AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಟಿಯಲ್ಲಿ ಈ ವ್ಯಕ್ತಿಗೆ ಪದೇಪದೇ ಕಿಸ್ ಮಾಡಿದ ಕಂಗನಾ; ಫ್ಯಾನ್ಸ್​ಗೆ ಮೂಡಿತು ಅನುಮಾನ

ಕಂಗನಾ ದೊಡ್ಡ ಪಾರ್ಟಿ ಏರ್ಪಡಿಸಿದ್ದರು. ಈ ಪಾರ್ಟಿಯಲ್ಲಿ ಅನೇಕರು ಭಾಗಿಯಾಗಿದ್ದರು. ಆಗ ಕಂಗನಾ ವ್ಯಕ್ತಿಯೊಬ್ಬರಿಗೆ ನಿರಂತರವಾಗಿ ಕಿಸ್ ಮಾಡಿದ್ದಾರೆ.

ಪಾರ್ಟಿಯಲ್ಲಿ ಈ ವ್ಯಕ್ತಿಗೆ ಪದೇಪದೇ ಕಿಸ್ ಮಾಡಿದ ಕಂಗನಾ; ಫ್ಯಾನ್ಸ್​ಗೆ ಮೂಡಿತು ಅನುಮಾನ
TV9 Web
| Edited By: |

Updated on: May 17, 2022 | 9:47 PM

Share

ನಟಿ ಕಂಗನಾ ರಣಾವತ್ (Kangana Ranaut)​ ಸದಾ ಸುದ್ದಿಯಲ್ಲಿರೋಕೆ ಬಯಸುತ್ತಾರೆ. ಅವರು ನೆಗೆಟಿವ್ ವಿಚಾರಗಳಿಗೆ ಸುದ್ದಿ ಆಗೋದು ಹೆಚ್ಚು. ಅವರು ನಡೆದುಕೊಳ್ಳುವ ರೀತಿ ಅನೇಕರಿಗೆ ಇಷ್ಟವಾಗುವುದಿಲ್ಲ. ಈ ಕಾರಣಕ್ಕೆ ಅವರನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡಲಾಗುತ್ತದೆ. ಈಗ ಕಂಗನಾ ಸಖತ್ ಸುದ್ದಿ ಆಗಿದ್ದಾರೆ. ‘ಧಾಕಡ್’ ಸಿನಿಮಾ (Dhaakad Movie) ತೆರೆಕಾಣುವುದಕ್ಕೂ ಮೊದಲು ಕಂಗನಾ ಗ್ರ್ಯಾಂಡ್ ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿಯಲ್ಲಿ ಅವರು ವ್ಯಕ್ತಿಯೊಬ್ಬರಿಗೆ ಪದೇಪದೇ ಕಿಸ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದ ಅನೇಕರು ಅಚ್ಚರಿ ಹೊರಹಾಕಿದ್ದಾರೆ. ಇನ್ನೂ ಕೆಲವರು ಕಂಗನಾ ಬಗ್ಗೆ ಕೀಳಾಗಿ ಕಮೆಂಟ್ ಮಾಡುತ್ತಿದ್ದಾರೆ.

‘ಧಾಕಡ್​​’ ಸಿನಿಮಾದಲ್ಲಿ ಸ್ಪೈ ಏಜೆಂಟ್ ಅಗ್ನಿ ಪಾತ್ರದಲ್ಲಿ ಕಂಗನಾ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಮೇ 20ರಂದು ತೆರೆಗೆ ಬರುತ್ತಿದೆ. ಸಿನಿಮಾ ತೆರೆಗೆ ಬರುವುದಕ್ಕೂ ಮೊದಲು ಕಂಗನಾ ದೊಡ್ಡ ಪಾರ್ಟಿ ಏರ್ಪಡಿಸಿದ್ದರು. ಈ ಪಾರ್ಟಿಯಲ್ಲಿ ಅನೇಕರು ಭಾಗಿಯಾಗಿದ್ದರು. ಆಗ ಕಂಗನಾ ವ್ಯಕ್ತಿಯೊಬ್ಬರಿಗೆ ನಿರಂತರವಾಗಿ ಕಿಸ್ ಮಾಡಿದ್ದಾರೆ. ಸದ್ಯ, ಈ ವಿಡಿಯೋ ವೈರಲ್ ಆಗುತ್ತಿದೆ.

ಇದನ್ನೂ ಓದಿ
Image
ಮಹೇಶ್​ ಬಾಬು ಮಾತಿಗೆ ಬೆಂಬಲ ನೀಡಿದ ಕಂಗನಾ; ಬಾಲಿವುಡ್ ವರ್ಸಸ್​​ ಸೌತ್​ ಚರ್ಚೆ ಇನ್ನಷ್ಟು ಜೋರು
Image
ಕಂಗನಾ ರಣಾವತ್​ ಯಾಕಿನ್ನೂ ಮದುವೆ ಆಗಿಲ್ಲ? ಅದಕ್ಕೆ ಕಾರಣ ಆಗಿದ್ದು ಒಂದೇ ಒಂದು ಗಾಸಿಪ್​; ಏನದು?
Image
Kangana Ranaut: ಯೋಗಿ ಆದಿತ್ಯನಾಥ್​ ಭೇಟಿ ಮಾಡಿದ ನಟಿ ಕಂಗನಾ ರಣಾವತ್​; ಈ ಮೀಟಿಂಗ್​ ಉದ್ದೇಶ ಏನು?
Image
‘ಅಜಯ್​ ದೇವಗನ್​ ಹೇಳಿದ್ರಲ್ಲಿ ತಪ್ಪಿಲ್ಲ, ಆದ್ರೆ ಸಂಸ್ಕೃತ ರಾಷ್ಟ್ರ ಭಾಷೆ ಆಗಲಿ’: ಕಂಗನಾ ಹೊಸ ಟ್ವಿಸ್ಟ್​

ಇದನ್ನೂ ಓದಿ: ಬಾಲಿವುಡ್​ನ ಯಾರೊಬ್ಬರಿಗೂ ನನ್ನ ಮನೆಗೆ ಬರುವ ಅರ್ಹತೆ ಇಲ್ಲ; ಕಂಗನಾ ನೇರ ನುಡಿ

ಕಂಗನಾ ಈ ರೀತಿ ಕಿಸ್ ಮಾಡಿದ್ದು ಶಿವಂ​ ಸಿಂಗ್ ಅವರಿಗೆ. ಶಿವಂ​ ಅವರು ಇತ್ತೀಚೆಗೆ ಪೂರ್ಣಗೊಂಡ ‘ಲಾಕಪ್​’ ಶೋನಲ್ಲಿ ಸ್ಪರ್ಧಿ ಆಗಿ ಕಾಣಿಸಿಕೊಂಡಿದ್ದರು. ಈ ಶೋ ಅನ್ನು ಕಂಗನಾ ನಡೆಸಿಕೊಟ್ಟಿದ್ದರು. ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಬೆಳೆದಿತ್ತು. ಶೋ ಮುಗಿದ ಬಳಿಕವೂ ಅದು ಮುಂದುವರಿದಿದೆ. ಹೀಗಾಗಿ, ಕಂಗನಾ ಅವರು ಶಿವಂಗೆ ಕಿಸ್ ಮಾಡಿದ್ದಾರೆ.

ಇದನ್ನೂ ಓದಿ: ಬಾಲಿವುಡ್​ನ ಯಾರೊಬ್ಬರಿಗೂ ನನ್ನ ಮನೆಗೆ ಬರುವ ಅರ್ಹತೆ ಇಲ್ಲ; ಕಂಗನಾ ನೇರ ನುಡಿ

ಈ ವಿಡಿಯೋಗೆ ನಾನಾ ರೀತಿಯ ಕಮೆಂಟ್​ಗಳು ಬರುತ್ತಿವೆ. ‘ಕಂಗನಾಗೆ ಒಂಟಿಯಾಗಿದ್ದು ಸಾಕಾಗಿದೆ. ಅದಕ್ಕಾಗಿ ಈ ರೀತಿ ಆಡುತ್ತಿದ್ದಾರೆ. ಅವರು ಒಂದು ಮದುವೆ ಆದರೆ ಎಲ್ಲವೂ ಸರಿ ಆಗುತ್ತದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ‘ಕಂಗನಾ ಉಳಿದವರ ಬಗ್ಗೆ ಕೀಳಾಗಿ ಮಾತನಾಡುತ್ತಾರೆ. ಆದರೆ, ತಮ್ಮ ವಿಚಾರದ ಬಂದಾಗ ಈ ರೀತಿ ಮಾಡುತ್ತಾರೆ’ ಎಂದಿದ್ದಾರೆ.

ಬಾಲಿವುಡ್​ನಲ್ಲಿ ನನಗೆ ಗೆಳೆಯರಿಲ್ಲ ಎಂದಿದ್ದ ಕಂಗನಾ:

ಯೂಟ್ಯೂಬ್ ಚಾನೆಲ್ ಒಂದಕ್ಕೆ ಕಂಗನಾ ಸಂದರ್ಶನ ನೀಡಿದ್ದಾರೆ. ‘ಬಾಲಿವುಡ್​ನ ಮೂವರನ್ನು ಮನೆಗೆ ಊಟಕ್ಕೆ ಕರೆಯುವುದಾದರೆ ಅವರು ಯಾರ್ಯಾರು’ ಎಂದು ಕಂಗನಾಗೆ ಕೇಳಲಾಯಿತು. ಇದಕ್ಕೆ ಕಂಗನಾ ಒಂದು ಕ್ಷಣವೂ ಯೋಚಿಸದೆ ಉತ್ತರ ನೀಡಿದ್ದಾರೆ. ‘ಇದಕ್ಕೆ ಬಾಲಿವುಡ್​ನ ಯಾರೊಬ್ಬರೂ ಅರ್ಹರಲ್ಲ. ಮನೆಯಿಂದ ಹೊರಗೆ ಅವರನ್ನು ಭೇಟಿ ಆಗುವುದು ಓಕೆ. ಆದರೆ, ಮನೆಗೆ ಆಮಂತ್ರಿಸಲು ಯಾರೂ ಅರ್ಹರಲ್ಲ’ ಎಂದಿದ್ದರು ಕಂಗನಾ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?