AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ ಮಾಡಿದ್ದಕ್ಕೆ ಅಭಿಮಾನಿಯ ಮೊಬೈಲ್​ ಕಸಿದುಕೊಂಡ ಜಾನ್​ ಅಬ್ರಾಹಂ; ಮುಂದೇನಾಯ್ತು?

ಜಾನ್​ ಅಬ್ರಾಹಂ ವಾಕಿಂಗ್​ ಮಾಡುತ್ತಿದ್ದರು. ಸ್ವಲ್ಪ ಮುಂಭಾಗದಲ್ಲಿ ಇಬ್ಬರು ಫ್ಯಾನ್ಸ್​ ನಿಂತು ವಿಡಿಯೋ ಮಾಡುತ್ತಿದ್ದರು. ಇದು ಜಾನ್​ ಗಮನಕ್ಕೆ ಬಂದಿದೆ. ಅವರು ಶೂಟ್​ ಮಾಡುತ್ತಿದ್ದವರ ಮೊಬೈಲ್​ ಕಸಿದುಕೊಂಡು ಮುಂದೆ ಸಾಗಿದ್ದಾರೆ.

ವಿಡಿಯೋ ಮಾಡಿದ್ದಕ್ಕೆ ಅಭಿಮಾನಿಯ ಮೊಬೈಲ್​ ಕಸಿದುಕೊಂಡ ಜಾನ್​ ಅಬ್ರಾಹಂ; ಮುಂದೇನಾಯ್ತು?
ಅಭಿಮಾನಿಯ ಮೊಬೈಲ್​ ಕಸಿದುಕೊಂಡ ಜಾನ್​ ಅಬ್ರಾಹಂ
TV9 Web
| Edited By: |

Updated on: Nov 23, 2021 | 9:25 AM

Share

ಕೆಲ ಸೆಲಬ್ರೆಟಿಗಳಿಗೆ ಒಮ್ಮೊಮ್ಮೆ ಅಭಿಮಾನಿಗಳು ಅತಿರೇಕವಾಗಿ ನಡೆದುಕೊಳ್ಳುವುದು ಸ್ವಲ್ಪವೂ ಇಷ್ಟವಾಗುವುದಿಲ್ಲ. ಈ ಬಗ್ಗೆ ಕೆಲವರು ಬಾಯಿಮಾತಿನಲ್ಲಿ ಬುದ್ಧಿ ಹೇಳಿದರೆ, ಕೆಲ ಸೆಲಬ್ರೆಟಿಗಳು ತಮ್ಮ ಸಿಟ್ಟನ್ನು ನೇರವಾಗಿ ಹೊರ ಹಾಕಿದ ಉದಾಹರಣೆಯೂ ಇದೆ. ಬಾಲಿವುಡ್​ ಸ್ಟಾರ್​ ನಟ ಜಾನ್​ ಅಬ್ರಾಹಂ ಈ ರೀತಿ ಸಾಕಷ್ಟು ಬಾರಿ ಮಾಡಿದ ಉದಾಹರಣೆ ಇದೆ. ಈಗ ಅವರು ಇದೆ ರೀತಿ ಮಾಡಿದ್ದಾರೆ. ಜಾನ್​ ಅವರನ್ನು ಅಭಿಮಾನಿಯೋರ್ವ ಮೊಬೈಲ್​ನಲ್ಲಿ ಶೂಟ್​ ಮಾಡುತ್ತಿದ್ದ. ಇದಕ್ಕೆ ಸಿಟ್ಟಾದ ನಟ ಮೊಬೈಲ್ ಕಸಿದುಕೊಂಡಿದ್ದಾರೆ.

ಜಾನ್​ ಅಬ್ರಾಹಂ ವಾಕಿಂಗ್​ ಮಾಡುತ್ತಿದ್ದರು. ಸ್ವಲ್ಪ ಮುಂಭಾಗದಲ್ಲಿ ಇಬ್ಬರು ಫ್ಯಾನ್ಸ್​ ನಿಂತು ವಿಡಿಯೋ ಮಾಡುತ್ತಿದ್ದರು. ಇದು ಜಾನ್​ ಗಮನಕ್ಕೆ ಬಂದಿದೆ. ಅವರು ಶೂಟ್​ ಮಾಡುತ್ತಿದ್ದವರ ಮೊಬೈಲ್​ ಕಸಿದುಕೊಂಡು ಮುಂದೆ ಸಾಗಿದ್ದಾರೆ. ಬೈಕ್​ನಲ್ಲಿದ್ದ ಇಬ್ಬರೂ ಮುಂದೆ ಹೋಗಿ ಮೊಬೈಲ್​ ತೆಗೆದುಕೊಂಡು ಬಂದಿದ್ದಾರೆ. ಈ ವಿಡಿಯೋ ಈಗ ಸಾಕಷ್ಟು ವೈರಲ್​ ಆಗಿದೆ.

ಜಾನ್​ ಅಬ್ರಾಹಂ ನಟನೆಯ ‘ಸತ್ಯಮೇವ ಜಯತೆ’ ಸಿನಿಮಾ ಹಿಟ್​ ಆಗಿತ್ತು. ಅದರ ಸೀಕ್ವೆಲ್​ ಆಗಿ ‘ಸತ್ಯಮೇವ ಜಯತೆ 2’ ತೆರೆಗೆ ಬರುತ್ತಿದೆ. ಈ ಚಿತ್ರ ನವೆಂಬರ್​ 25ರಂದು ರಿಲೀಸ್​ ಆಗುತ್ತಿದೆ. ಈ ಸಿನಿಮಾದಲ್ಲಿ ಜಾನ್​ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದು ಸಾಕಷ್ಟು ಕುತೂಹಲ ಮೂಡಿಸಿದೆ. ಇನ್ನು ನವೆಂಬರ್​ 26ರಂದು ಸಲ್ಮಾನ್​ ಖಾನ್​ ನಟನೆಯ ‘ಅಂತಿಮ್​-ದಿ ಫೈನಲ್​ ಟ್ರುತ್​’ ಚಿತ್ರ ರಿಲೀಸ್​ ಆಗುತ್ತಿದೆ. ಹೀಗಾಗಿ ಎರಡು ಸ್ಟಾರ್​ ಸಿನಿಮಾಗಳು ಮುಖಾಮುಖಿ ಆಗುತ್ತಿವೆ.

‘ಅಂತಿಮ್​-ದಿ ಫೈನಲ್​ ಟ್ರುತ್​’ ಸಿನಿಮಾ ದೀಪಾವಳಿಗೆ ತೆರೆಗೆ ಬರಬೇಕಿತ್ತು. ಆದರೆ, ಸಿನಿಮಾದ ಕೆಲ ದೃಶ್ಯಗಳನ್ನು ರೀಶೂಟ್​ ಮಾಡಲಾಗಿದೆ. ಇದರ ಎಡಿಟಿಂಗ್​ಗೆ ಹೆಚ್ಚು ಸಮಯ ಹಿಡಿದಿದೆ. ಹೀಗಾಗಿ, ನವೆಂಬರ್ 26ಕ್ಕೆ ಸಿನಿಮಾ ರಿಲೀಸ್​ ಮಾಡುವ ಆಲೋಚನೆಯಲ್ಲಿ ಚಿತ್ರತಂಡವಿದೆ. ಈ ಕಾರಣಕ್ಕೆ ಬಾಕ್ಸ್​ ಆಫೀಸ್​ನಲ್ಲಿ ಎರಡು ದೊಡ್ಡ ಸಿನಿಮಾಗಳು ಮುಖಾಮುಖಿ ಆಗುತ್ತಿವೆ.

ಇದನ್ನೂ ಓದಿ: RRR ರಿಲೀಸ್​ಗೂ ಮುನ್ನವೇ ಸಲ್ಮಾನ್​ ಖಾನ್​ ಭೇಟಿ ಮಾಡಿದ ರಾಜಮೌಳಿ; ಕೇಳಿ ಬಂತು ಹೊಸ ಅಪ್​ಡೇಟ್​

ಸೋಶಿಯಲ್​ ಮೀಡಿಯಾ ಖಾತೆಗಳನ್ನು ಎನ್​ಜಿಒಗೆ ಹಸ್ತಾಂತರ ಮಾಡಿದ ಜಾನ್​ ಅಬ್ರಹಾಂ; ಕಾರಣವೇನು?

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!