AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲೀಸ್​ಗೂ ಮುನ್ನವೇ 83 ಸಿನಿಮಾಕ್ಕೆ ಸಂಕಷ್ಟ: ನಿರ್ಮಾಪಕರ ವಿರುದ್ಧ ವಂಚನೆ ದೂರು ದಾಖಲು

ದೀಪಿಕಾ ಪಡುಕೋಣೆ, ಸಾಜಿದ್​ ನಾಡಿಯಾಡ್ವಾಲಾ, ಮತ್ತು ಕಬೀರ್​ ಖಾನ್ ಚಿತ್ರದ ನಿರ್ಮಾಪಕರಾಗಿ ಕೆಲಸ ಮಾಡಿದ್ದರು. ಪೈನಾನ್ಸ್ ಕಂಪನಿಯು ಮ್ಯಾಜಿಸ್ಟ್ರೇಟ್​ ನ್ಯಾಯಾಲಯದಲ್ಲಿ ವಂಚನೆಯ ದೂರು ದಾಖಲಿಸಿದೆ.

ರಿಲೀಸ್​ಗೂ ಮುನ್ನವೇ 83 ಸಿನಿಮಾಕ್ಕೆ ಸಂಕಷ್ಟ: ನಿರ್ಮಾಪಕರ ವಿರುದ್ಧ ವಂಚನೆ ದೂರು ದಾಖಲು
83 New Poster
TV9 Web
| Edited By: |

Updated on: Dec 10, 2021 | 12:34 PM

Share

ರಿಲೀಸ್​ಗೂ ಮುನ್ನವೇ ರಣವೀರ ಸಿಂಗ್​ ನಟೆನೆಯ 83 ಸಿನಿಮಾ ಸಂಕಷ್ಟದಲ್ಲಿ ಸಿಲುಕಿದೆ. ಯುನೈಟೆಡ್​ ಅರಬ್​ಎಮಿರೆಟ್ಸ್​ ಮೂಲದ ಪೈನಾನ್ಸ್ ಕಂಪನಿಯೊಂದು 83 ಚಿತ್ರದ ನಿರ್ಮಾಪಕರ ವಿರುದ್ಧ ವಂಚನೆ ದೂರು ಸಲ್ಲಿಸಿದೆ. ದೀಪಿಕಾ ಪಡುಕೋಣೆ, ಸಾಜಿದ್​ ನಾಡಿಯಾಡ್ವಾಲಾ, ಮತ್ತು ಕಬೀರ್​ ಖಾನ್ ಚಿತ್ರದ ನಿರ್ಮಾಪಕರಾಗಿ ಕೆಲಸ ಮಾಡಿದ್ದರು. ಪೈನಾನ್ಸ್ ಕಂಪನಿಯು ಮ್ಯಾಜಿಸ್ಟ್ರೇಟ್​ ನ್ಯಾಯಾಲಯದಲ್ಲಿ ವಂಚನೆಯ ದೂರು ದಾಖಲಿಸಿದೆ. ಚಿತ್ರದ ಹಕ್ಕುಗಳನ್ನು ಮಾರಾಟ ಮಾಡುವಲ್ಲಿ ನಿರ್ಮಾಪಕರಿಗೆ ಚಿತ್ರತಂಡ ವಂಚನೆ ಮಾಡುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರಿನಲ್ಲಿ ವಿಬ್ರಿ ಮೀಡಿಯಾ ಮತ್ತು ಚಿತ್ರದ ನಿರ್ದೇಶಕರ ಹೆಸರನ್ನು ಉಲ್ಲೇಖಿಸಿ ಚಿತ್ರತಂಡವು 16 ಕೋಟಿ ರೂಗಳನ್ನು ಹೂಡಿಕೆ ಮಾಡಿ ಉತ್ತಮ ಆದಾಯಗಳಿಸಿಕೊಡುವುದಾಗಿ ಹೇಳಿತ್ತು. ಆದರೆ ಇದೀಗ ಚಿತ್ರದ ಹಕ್ಕುಗಳನ್ನು ಮಾರಾಟ ಮಾಡುವ ವೇಳೆ ವಂಚನೆ ಮಾಡುತ್ತಿದ್ದಾರೆ ಎಂದು ಮುಂಬೈನ ಮ್ಯಾಜಿಸ್ಟ್ರೇಟ್​ ನ್ಯಾಯಾಲಯದಲ್ಲಿ ದೂರು ದಾಖಲಿಸಿಲಾಗಿದೆ. ವಂಚನೆ ಮತ್ತು​ ಕ್ರಿಮಿನಲ್​ ಪ್ರಕರಣಗಳ ಅಡಿಯಲ್ಲಿ ವಕೀಲ ರಿಜ್ವಾನ್​ ಸಿದ್ದಿಕಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ದೂರನ್ನು ದಾಖಲಿಸಲಾಗಿದೆ.

83 ಚಿತ್ರವು ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್​ ದೇವ್​ ಅವರ ನಾಯಕತ್ವದಲ್ಲಿ ಬಾರತೀಯ ಕ್ರಿಕೆಟ್​ ತಂಡ ವಿಶ್ವಕಪ್​ ಗೆದ್ದ ಕಥಾಹಂದರ ಹೊಂದಿದ್ದು, ಡಿಸೆಂಬರ್​ 24ರಂದು ಚಿತ್ರ ತೆರೆಗೆ ಬರಲು ರೆಡಿಯಾಗಿದೆ. 83 ಚಿತ್ರವು ಹಿಂದಿ, ತಮಿಳ, ತೆಲುಗು, ಮಲಯಾಳಂ ಹಾಗೂ ಕನ್ನಡ ಭಾಷೆಗಳಲ್ಲಿ ತೆರೆಕಾಣುತ್ತಿದೆ. ಚಿತ್ರವನ್ನು ಕಬೀರ್​ ಖಾನ್​ ನಿರ್ದೇಶಿಸಿದ್ದು ದೀಪಿಕಾ ಪಡುಕೋಣೆ ಕೂಡ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 1983 ರಲ್ಲಿ ಭಾರತ ಕ್ರಿಕೆಟ್ ತಂಡ್​ ವಿಶ್ವಕಪ್​ ಗೆದ್ದ ಕಥೆಯನ್ನು ಚಿತ್ರದಲ್ಲಿ ಹೆಣೆಯಲಾಗಿದೆ. ನಟ ರಣವೀರ್​ ಸಿಂಗ್ ಕಪೀಲ್​ ದೇವ್​ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.

​ಇದನ್ನೂ ಓದಿ:

RRR​ ಸುದ್ದಿಗೋಷ್ಠಿ: ಕರುನಾಡಿಗೆ ಬಂದ ರಾಜಮೌಳಿ, ಆಲಿಯಾ, ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಹೇಳಿದ್ದೇನು?

ಯಶ್​ ಜತೆಗಿನ ಸೆಲ್ಫಿಗಾಗಿ ರಾಧಿಕಾ ಇಷ್ಟು ಕಷ್ಟಪಡಬೇಕಾ? ಇಲ್ಲಿವೆ ಫನ್ನಿ ಫೋಟೋಗಳು

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ