AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Katrina Kaif: ಕತ್ರಿನಾ ಕೈಫ್​-ವಿಕ್ಕಿ ಕೌಶಲ್​ ಎಂಗೇಜ್​ಮೆಂಟ್​ ಸುದ್ದಿಗೆ ಹೊಸ ಟ್ವಿಸ್ಟ್​ 

Katrina Kaif Vicky Kaushal Engagement: ವಿಕ್ಕಿ ಕೌಶಲ್​ ಹಾಗೂ ಕತ್ರಿನಾ ಕೈಫ್​ ಒಟ್ಟಾಗಿ ಸಾಕಷ್ಟು ಬಾರಿ ಕಾಣಿಸಿಕೊಂಡಿದ್ದಿದೆ. ಇವರ ನಡುವೆ ಪ್ರೀತಿ ಹುಟ್ಟಿದೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ, ಇದನ್ನು ಇಬ್ಬರೂ ಅಲ್ಲಗಳೆದಿದ್ದರು.

Katrina Kaif: ಕತ್ರಿನಾ ಕೈಫ್​-ವಿಕ್ಕಿ ಕೌಶಲ್​ ಎಂಗೇಜ್​ಮೆಂಟ್​ ಸುದ್ದಿಗೆ ಹೊಸ ಟ್ವಿಸ್ಟ್​ 
ವಿಕ್ಕಿ ಕೌಶಲ್​ - ಕತ್ರಿನಾ ಕೈಫ್
TV9 Web
| Edited By: |

Updated on:Aug 19, 2021 | 12:11 PM

Share

ನಟಿ ಕತ್ರಿನಾ ಕೈಫ್​ ಹಾಗೂ ವಿಕ್ಕಿ ಕೌಶಲ್​ ಸುತ್ತಾಟದ ವಿಚಾರ ಈ ಮೊದಲಿನಿಂದಲೂ ಚರ್ಚೆಯಲ್ಲಿದೆ. 2018ರಲ್ಲಿ ‘ಕಾಫಿ ವಿತ್​ ಕರಣ್’​ ಶೋನಲ್ಲಿ ಕತ್ರಿನಾ ಪಾಲ್ಗೊಂಡಿದ್ದರು. ಈ ವೇಳೆ ವಿಕ್ಕಿ ಜತೆ ತೆರೆ ಹಂಚಿಕೊಳ್ಳುವ ಆಸಕ್ತಿ ತೋರಿದ್ದರು. ಇದಾದ ನಂತರ ಅಂದರೆ, 2019ರಲ್ಲಿ ಇಬ್ಬರೂ ಮುಂಬೈನಲ್ಲಿ ಊಟಕ್ಕೆ ಒಟ್ಟಾಗಿ ಸೇರಿದ್ದರು. ಇದರ ಫೋಟೋಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದವು. ಈಗ ಅವರ ಎಂಗೇಜ್​ಮೆಂಟ್​ ಬಗ್ಗೆ ಸುದ್ದಿ ಹರಿದಾಡಿತ್ತು. ಇದಕ್ಕೆ ಕತ್ರಿನಾ ಕಡೆಯಿಂದಲೇ ಸ್ಪಷ್ಟನೆ ಸಿಕ್ಕಿದೆ. 

ವಿಕ್ಕಿ ಕೌಶಲ್​ ಹಾಗೂ ಕತ್ರಿನಾ ಕೈಫ್​ ಒಟ್ಟಾಗಿ ಸಾಕಷ್ಟು ಬಾರಿ ಕಾಣಿಸಿಕೊಂಡಿದ್ದಿದೆ. ಇವರ ನಡುವೆ ಪ್ರೀತಿ ಹುಟ್ಟಿದೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ, ಇದನ್ನು ಇಬ್ಬರೂ ಅಲ್ಲಗಳೆದಿದ್ದರು. ನಾವಿಬ್ಬರೂ ಬೆಸ್ಟ್​ ಫ್ರೆಂಡ್ಸ್​​ ಅಷ್ಟೇ ಎಂದು ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು. ಆದರೆ, ನೆಟ್ಟಿಗರು ಸುಮ್ಮನೆ ಕೂತಿಲ್ಲ. ವಿಕ್ಕಿ ಹಾಗೂ ಕತ್ರಿನಾ ಸೈಲೆಂಟ್​ ಆಗಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಹರಿಬಿಟ್ಟಿದ್ದರು. ಆದರೆ, ಇದರಲ್ಲಿ ಹುರುಳಿಲ್ಲ ಎಂದು ಕತ್ರಿನಾ ತಂಡ ಸ್ಪಷ್ಟಪಡಿಸಿದೆ. ಇದು ಒಂದು ವರ್ಗದ ಅಭಿಮಾನಿಗಳಿಗೆ ಖುಷಿ ನೀಡಿದರೆ, ಇನ್ನೊಂದಷ್ಟು ಜನರಿಗೆ ಬೇಸರ ತರಿಸಿದೆ.

ಕತ್ರಿನಾ-ವಿಕ್ಕಿ ಸಂಬಂಧದ ಬಗ್ಗೆ ಅನಿಲ್​ ಕಪೂರ್​ ಮಗ ಹರ್ಷವರ್ಧನ್​ ಕಪೂರ್​ ಮೌನ ಮುರಿದಿದ್ದರು. ಈ ಬಗ್ಗೆ ಮಾತನಾಡಿದ್ದ ಹರ್ಷವರ್ಧನ್​, ‘ಕತ್ರಿನಾ-ವಿಕ್ಕಿ ಆಪ್ತರಾಗಿದ್ದಾರೆ. ಇಬ್ಬರೂ ಮದುವೆ ಆಗುವ ಆಲೋಚನೆಯಲ್ಲಿ ಕೂಡ ಇದ್ದಾರೆ. ಬಹುಶಃ ಈ ವಿಚಾರ ಹೇಳಿದ ನಂತರದಲ್ಲಿ ನಾನು ತೊಂದರೆಗೆ ಸಿಲುಕಬಹುದು’ ಎಂದಿದ್ದರು.

ಇದನ್ನೂ ಓದಿ:

ವಿಕ್ಕಿ ಕೌಶಲ್​- ಕತ್ರಿನಾ ಸಂಬಂಧದ ಬಗ್ಗೆ ಬಾಯ್ಬಿಟ್ಟ ಕಪೂರ್​ ಕುಟುಂಬದ ಕುಡಿ; ಶೀಘ್ರವೇ ಮದುವೆ?

ರಷ್ಯಾಗೆ ಹೊರಟ ಸಲ್ಮಾನ್​ ಖಾನ್​-ಕತ್ರಿನಾ ಕೈಫ್​; ಏನಿದು ಸಮಾಚಾರ? 

Published On - 7:20 am, Thu, 19 August 21

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ