AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhuri Dixit: ಮಾಧುರಿ ದೀಕ್ಷಿತ್ ನೃತ್ಯಕ್ಕೆ ಫಿದಾ ಆದ ಅಭಿಮಾನಿಗಳು; ವಿಡಿಯೋ ನೋಡಿ

ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಅವರು ನೃತ್ಯ ಮಾಡುತ್ತಿರುವ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ವೈರಲ್ ಆಗಿದೆ.

Madhuri Dixit: ಮಾಧುರಿ ದೀಕ್ಷಿತ್ ನೃತ್ಯಕ್ಕೆ ಫಿದಾ ಆದ ಅಭಿಮಾನಿಗಳು; ವಿಡಿಯೋ ನೋಡಿ
ಮಾಧುರಿ ದೀಕ್ಷಿತ್
TV9 Web
| Edited By: |

Updated on: Nov 24, 2021 | 2:39 PM

Share

ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಸಾಮಾಜಿಕ ಜಾಲತಾಣಗಳ ಮುಖಾಂತರ ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ. ಇತ್ತೀಚೆಗೆ ಅವರು ಇನ್ಸ್ಟಾಗ್ರಾಂ ಮುಖಾಂತರ ರೀಲ್ಸ್ ಒಂದನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳಿಗೆ ಅದು ಖ್ಯಾತ ಹಾಡು ‘ಏಕ್ ದೋ ತೀನ್’ ಹಾಡಿನ ನೃತ್ಯವನ್ನು  ನೆನಪಿಸಿದೆ. ಮೇಘನ್ ಟ್ರೈನರ್​​ ಅವರ ‘ಮಿ ಟೂ’ ಹಾಡಿಗೆ ಮಾಧುರಿ ಹೆಜ್ಜೆ ಹಾಕಿದ್ದು, ಅವರ ಸ್ಟೆಪ್ಸ್​ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಸದ್ಯ ಇಂಟರ್​ನೆಟ್​ನಲ್ಲಿ ಮಾಧುರಿ ನೃತ್ಯ ವೈರಲ್ ಆಗಿದ್ದು, ಅಭಿಮಾನಿಗಳಿಗೆ ಇಷ್ಟವಾಗಿದೆ. ತಮ್ಮ ಪೋಸ್ಟ್​ಗೆ ಮಾಧುರಿ ‘ಇಫ್ ಐ ವಾಸ್ ಯೂ’ ಎಂದು ಕ್ಯಾಪ್ಶನ್ ನೀಡಿದ್ದಾರೆ. ಸದ್ಯ ಈ ರೀಲ್ ಬಾಲಿವುಡ್ ಸೆಲೆಬ್ರಿಟಿಗಳ ಮನಸ್ಸನ್ನೂ ಗೆದ್ದಿದ್ದು, ಅವರೂ ಕಾಮೆಂಟ್ಸ್ ಮಾಡುತ್ತಿದ್ದಾರೆ. ಸದ್ಯ ವಿಡಿಯೋ 2 ಮಿಲಿಯನ್​ಗೂ ಅಧಿಕ ವೀಕ್ಷಣೆ ಕಂಡಿದೆ.

ಮಾಧುರಿ ಹಂಚಿಕೊಂಡ ವಿಡಿಯೋ ಇಲ್ಲಿದೆ:

ನಟಿ ಮಾಧುರಿ ವಿಡಿಯೋ ರೀಲ್ಸ್ ಮುಖಾಂತರ ಅಭಿಮಾನಿಗಲ ಮನಗೆಲ್ಲುವುದು ಇದೇ ಮೊದಲೇನೂ ಅಲ್ಲ. ಇತ್ತೀಚೆಗಷ್ಟೇ ಅವರು, ಗುಜರಾತಿ ಖಾದ್ಯಗಳ ಎದುರು ಕುಳಿತು ಒಂದು ವಿಡಿಯೋ ಹಂಚಿಕೊಂಡಿದ್ದರು. ಅದೂ ಕೂಡ, ಆಹಾರ ಪ್ರಿಯರ ಮನಗೆದ್ದಿತ್ತು.

ಆ ವಿಡಿಯೋ ಇಲ್ಲಿದೆ:

ಚಿತ್ರಗಳ ವಿಷಯಕ್ಕೆ ಬಂದರೆ ಮಾಧುರಿ ಕೊನೆಯದಾಗಿ ಕಾಣಿಸಿಕೊಂಡಿದ್ದು, 2019ರಲ್ಲಿ ತೆರೆಗೆ ಬಂದ ‘ಕಳಂಕ್’ ಚಿತ್ರದಲ್ಲಿ. ಆ ಚಿತ್ರದಲ್ಲಿ ವರುಣ್ ಧವನ್, ಸೊನಾಕ್ಷಿ ಸಿನ್ಹಾ, ಆದಿತ್ಯ ರಾಯ್ ಕಪೂರ್, ಸಂಜಯ್ ದತ್ ಮೊದಲಾದವರು ಬಣ್ಣ ಹಚ್ಚಿದ್ದರು.

ಇದನ್ನೂ ಓದಿ:

‘ಈ ಬಾರಿ ನಿಮ್ಮಿಂದ ಸ್ವಲ್ಪ ದೂರ, ಆದರೆ ಬೇಗ ಮರಳುವೆ’ ಎಂದು ವಿದೇಶಕ್ಕೆ ಹಾರಿದ ರಶ್ಮಿಕಾ ಮಂದಣ್ಣ  

ಅದರಿಂದಾದ ಆಘಾತ ಜೀವಮಾನವಿಡೀ ಇರುತ್ತದೆ; ಖಾಸಗಿ ಚಿತ್ರಗಳು ಲೀಕ್ ಆಗಿದ್ದ ಕುರಿತಂತೆ ನೋವು ಹೊರಹಾಕಿದ‌ ಆಸ್ಕರ್ ವಿಜೇತ ನಟಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!