ಕರಣ್ ಜೋಹರ್​ಗೆ ಅನುಷ್ಕಾ ಶರ್ಮಾ ಮೇಲೆ ಇತ್ತು ಕ್ರಶ್

ಬಾಲಿವುಡ್​ ನಿರ್ದೇಶಕ, ನಿರ್ಮಾಪಕ, ವಿತರಕ ಕರಣ್ ಜೋಹರ್ ವಯಸ್ಸು 50 ಆಗಿದ್ದರೂ ಇನ್ನೂ ಮದುವೆ ಆಗಿಲ್ಲ. ಕರಣ್ ಜೋಹರ್ ಒಮ್ಮೆ ಹೇಳಿಕೊಂಡಿದ್ದಂತೆ, ಅವರಿಗೆ ನಟಿ ಅನುಷ್ಕಾ ಶರ್ಮಾ ಮೇಲೆ ಪ್ರೀತಿ ಇತ್ತಂತೆ. ಈ ವಿಷಯ ಅವರೇ ಹೇಳಿಕೊಂಡಿದ್ದಾರೆ.

ಕರಣ್ ಜೋಹರ್​ಗೆ ಅನುಷ್ಕಾ ಶರ್ಮಾ ಮೇಲೆ ಇತ್ತು ಕ್ರಶ್
Follow us
| Updated By: ಮಂಜುನಾಥ ಸಿ.

Updated on:Oct 02, 2024 | 1:20 PM

ಅನುಷ್ಕಾ ಶರ್ಮಾ ಏಕೋ ಇತ್ತೀಚೆಗೆ ಚಿತ್ರರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಅವರು ಮಕ್ಕಳ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಅವರು ‘ಯೇ ದಿಲ್ ಹೇ ಮುಷ್ಕಿಲ್’ ಚಿತ್ರದಲ್ಲಿ ನಟಿಸಿದ್ದರು. ಈ ಸಿನಿಮಾನ ನಿರ್ದೇಶನ ಮಾಡಿದ್ದು ಕರಣ್ ಜೋಹರ್. ಈ ಚಿತ್ರದಲ್ಲಿ ಅವರು ರಣಬೀರ್ ಕಪೂರ್, ಐಶ್ವರ್ಯಾ ರೈ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರಿ. ‘ಕಾಫಿ ವಿತ್ ಕರಣ್’ ವೇದಿಕೆ ಮೇಲೆ ಕರಣ್ ಜೋಹರ್ ಅವರು ಒಂದು ಶಾಕಿಂಗ್ ವಿಚಾರ ಹೇಳಿದ್ದರು. ‘ಯೇ ದಿಲ್ ಹೇ ಮುಷ್ಕಿಲ್’ ಚಿತ್ರದ ಶೂಟ್ ವೇಳೆ ಅನುಷ್ಕಾ ಮೇಲೆ ಕ್ರಶ್ ಆಗಿತ್ತು ಎಂದು ಹೇಳಿಕೊಂಡಿದ್ದರು.

ಕತ್ರಿನಾ, ಅನುಷ್ಕಾ ‘ಕಾಫಿ ವಿತ್ ಕರಣ್’ ಶೋಗೆ ಬಂದಿದ್ದರು. ಈ ವೇಳೆ ಕರಣ್ ಅವರು ಈ ವಿಚಾರ ಹೇಳಿದರು. ಇದನ್ನು ಕೇಳಿದ ಅನುಷ್ಕಾ ಶಾಕ್ ಆದರು. ‘ನನ್ನ ಮೇಲೆ ಕ್ರಶ್ ಇದೆ ಎಂದು ಹೇಳಿದ್ರಾ’ ಎಂಬುದಾಗಿ ಕರಣ್ ಜೋಹರ್ ಬಳಿ ಅನುಷ್ಕಾ ಮತ್ತೊಮ್ಮೆ ಕೇಳಿದರು. ‘ಹೌದು, ಸಿನಿಮಾ ಮಾಡುವಾಗ ಸಂಪೂರ್ಣ ನಿಮ್ಮ ಮೇಲೆ ಕ್ರಶ್’ ಇತ್ತು ಎಂದಿದ್ದರು.

‘ಇದನ್ನು ಕೇಳಿ ಖುಷಿ ಆಯಿತು. ಇದನ್ನು ಹೇಳಲೇಬೇಕು. ನನ್ನಿಂದಾಗಿ ಒಬ್ಬರ ಮೇಲೆ ಕ್ರಶ್ ಆಗುತ್ತದೆಯಲ್ಲ’ ಎಂದು ಅನುಷ್ಕಾ ಹೆಮ್ಮೆಯಿಂದ ಹೇಳಿಕೊಂಡಿದ್ದರು. ಕರಣ್ ಜೋಹರ್ಗೆ ಎಷ್ಟೇ ಕ್ರಶ್ ಆದರೂ ಅವರು ಮದುವೆ ಆಗುತ್ತಿಲ್ಲ. ಇದಕ್ಕೆ ಕಾರಣ ಗೊತ್ತಿಲ್ಲ.

ಇದನ್ನೂ ಓದಿ:ಕರಣ್ ಜೋಹರ್​ ನಿರ್ಮಾಣದ ಸಿನಿಮಾದಲ್ಲಿ ಇಂದ್ರಜಿತ್​ ಲಂಕೇಶ್​ ಪುತ್ರ ಸಮರ್ಜಿತ್

ಅನುಷ್ಕಾ ಅವರು ಸಿನಿಮಾಗಳಿಂದ ದೂರ ಇದ್ದು ಸ್ವಲ್ಪ ಸಮಯ ಕಳೆದಿದೆ. 2017ರ ಡಿಸೆಂಬರ್ನಲ್ಲಿ ಇವರು ವಿವಾಹ ಆದರು. 2021ರಲ್ಲಿ ವಮಿಕಾ ಜನಿಸಿದಳು. ಈಗ ಗಂಡು ಮಗು ಜನಿಸಿದ್ದು, ಅಕಾಯ್ ಎಂದು ನಾಮಕರಣ ಮಾಡಲಾಗಿದೆ. ಅನುಷ್ಕಾ ಶರ್ಮಾ ಅವರು ‘ಚಕ್ದಾ ಎಕ್ಸ್ಪ್ರೆಸ್’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದು, ಜಿಲಾನ್ ಗೋಸ್ವಾಮಿ ಅವರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಈ ವರ್ಷ ನೆಟ್ಫ್ಲಿಕ್ಸ್ ಮೂಲಕ ಪ್ರಸಾರ ಕಾಣಬೇಕಿದೆ. ಈ ಸಿನಿಮಾ ನಿರ್ಮಾಣ ಮಾಡಿದ್ದು ಅನುಷ್ಕಾ ಶರ್ಮಾ ಸಹೋದರ ಕರ್ಣೇಶ್ ಶರ್ಮಾ. ನೆಟ್ಫ್ಲಿಕ್ಸ್ ಹಾಗೂ ಕರ್ಣೇಶ್ ಮಧ್ಯೆ ಕಿರಿಕ್ ಆಗಿದೆ ಎನ್ನಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:19 pm, Wed, 2 October 24

ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ
ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಮೋದಿ
ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಮೋದಿ
ಬೆಂಗಳೂರು ಹನುಮಂತನಗರದಲ್ಲಿ ಲಾಂಗ್, ಬ್ಯಾಟ್ ಹಿಡಿದು ಪುಡಿ ರೌಡಿಗಳ ಅಟ್ಟಹಾಸ
ಬೆಂಗಳೂರು ಹನುಮಂತನಗರದಲ್ಲಿ ಲಾಂಗ್, ಬ್ಯಾಟ್ ಹಿಡಿದು ಪುಡಿ ರೌಡಿಗಳ ಅಟ್ಟಹಾಸ
ರಾಜ್​ಘಾಟ್​ನಲ್ಲಿ ರಾಷ್ಟ್ರಪಿತನಿಗೆ ಪುಷ್ಟನಮನ ಸಲ್ಲಿಸಿದ ಪ್ರಧಾನಿ ಮೋದಿ
ರಾಜ್​ಘಾಟ್​ನಲ್ಲಿ ರಾಷ್ಟ್ರಪಿತನಿಗೆ ಪುಷ್ಟನಮನ ಸಲ್ಲಿಸಿದ ಪ್ರಧಾನಿ ಮೋದಿ
ಪ್ರಯಾಣಿಕರ ಗಮನಕ್ಕೆ: ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಸೇವೆ
ಪ್ರಯಾಣಿಕರ ಗಮನಕ್ಕೆ: ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಸೇವೆ
ಕೇತುಗ್ರಸ್ತ ಸೂರ್ಯಗ್ರಹಣ ಪ್ರಭಾವ ಹೇಗಿರುತ್ತೆ ತಿಳಿಯಿರಿ
ಕೇತುಗ್ರಸ್ತ ಸೂರ್ಯಗ್ರಹಣ ಪ್ರಭಾವ ಹೇಗಿರುತ್ತೆ ತಿಳಿಯಿರಿ
Nithya Bhavishya: ಮಹಾಲಯ ಅಮವಾಸ್ಯೆ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಮಹಾಲಯ ಅಮವಾಸ್ಯೆ ದಿನದ ರಾಶಿ ಭವಿಷ್ಯ ತಿಳಿಯಿರಿ
ಪರೀಕ್ಷೆಯ ಹಿಂದಿನ ರಾತ್ರಿ ಬೆಂಗಳೂರು ಹಾಸ್ಟೆಲ್ ಹುಡುಗೀರ ಡ್ಯಾನ್ಸ್
ಪರೀಕ್ಷೆಯ ಹಿಂದಿನ ರಾತ್ರಿ ಬೆಂಗಳೂರು ಹಾಸ್ಟೆಲ್ ಹುಡುಗೀರ ಡ್ಯಾನ್ಸ್
ಮರೆಯಲಾಗದ ಉಡುಗೊರೆ; ಎದೆ ಮೇಲೆ ತಾಯಿಯ ಫೋಟೋ ಹಚ್ಚೆ ಹಾಕಿಸಿದ ಮಗ
ಮರೆಯಲಾಗದ ಉಡುಗೊರೆ; ಎದೆ ಮೇಲೆ ತಾಯಿಯ ಫೋಟೋ ಹಚ್ಚೆ ಹಾಕಿಸಿದ ಮಗ