AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಲಿ ಚಿತ್ರ ನಿರ್ಮಿಸುತ್ತಿದ್ದ ಗುಂಪು ಬಂಧಿಸಿದ ಪೊಲೀಸರು

Arrest: ನೀಲಿ ಚಿತ್ರ ನಿರ್ಮಾಣದಲ್ಲಿ ತೊಡಗಿದ್ದ ದೊಡ್ಡ ಗುಂಪೊಂದನ್ನು ಮುಂಬೈನ ಲೊನಾವ್ಲಾ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಐವರು ಮಹಿಳೆಯರು ಇದ್ದಾರೆ.

ನೀಲಿ ಚಿತ್ರ ನಿರ್ಮಿಸುತ್ತಿದ್ದ ಗುಂಪು ಬಂಧಿಸಿದ ಪೊಲೀಸರು
ಮಂಜುನಾಥ ಸಿ.
|

Updated on: Mar 31, 2024 | 9:04 AM

Share

ನೀಲಿ ಚಿತ್ರಗಳ ನಿರ್ಮಾಣದಲ್ಲಿ ತೊಡಗಿದ್ದ ಗುಂಪೊಂದನ್ನು ಮುಂಬೈ ಪೊಲೀಸರು (Mumbai Police) ಬಂಧಿಸಿದ್ದಾರೆ. ಮುಂಬೈ ಬಳಿಯ ಲೊನಾವ್ಲಾನಲ್ಲಿ ಐಶಾರಾಮಿ ವಿಲ್ಲಾ ಒಂದನ್ನು ಬಾಡಿಗೆ ಪಡೆದಿದ್ದ 15 ಜನರ ತಂಡವೊಂದು ಅಲ್ಲಿಯೇ ನೀಲಿ ಚಿತ್ರದ ಶೂಟಿಂಗ್ ನಡೆಸುತ್ತಿತ್ತು. ಈ ಶೂಟಿಂಗ್​ನ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಸಹ ಆಗಿತ್ತು. ಅದರ ಬೆನ್ನತ್ತಿದ ಲೊನಾವ್ಲಾ ಪೊಲೀಸರು ಗುಂಪನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ. ನೀಲಿ ಚಿತ್ರ ನಿರ್ಮಾಣದಲ್ಲಿ ತೊಡಗಿದ್ದ 13 ಜನರನ್ನು ಲೊನಾವ್ಲಾ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದು, ಅದರಲ್ಲಿ ಐದು ಮಂದಿ ಯುವತಿಯರು ಸಹ ಇದ್ದಾರೆ.

ಬೇರೆ ಬೇರೆ ರಾಜ್ಯಗಳಿಂದ ಆಗಮಿಸಿದ್ದ ಯುವಕರು ಒಟ್ಟಿಗೆ ಸೇರಿ ನೀಲಿ ಚಿತ್ರದ ಶೂಟಿಂಗ್ ಮಾಡುತ್ತಿದ್ದರು. ಐವರು ಯುವತಿಯರನ್ನು ಇದೇ ಕಾರಣಕ್ಕೆ ಬಳಸಿಕೊಳ್ಳಲಾಗಿತ್ತು. ಡಿಜಿಟಲ್ ಫ್ಲಾಟ್​ಫಾರ್ಮ್, ಒಟಿಟಿಗಳಿಗಾಗಿ ಈ ಯುವಕರು ನೀಲಿ ಚಿತ್ರದ ಚಿತ್ರೀಕರಣ ಮಾಡುತ್ತಿದ್ದರು ಎನ್ನಲಾಗಿದೆ. ದಾಳಿ ನಡೆಸಿದ ಪೊಲೀಸರು ಚಿತ್ರೀಕರಣ ಮಾಡಿದ್ದ ಫುಟೇಜ್ ಅನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಡಿಜಿಟಲ್ ಕ್ಯಾಮೆರಾ ಹಾಗೂ ಚಿತ್ರೀಕರಣಕ್ಕೆ ಬಳಸಿದ್ದ ಇನ್ನಿತರೆ ಕೆಲವು ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ:Manoj Muntashir: ‘ಆದಿಪುರುಷ್​’ ಚಿತ್ರಕ್ಕೆ ಸಂಭಾಷಣೆ ಬರೆದ ಲೇಖಕನಿಗೆ ಕೊಲೆ ಬೆದರಿಕೆ; ಭದ್ರತೆ ನೀಡಿದ ಮುಂಬೈ ಪೊಲೀಸರು

ನೀಲಿ ಚಿತ್ರಗಳ ನಿರ್ಮಾಣಕ್ಕೆ ಭಾರತದಲ್ಲಿ ನಿಷೇಧವಿದೆ. ಇದೇ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಸಹ ಜೈಲು ಸೇರಿದ್ದರು. ಈ ಹಿಂದೆ ಮುಂಬೈನ ಒಂದು ಬಂಗ್ಲೆ ಮೇಲೆ ದಾಳಿ ನಡೆಸಿದ್ದ ಪೊಲೀಸರು ನೀಲಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆಂಬ ಆರೋಪದಲ್ಲಿ ಗುಂಪೊಂದನ್ನು ಬಂಧಿಸಿದ್ದರು. ಆ ನೀಲಿ ಚಿತ್ರ ನಿರ್ಮಾಣಕ್ಕೆ ಬಂಡವಾಳ ಹೂಡಿದ್ದ ರಾಜ್ ಕುಂದ್ರಾ ಅವರನ್ನು ಆ ನಂತರ ಬಂಧಿಸಲಾಯ್ತು. ಭಾರತದಲ್ಲಿ ಚಿತ್ರೀಕರಣ ಮಾಡಿ ಆ ವಿಡಿಯೋವನ್ನು ಹಾಟ್​ಶಾಟ್ಸ್ ಹೆಸರಿನ ಆಪ್​ಗೆ ಲಂಡನ್​ನ ಸಂಸ್ಥೆಯೊಂದರ ಮೂಲಕ ಅಪ್​ಲೋಡ್ ಮಾಡುತ್ತಿದ್ದರಂತೆ ಕುಂದ್ರಾ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ