೆ,

ಜಾನ್ವಿ ಕಪೂರ್ ಬಾಯ್​ ಫ್ರೆಂಡ್​​ ಯಾರು? ವದಂತಿಗಳಿಗೆ ಬ್ರೇಕ್​ ಹಾಕಿದ ನಟಿ
ಜಾನ್ವಿ ಕಪೂರ್Image Credit source: pti
TV9 Web
| Edited By: |

Updated on:Nov 07, 2022 | 11:53 AM

Share

ಜಾನ್ವಿ ಕಪೂರ್ ​ಬಾಲಿವುಡ್​​ನಲ್ಲಿ(bollywood)ಗುರುತಿಸಿಕೊಂಡಿದ್ದಾರೆ. ಇನ್ನು ಇವರ ನಟನೆಯ ‘ಮಿಲಿ’ ಚಿತ್ರವು ಇತ್ತಿಚೀಗೆ ರಿಲೀಸ್​ ಆಗಿದ್ದು. ನಟಿ ಚಿತ್ರದ ಪ್ರಮೋಷನ್​ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾವು ಮಲಯಾಳಂ ಬ್ಲಾಕ್​ ಬಸ್ಟರ್​ ‘ಹೆಲನ್​’ಚಿತ್ರದ ರಿಮೇಕ್​ ಆಗಿದೆ. ಇನ್ನು ಈ ಚಿತ್ರವು ನಿರೀಕ್ಷಿಸಿದಷ್ಟು ಗೆಲುವು ಕಾಣುತ್ತಿಲ್ಲ.

ಜಾನ್ವಿ ಕಪೂರ್ ಸಿನಿಮಾ ರಿಲೀಸ್​ ಆದ ಬೆನ್ನಲ್ಲೇ ಸಿನಿಮಾ ಬಗ್ಗೆ ಮಾತನಾಡುತ್ತಾ ಓರ್ಹಾನ್​ ಅವತ್ರಮಣಿ ಯಾರು ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಓರ್ಹಾನ್​ ನನಗೆ ಹಲವು ವರ್ಷ​ಗಳಿಂದ ಪರಿಚಯದಲ್ಲಿದ್ದಾರೆ. ಅಗತ್ಯದ ಸಮಯದಲ್ಲಿ ನನ್ನ ಹಿಂದೆ ನಿಂತುಕೊಳ್ಳುತ್ತಾರೆ. ಇಂತಹವರನ್ನು ಹುಡುಕುವುದು ಕಷ್ಟ ಅವರೊಬ್ಬ ಮಹಾನ್​ ವ್ಯಕ್ತಿ ಎಂದು ಹೇಳುವ ಮೂಲಕ ಮಾತನ್ನು ಕೊನೆಗೊಳಿಸಿದರು.

ಅಷ್ಟಕ್ಕೂ ಅವತ್ರಮಣಿ ಒಬ್ಬ ಸಾಮಾಜಿಕ ಕಾರ್ಯಕರ್ತ ಎಂದು ಹೇಳಲಾಗುತ್ತಿದೆ. ತಮ್ಮ ಇನ್​ಸ್ಟಾಗ್ರಾಮ್​ ಪೇಜ್​ನಲ್ಲಿ ಹಲವಾರು ಬಾಲಿವುಡ್​ ತಾರೆಯರೊಂದಿಗೆ ಸ್ನೇಹಿತರಾಗಿದ್ದಾರೆ ಮತ್ತು ಫಾಲೋ ಮಾಡುತ್ತಿದ್ದಾರೆ. ಜೊತೆಗೆ ಹಲವಾರು ಪಾರ್ಟಿಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ.

ನಟಿ ಜಾನ್ವಿ ಕಪೂರ್​ ಹುಟ್ಟು ಹಬ್ಬದಂದು ಓರ್ಹಾನ್​ ನನ್ನ ಪ್ರೀತಿಯ ಕಪೂರ್​ ಜೀವನದಲ್ಲಿ ನಿನಗೆ ಅತ್ಯುತ್ತಮವಾದದನ್ನು ಬಯಸುತ್ತೇನೆ. ಪ್ರಪಂಚವು ನೀಡುವ ಎಲ್ಲಾ ಪ್ರೀತಿ ಮತ್ತು ಸಂತೋಷವನ್ನು ನಾನು ನಿನಗೆ ಬಯಸುತ್ತೇನೆ. ದೇವರು ನಿನಗಾಗಿ ನೀಡಿರುವ ಅವಕಾಶದ ಬಾಗಿಲನ್ನು ಯಾರಿಂದಲೂ ಮುಚ್ಚಲು ಸಾಧ್ಯವಿಲ್ಲ. ನಿನ್ನನ್ನು ತುಂಬಾ ಪ್ರೀತಿಸುತ್ತೇನೆ . ‘ಲೈವ್​, ಲಾಫ್​, ಲವ್​-ಓರಿ’ ಎಂದು ಓರ್ಹಾನ್​ ಅವತ್ರಮಣಿ ಪೋಸ್ಟ್​ ಮಾಡಿದ್ದಾರೆ.

ಮತ್ತಷ್ಟು ಮನರಂಜನಾ ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:40 am, Mon, 7 November 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ