AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವನು ನನ್ನವನು’; ರೇಖಾರನ್ನು ಮನೆಗೆ ಊಟಕ್ಕೆ ಕರೆದು ಎಚ್ಚರಿಸಿದ್ದ ಜಯಾ ಬಚ್ಚನ್

ಜಯಾ ಬಚ್ಚನ್ ಅವರು ರೇಖಾ ಅವರನ್ನು ಅಮಿತಾಭ್ ಬಚ್ಚನ್ ಅವರೊಂದಿಗಿನ ಸಂಬಂಧದ ಬಗ್ಗೆ ಎಚ್ಚರಿಸಿದ್ದರು. ಅಮಿತಾಭ್ ಮತ್ತು ರೇಖಾ ನಡುವಿನ ಸಿನಿಮಾ ಸೆಟ್‌ನಲ್ಲಿ ಪ್ರೇಮಾಂಕುರವಾಯಿತು ಎಂದು ಹೇಳಲಾಗುತ್ತದೆ. ಆದರೆ ಜಯಾ ಅವರ ಎಚ್ಚರಿಕೆಯಿಂದ ರೇಖಾ ಅವರು ಅಮಿತಾಭ್ ಅವರಿಂದ ದೂರ ಸರಿದರು.

‘ಅವನು ನನ್ನವನು’; ರೇಖಾರನ್ನು ಮನೆಗೆ ಊಟಕ್ಕೆ ಕರೆದು ಎಚ್ಚರಿಸಿದ್ದ ಜಯಾ ಬಚ್ಚನ್
ರೇಖಾ-ಜಯಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:Apr 09, 2025 | 7:56 AM

Share

ಹಿರಿಯ ನಟಿ ಜಯಾ ಬಚ್ಚನ್ (Jaya Bachchan) ಅವರಿಗೆ ಇಂದು (ಏಪ್ರಿಲ್ 9) ಜನ್ಮದಿನ. ಅವರು ಹಿಂದಿ ಚಿತ್ರರಂಗದಲ್ಲಿ ಬೇಡಿಕೆಯ ನಟಿ ಆಗಿದ್ದರು. ಅಮಿತಾಭ್ ಬಚ್ಚನ್ ಅವರನ್ನು ಪ್ರೀತಿಸಿ ವಿವಾಹ ಆದ ಬಳಿಕ ಕುಟುಂಬದಲ್ಲೇ ತೊಡಗಿಕೊಂಡರು. ಈಗ ರಾಜಕೀಯದಲ್ಲಿ ಅವರು ಛಾಪು ಮೂಡಿಸುತ್ತಾ ಇದ್ದಾರೆ. ಜಯಾ ಬಚ್ಚನ್ ಹಾಗೂ ಅಮಿತಾಭ್ ಬಚ್ಚನ್ ಸಂಸಾರಕ್ಕೆ ರೇಖಾ ಮುಳುವಾಗುತ್ತಾರೆ ಎನ್ನಲಾಗಿತ್ತು. ಆದರೆ, ರೇಖಾ ಪತಿಯನ್ನು ಬಿಟ್ಟುಕೊಡಲು ರೆಡಿ ಇರಲಿಲ್ಲ. ನೇರವಾಗಿ ರೇಖಾರ ಕರೆದು ಎಚ್ಚರಿಕೆ ನೀಡಿದ್ದರು.

ರೇಖಾ ಹಾಗೂ ಅಮಿತಾಭ್ ಬಚ್ಚನ್ ಕ್ಲೋಸ್ ಆದರು. ಸಿನಿಮಾ ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಮೂಡಿತ್ತು ಎನ್ನಲಾಗಿದೆ. ಆದರೆ, 1982ರಲ್ಲಿ ‘ಕೂಲಿ’ ಸಿನಿಮಾ ಶೂಟ್ ವೇಳೆ ಅಮಿತಾಭ್ ಗಾಯಗೊಂಡರು. ಆಸ್ಪತ್ರೆಯಲ್ಲಿ ಇರುವ ಅವರನ್ನು ತುಂಬಾನೇ ಕಾಳಜಿಯಿಂದ ನೋಡಿಕೊಂಡರು. ಇದರಿಂದ ಜಯಾ ಅವರು ಏನು ಎಂಬುದು ಅಮಿತಾಭ್​ಗೆ ಅರ್ಥವಾಗಿತ್ತು.

ಅಮಿತಾಭ್ ಪತ್ನಿಗೆ ಪ್ರೀತಿ ಕೊಡೋದನ್ನು ನೋಡಿ ರೇಖಾ ತಡೆದುಕೊಳ್ಳಲಿಲ್ಲ. ಇಬ್ಬರ ಮಧ್ಯೆ ಇದರಿಂದ ಕಿತ್ತಾಟ ಶುರುವಾಯಿತು. ಇದನ್ನು ಅರಿತ ಜಯಾ ಅವರು, ಅಮಿತಾಭ್ ಇಲ್ಲದಾಗ ಊಟಕ್ಕೆ ಕರೆದ ರೇಖಾ ಅವರು, ‘ಅಮಿತಾಭ್ ನನ್ನವನು. ಅವನು ಮೊದಲೂ ನನ್ನವನಾಗಿದ್ದ, ಮುಂದೂ ನನ್ನವನಾಗಿರುತ್ತಾನೆ’ ಎಂದು ಮುಖಕ್ಕೆ ಹೊಡೆದಂತೆ ಹೇಳಿದರು. ರೇಖಾ ಮೇಲೆ ಇದು ಅತಿಯಾಗಿ ಪ್ರಭಾವ ಬೀರಿತು. ಈ ಕಾರಣದಿಂದ  ಅವರು ಅಮಿತಾಭ್ ಅವರಿಂದ ಅಂತರ ಕಾಯ್ದುಕೊಂಡರು.

ಇದನ್ನೂ ಓದಿ
Image
‘ಇನ್ನೂ ಯಾರ್​ ಯಾರನ್ನು ವಶ ಮಾಡಿಕೊಳ್ತೀರಿ’ ಎಂಬ ಪ್ರಶ್ನೆಗೆ ತಮನ್ನಾ ಉತ್ತರ
Image
ಅಂದುಕೊಂಡಿದ್ದಕ್ಕಿಂತ ಹೆಚ್ಚೇ ಆಗಿದೆ; ಮಗನ ಆರೋಗ್ಯದ ಅಪ್​ಡೇಟ್ ಕೊಟ್ಟ ಪವನ್
Image
ಅಲ್ಲು ಅರ್ಜುನ್ ಮನೆ ಎದುರು ಅಭಿಮಾನಿಗಳ ದಂಡು; ಎಚ್ಚರಿಕೆಯಿಂದ ನಡೆದುಕೊಂಡ ನಟ
Image
ಕೇರೆ ಹಾವು ರಕ್ಷಿಸಿ ಅದರ ಮಹತ್ವ ತಿಳಿಸಿದ ದುನಿಯಾ ವಿಜಯ್

ವಿಶೇಷ ಎಂದರೆ ರೇಖಾ ಹಾಗೂ ಜಯಾ ಉತ್ತಮ ಗೆಳತಿಯರಾಗುದ್ದರು. ಇವರು ಕೆಲ ಕಾಲ ಒಟ್ಟಿಗೆ ಮುಂಬೈನಲ್ಲಿ ಇದ್ದರು. ಸ್ಟ್ರಗಲಿಂಗ್ ಸಮಯದಲ್ಲಿ ಇದು ಸಹಾಯ ಆಗಿದ್ದರು. ಆದರೆ, ಇಬ್ಬರೂ ದೂರ ಆದರು.

ಇದನ್ನೂ ಓದಿ: ‘ಅಯ್ಯೋ ಬಿಡಿ, ಅದು ಫ್ಲಾಪ್ ಸಿನಿಮಾ’; ಅಕ್ಷಯ್​ಗೆ ನೇರವಾಗಿ ಟಾಂಗ್ ಕೊಟ್ಟ ಜಯಾ ಬಚ್ಚನ್

1981ರಲ್ಲಿ ಬಂದ ‘ಸಿಲ್​ಸಿಲಾ’ ಇವರ ಪ್ರೇಮ ಕಥೆ ಇಟ್ಟುಕೊಂಡಿ ಮಾಡಿದ್ದು ಎನ್ನಲಾಗಿತ್ತು. ಈ ಚಿತ್ರದಲ್ಲಿ ಅಮಿತಾಭ್, ಜಯಾ ಹಾಗೂ ರೇಖಾ ಇದ್ದರು. ಆದರೆ, ಇದನ್ನು ತಂಡದವರು ಅಲ್ಲಗಳೆದರು.  ಇದು ಇವರ ಕಥೆ ಅಲ್ಲ ಎಂದು ಹೇಳಲಾಯಿತು. ಸದ್ಯ ಅಮಿತಾಭ್ ಹಾಗೂ ಜಯಾ ಹಾಯಾಗಿ ಸಂಸಾರ ನಡೆಸುತ್ತಾ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:56 am, Wed, 9 April 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು