AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ ಮಾಡಿದ್ದಕ್ಕೆ ಅಭಿಮಾನಿಯ ಮೊಬೈಲ್​ ಕಸಿದುಕೊಂಡ ಜಾನ್​ ಅಬ್ರಾಹಂ; ಮುಂದೇನಾಯ್ತು?

ಜಾನ್​ ಅಬ್ರಾಹಂ ವಾಕಿಂಗ್​ ಮಾಡುತ್ತಿದ್ದರು. ಸ್ವಲ್ಪ ಮುಂಭಾಗದಲ್ಲಿ ಇಬ್ಬರು ಫ್ಯಾನ್ಸ್​ ನಿಂತು ವಿಡಿಯೋ ಮಾಡುತ್ತಿದ್ದರು. ಇದು ಜಾನ್​ ಗಮನಕ್ಕೆ ಬಂದಿದೆ. ಅವರು ಶೂಟ್​ ಮಾಡುತ್ತಿದ್ದವರ ಮೊಬೈಲ್​ ಕಸಿದುಕೊಂಡು ಮುಂದೆ ಸಾಗಿದ್ದಾರೆ.

ವಿಡಿಯೋ ಮಾಡಿದ್ದಕ್ಕೆ ಅಭಿಮಾನಿಯ ಮೊಬೈಲ್​ ಕಸಿದುಕೊಂಡ ಜಾನ್​ ಅಬ್ರಾಹಂ; ಮುಂದೇನಾಯ್ತು?
ಅಭಿಮಾನಿಯ ಮೊಬೈಲ್​ ಕಸಿದುಕೊಂಡ ಜಾನ್​ ಅಬ್ರಾಹಂ
TV9 Web
| Edited By: |

Updated on: Nov 23, 2021 | 9:25 AM

Share

ಕೆಲ ಸೆಲಬ್ರೆಟಿಗಳಿಗೆ ಒಮ್ಮೊಮ್ಮೆ ಅಭಿಮಾನಿಗಳು ಅತಿರೇಕವಾಗಿ ನಡೆದುಕೊಳ್ಳುವುದು ಸ್ವಲ್ಪವೂ ಇಷ್ಟವಾಗುವುದಿಲ್ಲ. ಈ ಬಗ್ಗೆ ಕೆಲವರು ಬಾಯಿಮಾತಿನಲ್ಲಿ ಬುದ್ಧಿ ಹೇಳಿದರೆ, ಕೆಲ ಸೆಲಬ್ರೆಟಿಗಳು ತಮ್ಮ ಸಿಟ್ಟನ್ನು ನೇರವಾಗಿ ಹೊರ ಹಾಕಿದ ಉದಾಹರಣೆಯೂ ಇದೆ. ಬಾಲಿವುಡ್​ ಸ್ಟಾರ್​ ನಟ ಜಾನ್​ ಅಬ್ರಾಹಂ ಈ ರೀತಿ ಸಾಕಷ್ಟು ಬಾರಿ ಮಾಡಿದ ಉದಾಹರಣೆ ಇದೆ. ಈಗ ಅವರು ಇದೆ ರೀತಿ ಮಾಡಿದ್ದಾರೆ. ಜಾನ್​ ಅವರನ್ನು ಅಭಿಮಾನಿಯೋರ್ವ ಮೊಬೈಲ್​ನಲ್ಲಿ ಶೂಟ್​ ಮಾಡುತ್ತಿದ್ದ. ಇದಕ್ಕೆ ಸಿಟ್ಟಾದ ನಟ ಮೊಬೈಲ್ ಕಸಿದುಕೊಂಡಿದ್ದಾರೆ.

ಜಾನ್​ ಅಬ್ರಾಹಂ ವಾಕಿಂಗ್​ ಮಾಡುತ್ತಿದ್ದರು. ಸ್ವಲ್ಪ ಮುಂಭಾಗದಲ್ಲಿ ಇಬ್ಬರು ಫ್ಯಾನ್ಸ್​ ನಿಂತು ವಿಡಿಯೋ ಮಾಡುತ್ತಿದ್ದರು. ಇದು ಜಾನ್​ ಗಮನಕ್ಕೆ ಬಂದಿದೆ. ಅವರು ಶೂಟ್​ ಮಾಡುತ್ತಿದ್ದವರ ಮೊಬೈಲ್​ ಕಸಿದುಕೊಂಡು ಮುಂದೆ ಸಾಗಿದ್ದಾರೆ. ಬೈಕ್​ನಲ್ಲಿದ್ದ ಇಬ್ಬರೂ ಮುಂದೆ ಹೋಗಿ ಮೊಬೈಲ್​ ತೆಗೆದುಕೊಂಡು ಬಂದಿದ್ದಾರೆ. ಈ ವಿಡಿಯೋ ಈಗ ಸಾಕಷ್ಟು ವೈರಲ್​ ಆಗಿದೆ.

ಜಾನ್​ ಅಬ್ರಾಹಂ ನಟನೆಯ ‘ಸತ್ಯಮೇವ ಜಯತೆ’ ಸಿನಿಮಾ ಹಿಟ್​ ಆಗಿತ್ತು. ಅದರ ಸೀಕ್ವೆಲ್​ ಆಗಿ ‘ಸತ್ಯಮೇವ ಜಯತೆ 2’ ತೆರೆಗೆ ಬರುತ್ತಿದೆ. ಈ ಚಿತ್ರ ನವೆಂಬರ್​ 25ರಂದು ರಿಲೀಸ್​ ಆಗುತ್ತಿದೆ. ಈ ಸಿನಿಮಾದಲ್ಲಿ ಜಾನ್​ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದು ಸಾಕಷ್ಟು ಕುತೂಹಲ ಮೂಡಿಸಿದೆ. ಇನ್ನು ನವೆಂಬರ್​ 26ರಂದು ಸಲ್ಮಾನ್​ ಖಾನ್​ ನಟನೆಯ ‘ಅಂತಿಮ್​-ದಿ ಫೈನಲ್​ ಟ್ರುತ್​’ ಚಿತ್ರ ರಿಲೀಸ್​ ಆಗುತ್ತಿದೆ. ಹೀಗಾಗಿ ಎರಡು ಸ್ಟಾರ್​ ಸಿನಿಮಾಗಳು ಮುಖಾಮುಖಿ ಆಗುತ್ತಿವೆ.

‘ಅಂತಿಮ್​-ದಿ ಫೈನಲ್​ ಟ್ರುತ್​’ ಸಿನಿಮಾ ದೀಪಾವಳಿಗೆ ತೆರೆಗೆ ಬರಬೇಕಿತ್ತು. ಆದರೆ, ಸಿನಿಮಾದ ಕೆಲ ದೃಶ್ಯಗಳನ್ನು ರೀಶೂಟ್​ ಮಾಡಲಾಗಿದೆ. ಇದರ ಎಡಿಟಿಂಗ್​ಗೆ ಹೆಚ್ಚು ಸಮಯ ಹಿಡಿದಿದೆ. ಹೀಗಾಗಿ, ನವೆಂಬರ್ 26ಕ್ಕೆ ಸಿನಿಮಾ ರಿಲೀಸ್​ ಮಾಡುವ ಆಲೋಚನೆಯಲ್ಲಿ ಚಿತ್ರತಂಡವಿದೆ. ಈ ಕಾರಣಕ್ಕೆ ಬಾಕ್ಸ್​ ಆಫೀಸ್​ನಲ್ಲಿ ಎರಡು ದೊಡ್ಡ ಸಿನಿಮಾಗಳು ಮುಖಾಮುಖಿ ಆಗುತ್ತಿವೆ.

ಇದನ್ನೂ ಓದಿ: RRR ರಿಲೀಸ್​ಗೂ ಮುನ್ನವೇ ಸಲ್ಮಾನ್​ ಖಾನ್​ ಭೇಟಿ ಮಾಡಿದ ರಾಜಮೌಳಿ; ಕೇಳಿ ಬಂತು ಹೊಸ ಅಪ್​ಡೇಟ್​

ಸೋಶಿಯಲ್​ ಮೀಡಿಯಾ ಖಾತೆಗಳನ್ನು ಎನ್​ಜಿಒಗೆ ಹಸ್ತಾಂತರ ಮಾಡಿದ ಜಾನ್​ ಅಬ್ರಹಾಂ; ಕಾರಣವೇನು?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ