AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jehangir: ಎರಡನೇ ಮಗುವಿಗೆ ಜಹಾಂಗೀರ್ ಎಂದು ನಾಮಕರಣ ಮಾಡಿದ ಕರೀನಾ-ಸೈಫ್ 

ಈ ವರ್ಷ ಫೆಬ್ರವರಿಯಲ್ಲಿ ಎರಡನೇ ಪುತ್ರನಿಗೆ ಕರೀನಾ ಜನ್ಮ ನೀಡಿದ್ದರು. ಆದರೆ ಈವರೆಗೂ ಒಮ್ಮೆಯೂ ಅವರು ಮಗನ ಮುಖ ತೋರಿಸಿರಲಿಲ್ಲ. ಏನು ಹೆಸರು ಇಟ್ಟಿದ್ದಾರೆ ಎಂಬುದು ಕೂಡ ಬಹಿರಂಗ ಆಗಿರಲಿಲ್ಲ.

Jehangir: ಎರಡನೇ ಮಗುವಿಗೆ ಜಹಾಂಗೀರ್ ಎಂದು ನಾಮಕರಣ ಮಾಡಿದ ಕರೀನಾ-ಸೈಫ್ 
ಕರೀನಾ ಕಡೆಯಿಂದ ಸೈಫ್​ಗೆ ಬಂತು ಕಟ್ಟುನಿಟ್ಟಿನ ಆದೇಶ; ಇದನ್ನು ಅವರು ಪಾಲಿಸಲೇಬೇಕು
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Aug 09, 2021 | 8:29 PM

ಸೈಫ್​ ಅಲಿ ಖಾನ್ ಮತ್ತು ಕರೀನಾ ಕಪೂರ್​ ಖಾನ್​ ಮೊದಲ ಮಗುವಿಗೆ ತೈಮೂರ್​ ಅಲಿ ಖಾನ್​ ಎಂದು ನಾಮಕರಣ ಮಾಡಿದ್ದು ಬಹಳ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಅನೇಕರು ವಿರೋಧ ಕೂಡ ವ್ಯಕ್ತಪಡಿಸಿದ್ದರು. ಈಗ ಸೈಫ್​-ಕರೀನಾ ಎರಡನೇ ಮಗುವಿಗೆ ಜಹಾಂಗೀರ್​ ಎಂದು ನಾಮಕರಣ ಮಾಡಲಾಗಿದೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ.

ಈ ವರ್ಷ ಫೆಬ್ರವರಿಯಲ್ಲಿ ಎರಡನೇ ಪುತ್ರನಿಗೆ ಕರೀನಾ ಜನ್ಮ ನೀಡಿದ್ದರು. ಆದರೆ ಈವರೆಗೂ ಒಮ್ಮೆಯೂ ಅವರು ಮಗನ ಮುಖ ತೋರಿಸಿರಲಿಲ್ಲ. ಏನು ಹೆಸರು ಇಟ್ಟಿದ್ದಾರೆ ಎಂಬುದು ಕೂಡ ಬಹಿರಂಗ ಆಗಿರಲಿಲ್ಲ. ಇತ್ತೀಚೆಗೆ ಅವರ ಎರಡನೇ ಪುತ್ರನಿಗೆ ಅವರು ‘ಜೇ’ (Jeh) ಎಂದು ಹೆಸರು ಇಟ್ಟಿದ್ದಾರೆ ಎನ್ನುವ ಸುದ್ದಿ ವೈರಲ್​ ಆಗಿತ್ತು. ಈಗ Jeh ಶಬ್ದದ ಅರ್ಥ ಸಿಕ್ಕಿದೆ.

ಕರೀನಾ ಅವರು ‘ಪ್ರಗ್ನೆನ್ಸಿ ಬೈಬಲ್​’ ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ. ಈ ಪುಸ್ತಕದಲ್ಲಿ ಎರಡನೇ ಮಗುವಿನ ಬಗ್ಗೆ ಕರೀನಾ ವಿವರಿಸಿದ್ದಾರೆ. ಈ ಪುಸ್ತಕದಲ್ಲಿ ಕರೀನಾ ಎರಡನೇ ಮಗುವಿಗೆ ಜಹಾಂಗೀರ್​ ಎಂದು ಹೆಸರಿಟ್ಟಿರುವುದಾಗಿ ಹೇಳಿಕೊಂಡಿದ್ದಾರೆ. ಅಲ್ಲದೆ, ಮಗುವಿನ ಫೋಟೋವನ್ನು ಕೂಡ ಹಂಚಿಕೊಂಡಿದ್ದಾರೆ.

ಮೊದಲ ಪುತ್ರನಿಗೆ ಅವರು ತೈಮೂರ್​ ಅಲಿ ಖಾನ್​ ಎಂದು ಹೆಸರು ಇಟ್ಟಿದ್ದರು. ಅದು ದಾಳಿಕೋರ, ಕ್ರೂರ ರಾಜನ ಹೆಸರು ಎಂಬ ಕಾರಣಕ್ಕೆ ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ಅದೇ ಕಾರಣಕ್ಕೆ ತಮ್ಮ ಎರಡನೇ ಮಗನಿಗೆ ಹೆಸರು ಇಡುವಾಗ ಸೈಫ್​-ಕರೀನಾ ತುಂಬ ಎಚ್ಚರಿಕೆ ವಹಿಸಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು.

ಇದನ್ನೂ ಓದಿ: ‘ಕೂದಲು ಮುಟ್ಟಿದ್ರೆ ಕರೀನಾ ನನ್ನ ಕೊಂದುಬಿಡ್ತಾಳೆ’; ಸಂಸಾರದ ಗುಟ್ಟು ತೆರೆದಿಟ್ಟ ಸೈಫ್​ ಅಲಿ ಖಾನ್​

ಕರೀನಾ ಕಪೂರ್​ 12 ಕೋಟಿ ಸಂಭಾವನೆ ಕೇಳಿದ ವಿಚಾರ; ಬೆಬೊ ಬೆಂಬಲಕ್ಕೆ ನಿಂತ ಕರಾವಳಿ ನಟಿ

Published On - 8:28 pm, Mon, 9 August 21

ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು