AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೋಕಿಯೋ ಒಲಂಪಿಕ್ಸ್​ನಲ್ಲಿ ಮೊಳಗಿತು ಬಾಲಿವುಡ್​ ಹಾಡು; ಅಚ್ಚರಿಗೊಂಡ ಭಾರತೀಯರು

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್​ ಆಗಿದೆ. ಸಾಕಷ್ಟು ಜನರು ಈ ಹಾಡನ್ನು ನೋಡಿ ಸಂತಸ ಪಟ್ಟಿದ್ದಾರೆ. ಅನೇಕರು ಇದು ಭಾರತೀಯರಿಗೆ ಹೆಮ್ಮೆಯ ವಿಚಾರ ಎಂದು ಬರೆದುಕೊಂಡಿದ್ದಾರೆ.

ಟೋಕಿಯೋ ಒಲಂಪಿಕ್ಸ್​ನಲ್ಲಿ ಮೊಳಗಿತು ಬಾಲಿವುಡ್​ ಹಾಡು; ಅಚ್ಚರಿಗೊಂಡ ಭಾರತೀಯರು
ಟೋಕಿಯೋ ಒಲಂಪಿಕ್ಸ್​ನಲ್ಲಿ ಮೊಳಗಿತು ಬಾಲಿವುಡ್​ ಹಾಡು; ಅಚ್ಚರಿಗೊಂಡ ಭಾರತೀಯರು
TV9 Web
| Edited By: |

Updated on:Aug 05, 2021 | 7:43 PM

Share

ಬಾಲಿವುಡ್​ ಚಿತ್ರರಂಗ ಕಂಡ ಅಪ್ರತಿಮ ಕಲಾವಿದೆ ಮಾಧುರಿ ದೀಕ್ಷಿತ್​. ಅಂದಿನ ಕಾಲದಲ್ಲಿ ಕೋಟ್ಯಂತರ ಅಭಿಮಾನಿಗಳ ಹೃದಯ ಕದ್ದ ಹೆಚ್ಚು ಗಾರಿಕೆ ಅವರದ್ದು. ‘ಆಜಾ ನಚ್ಲೆ​..’ ಸೇರಿ ಸಾಕಷ್ಟು ಸೂಪರ್​ ಹಿಟ್​ ಹಾಡಿಗೆ ಮಾಧುರಿ ಹೆಜ್ಜೆ ಹಾಕಿದ್ದಾರೆ. ಅವರು ಡ್ಯಾನ್ಸ್​ ಮಾಡಿದ ಹಾಡುಗಳು ಇಂದಿಗೂ ಜನರ ಬಾಯಲ್ಲಿ ಗುನುಗುಡುತ್ತವೆ​. ಈಗ ಟೋಕಿಯೋ ಒಲಂಪಿಕ್​​ನಲ್ಲಿ ಮಾಧುರಿ ದೀಕ್ಷಿತ್​ ಅವರ ‘ಆಜಾ ನಚ್ಲೆ​..’ ಹಾಡು ಮೊಳಗಿದೆ. ಈ ವಿಡಿಯೋ ಈಗ ವೈರಲ್​ ಆಗುತ್ತಿದೆ.

ಜಪಾನ್​ನ ಟೋಕಿಯೋದಲ್ಲಿ ಒಲಂಪಿಕ್ಸ್​ ನಡೆಯುತ್ತಿದೆ. ಈ ವೇಳೆ ನಡೆದ ಡುಯೆಟ್​ ಫ್ರೀ ಇವೆಂಟ್​ನಲ್ಲಿ ಇಸ್ರೇಲ್​ನ ಸ್ವಿಮ್ಮರ್​​​​ಗಳಾದ​ ಈಡನ್ ಬ್ಲೆಚರ್ ಮತ್ತು ಶೆಲ್ಲಿ ಬೊಬ್ರಿಟ್​ಸ್ಕೈ ‘ಆಜಾ ನಚ್ಲೆ’ ಹಾಡಿಗೆ ನೀರಿನಲ್ಲಿ ಡ್ಯಾನ್ಸ್​ ಮಾಡಿದ್ದಾರೆ. ಆದರೆ, ಅವರ ಡ್ಯಾನ್ಸ್​ ಜಡ್ಜ್​ಗಳಿಗೆ ಖುಷಿ ನೀಡಿಲ್ಲ. ಆದರೆ, ಭಾರತೀಯರ ಹೃದಯವನ್ನು ಇವರು ಗೆದ್ದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್​ ಆಗಿದೆ. ಸಾಕಷ್ಟು ಜನರು ಈ ಹಾಡನ್ನು ನೋಡಿ ಸಂತಸ ಪಟ್ಟಿದ್ದಾರೆ. ಅನೇಕರು ಇದು ಭಾರತೀಯರಿಗೆ ಹೆಮ್ಮೆಯ ವಿಚಾರ ಎಂದು ಬರೆದುಕೊಂಡಿದ್ದಾರೆ. ‘ಇಸ್ರೇಲಿಗರೇ ಇದಕ್ಕೆ ಧನ್ಯವಾದ. ಇದನ್ನು ನೋಡಲು ಮತ್ತು ಕೇಳಲು ನಾವು ಎಷ್ಟು ಎಗ್ಸೈಟ್​ ಆಗಿದ್ದೇನೆ ಎನ್ನುವುದು ನಿಮಗೆ ತಿಳಿದಿಲ್ಲ’ ಎಂದು ಕೆಲವರು ಬರೆದುಕೊಂಡಿದ್ದಾರೆ.

1984ರಲ್ಲಿ ‘ಅಬೋದ್’​ ಸಿನಿಮಾ ಮೂಲಕ ಮಾಧುರಿ ದೀಕ್ಷಿತ್​ ಅವರು ಬಾಲಿವುಡ್​ಗೆ ಕಾಲಿಟ್ಟರು. ಆರಂಭದಲ್ಲೇ ತಮ್ಮ ನಟನೆ ಮೂಲಕ ಅವರು ಗಮನ ಸೆಳೆದರು. ಆಗ ಮಾಧುರಿ ವಯಸ್ಸು ಕೇವಲ 17. ನಂತರ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿದ್ದು ‘ತೇಜಾಬ್​’ ಸಿನಿಮಾ ಮೂಲಕ. ಆ ಚಿತ್ರದ ‘ಏಕ್​ ದೋ ತೀನ್​..’ ಹಾಡು ಸೂಪರ್​ ಹಿಟ್​ ಆಯಿತು. ಆ ಮೂಲಕ ಮಾಧುರಿ ದೀಕ್ಷಿತ್​ ದೇಶಾದ್ಯಂತ ಖ್ಯಾತಿ ಗಳಿಸಿದರು.

ಇದನ್ನೂ ಓದಿ:  ಮಾಧುರಿ ದೀಕ್ಷಿತ್​ ಜನ್ಮದಿನ; ‘ಏಕ್​ ದೋ ತೀನ್​’ ಸುಂದರಿಗೆ ಈಗ ಎಷ್ಟು ವರ್ಷ?

‘3 ತಿಂಗಳ ವೇತನ ಸೇರಿಸಿದರೂ ಅದನ್ನು ಖರೀದಿಸೋಕಾಗಲ್ಲ’; ಮಾಧುರಿ ದೀಕ್ಷಿತ್ ತೊಟ್ಟ ಲೆಹೆಂಗಾ ಬೆಲೆ ನೋಡಿ ಹೌಹಾರಿದ ಅಭಿಮಾನಿಗಳು

Published On - 7:42 pm, Thu, 5 August 21

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ