AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhuri Dixit: ಮಾಧುರಿ ದೀಕ್ಷಿತ್ ನೃತ್ಯಕ್ಕೆ ಫಿದಾ ಆದ ಅಭಿಮಾನಿಗಳು; ವಿಡಿಯೋ ನೋಡಿ

ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಅವರು ನೃತ್ಯ ಮಾಡುತ್ತಿರುವ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ವೈರಲ್ ಆಗಿದೆ.

Madhuri Dixit: ಮಾಧುರಿ ದೀಕ್ಷಿತ್ ನೃತ್ಯಕ್ಕೆ ಫಿದಾ ಆದ ಅಭಿಮಾನಿಗಳು; ವಿಡಿಯೋ ನೋಡಿ
ಮಾಧುರಿ ದೀಕ್ಷಿತ್
TV9 Web
| Edited By: |

Updated on: Nov 24, 2021 | 2:39 PM

Share

ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಸಾಮಾಜಿಕ ಜಾಲತಾಣಗಳ ಮುಖಾಂತರ ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ. ಇತ್ತೀಚೆಗೆ ಅವರು ಇನ್ಸ್ಟಾಗ್ರಾಂ ಮುಖಾಂತರ ರೀಲ್ಸ್ ಒಂದನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳಿಗೆ ಅದು ಖ್ಯಾತ ಹಾಡು ‘ಏಕ್ ದೋ ತೀನ್’ ಹಾಡಿನ ನೃತ್ಯವನ್ನು  ನೆನಪಿಸಿದೆ. ಮೇಘನ್ ಟ್ರೈನರ್​​ ಅವರ ‘ಮಿ ಟೂ’ ಹಾಡಿಗೆ ಮಾಧುರಿ ಹೆಜ್ಜೆ ಹಾಕಿದ್ದು, ಅವರ ಸ್ಟೆಪ್ಸ್​ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಸದ್ಯ ಇಂಟರ್​ನೆಟ್​ನಲ್ಲಿ ಮಾಧುರಿ ನೃತ್ಯ ವೈರಲ್ ಆಗಿದ್ದು, ಅಭಿಮಾನಿಗಳಿಗೆ ಇಷ್ಟವಾಗಿದೆ. ತಮ್ಮ ಪೋಸ್ಟ್​ಗೆ ಮಾಧುರಿ ‘ಇಫ್ ಐ ವಾಸ್ ಯೂ’ ಎಂದು ಕ್ಯಾಪ್ಶನ್ ನೀಡಿದ್ದಾರೆ. ಸದ್ಯ ಈ ರೀಲ್ ಬಾಲಿವುಡ್ ಸೆಲೆಬ್ರಿಟಿಗಳ ಮನಸ್ಸನ್ನೂ ಗೆದ್ದಿದ್ದು, ಅವರೂ ಕಾಮೆಂಟ್ಸ್ ಮಾಡುತ್ತಿದ್ದಾರೆ. ಸದ್ಯ ವಿಡಿಯೋ 2 ಮಿಲಿಯನ್​ಗೂ ಅಧಿಕ ವೀಕ್ಷಣೆ ಕಂಡಿದೆ.

ಮಾಧುರಿ ಹಂಚಿಕೊಂಡ ವಿಡಿಯೋ ಇಲ್ಲಿದೆ:

ನಟಿ ಮಾಧುರಿ ವಿಡಿಯೋ ರೀಲ್ಸ್ ಮುಖಾಂತರ ಅಭಿಮಾನಿಗಲ ಮನಗೆಲ್ಲುವುದು ಇದೇ ಮೊದಲೇನೂ ಅಲ್ಲ. ಇತ್ತೀಚೆಗಷ್ಟೇ ಅವರು, ಗುಜರಾತಿ ಖಾದ್ಯಗಳ ಎದುರು ಕುಳಿತು ಒಂದು ವಿಡಿಯೋ ಹಂಚಿಕೊಂಡಿದ್ದರು. ಅದೂ ಕೂಡ, ಆಹಾರ ಪ್ರಿಯರ ಮನಗೆದ್ದಿತ್ತು.

ಆ ವಿಡಿಯೋ ಇಲ್ಲಿದೆ:

ಚಿತ್ರಗಳ ವಿಷಯಕ್ಕೆ ಬಂದರೆ ಮಾಧುರಿ ಕೊನೆಯದಾಗಿ ಕಾಣಿಸಿಕೊಂಡಿದ್ದು, 2019ರಲ್ಲಿ ತೆರೆಗೆ ಬಂದ ‘ಕಳಂಕ್’ ಚಿತ್ರದಲ್ಲಿ. ಆ ಚಿತ್ರದಲ್ಲಿ ವರುಣ್ ಧವನ್, ಸೊನಾಕ್ಷಿ ಸಿನ್ಹಾ, ಆದಿತ್ಯ ರಾಯ್ ಕಪೂರ್, ಸಂಜಯ್ ದತ್ ಮೊದಲಾದವರು ಬಣ್ಣ ಹಚ್ಚಿದ್ದರು.

ಇದನ್ನೂ ಓದಿ:

‘ಈ ಬಾರಿ ನಿಮ್ಮಿಂದ ಸ್ವಲ್ಪ ದೂರ, ಆದರೆ ಬೇಗ ಮರಳುವೆ’ ಎಂದು ವಿದೇಶಕ್ಕೆ ಹಾರಿದ ರಶ್ಮಿಕಾ ಮಂದಣ್ಣ  

ಅದರಿಂದಾದ ಆಘಾತ ಜೀವಮಾನವಿಡೀ ಇರುತ್ತದೆ; ಖಾಸಗಿ ಚಿತ್ರಗಳು ಲೀಕ್ ಆಗಿದ್ದ ಕುರಿತಂತೆ ನೋವು ಹೊರಹಾಕಿದ‌ ಆಸ್ಕರ್ ವಿಜೇತ ನಟಿ

ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ